ಹಳಿಯಾಳ:- ಜೀವನದ ಪ್ರತಿ ನಿತ್ಯದ ದೈನಂದಿನ ದಿನಗಳಲ್ಲಿ ಹೆಜ್ಜೆ ಹಜ್ಜೆಗೂ ಕಾನೂನುಗಳಿವೆ. ಮಹಿಳೆಯರು ತಮಗಾಗಿ ಇರುವ ಕಾನೂನುಗಳ ಬಗ್ಗೆ ಅರಿತುಕೊಂಡು ತಮ್ಮ ಹಕ್ಕು ರಕ್ಷಣೆಗಾಗಿ, ನ್ಯಾಯಕ್ಕಾಗಿ ಕಾನೂನಿನ ನೆರವು ಪಡೆಯಲು ಹಿಂಜರಿಯಬಾರದು ಎಂದು ಹಳಿಯಾಳ ಪೋಲಿಸ್ ಠಾಣೆಯ ಸಿಪಿಐ ಬಿ.ಎಸ್.ಲೋಕಾಪುರ ಕರೆ ನೀಡಿದರು. ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಡಿ ಹಳಿಯಾಳ ತಾಲೂಕಿನ ಜನಗಾ ಗ್ರಾಮದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು … [Read more...] about ಮಹಿಳೆಯರಿಗಾಗಿ ನಡೆದ ಉಚಿತ ಕಾನೂನು ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಕ್ಕೇರಿ ಗ್ರಾಮದಲ್ಲಿ ಗೃಹಿಣಿ ಆತ್ಮಹತ್ಯೆ:ವರದಕ್ಷಿಣೆ ಕಿರುಕುಳದಿಂದ ಸಾವು ಎಂದು ದೂರು ದಾಖಲು
ಖಾನಾಪೂರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಗೃಹಿಣಿ ಲಕ್ಷ್ಮೀ ಬಸವರಾಜ ಅಂಗಡಿ (22) ಶುಕ್ರವಾರ ರಾತ್ರಿ ವಿಷ ಸೇವಿಸಿ ಮೃತಪಟ್ಟಿದ್ದಾಳೆ.ಪತಿ ಹಾಗೂ ಅವರ ಮನೆಯವರು ಕಿರುಕುಳ ನೀಡಿದ್ದರಿಂದ ಲಕ್ಷ್ಮೀ ಸಾವನ್ನಪ್ಪಿದ್ದಾರೆ ಎಂದು ಲಕ್ಷೀ ಅವರ ತವರು ಮನೆಯವರು ಶನಿವಾರ ನಂದಗಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ದೂರು ಸ್ವೀಕರಿಸಿರುವ ನಂದಗಡ ಪೊಲೀಸರು ಲಕ್ಷ್ಮೀ ಅವರ ಪತಿ ಬಸವರಾಜ, ಅತ್ತೆ ಮಂಜವ್ವ, ಮಾವ ಶಿವಾನಂದ, ಮೈದುನ ಈರಣ್ಣ ಮತ್ತು ನಾದಿನಿ ಉಮಾಶ್ರೀ ವಿರುದ್ಧ … [Read more...] about ಕಕ್ಕೇರಿ ಗ್ರಾಮದಲ್ಲಿ ಗೃಹಿಣಿ ಆತ್ಮಹತ್ಯೆ:ವರದಕ್ಷಿಣೆ ಕಿರುಕುಳದಿಂದ ಸಾವು ಎಂದು ದೂರು ದಾಖಲು
ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು
ಪ್ರಕೃತಿಯವಿಕೊಪ ತಡೆಯಲು ಸಾಧ್ಯವಿಲ್ಲ. ಹೊನ್ನಾವರದ ಶರಾವತಿ ಎಡ ಬಲದಂಡೆ ಸಾರ್ವಜನಿಕರ ನಿದ್ರೆಗೆಡಿಸುತ್ತಿದ್ದ ನೆರೆ ಈ ಬಾರಿ ನಿರಿಕ್ಷೆ ಇಲ್ಲದ ಗ್ರಾಮಗಳಲ್ಲಿ ನೀರು ನುಗ್ಗಿ ಅನಾಹುತ ಸೃಷ್ಟಿಸಿದೆ. ಈ ಹಿಂದೆ ಗುಡಂಬಾಳ ನದಿ ತುಂಬಿ ಹರಿದರೆ ಶುಕ್ರವಾರ ಮಂಕಿ ಸುತ್ತಮುತ್ತಲು ನೀರು ನುಗ್ಗಿ ಅನಾಹುತಗಳ ಸರಮಾಲೆ ಸೃಷ್ಟಿಸಿದೆ. ಗಣೇಶ ಚತುರ್ಥಿ ಸಮಭ್ರಮದ ಸಿದ್ದತೆಯಲ್ಲಿದ್ದಾಗ ಶುಕ್ರವಾರ ಬೆಳಗಿನಿಂದ ಎಡಬಿಡದೆ ಸುರಿಯಲಾರಂಭಿಸಿದ ಮಳೆಯು ತಾಲೂಕಿನ ಮಂಕಿ ಬಣಸಾಲೆ, … [Read more...] about ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು
*ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಚಿಕ್ಕಹಟ್ಟಿಹೊಳಿಯ ಸರ್ಕಾರಿ ಪ್ರೌಢಶಾಲೆ*
ಖಾನಾಪುರ;ಹೌದು ಗಡಿಭಾಗ ಖಾನಾಪೂರ ತಾಲೂಕಿನ ಎಲ್ಲ ರೀತಿಯಿಂದ ಸೈ ಎನಿಸಿಕೊಂಡು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನೀಡಿರುವ ಈ ಶಾಲೆಯ ವಿಶೇಷ ವರದಿ ಇಲ್ಲಿದೆ ನೋಡಿಸರ್ಕಾರಿ ಶಾಲೆಗಳು ಎಂದರೆ ಮೂಲಭೂತ ಸೌಕರ್ಯವಂಚಿತ, ಶಿಕ್ಷಕರ ಕೊರತೆಯಿರುವ ಹಾಗೂವಿದ್ಯಾಭ್ಯಾಸದಲ್ಲಿ ಅಷ್ಟೇನೂ ಉತ್ತಮ ಗುಣಮಟ್ಟ ಹೊಂದಿರದ ಶಾಲೆಗಳು ಪಾಲಕ ವರ್ಗದಿಂದಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಖಾಸಗಿ ಶಾಲೆಗಳಿಗೆ … [Read more...] about *ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಚಿಕ್ಕಹಟ್ಟಿಹೊಳಿಯ ಸರ್ಕಾರಿ ಪ್ರೌಢಶಾಲೆ*
ಹಳಿಯಾಳದಲ್ಲಿ ಸ್ಲಂ ಬೊರ್ಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದರೇ ತನಿಖೆ ನಡೆಯಲಿ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಮತ.
ಹಳಿಯಾಳ :- ಹಳಿಯಾಳದಲ್ಲಿ ಎಲ್ಲ ಬಡವರಿಗೆ ಉತ್ತಮ ಗುಣಮಟ್ಟದ ಮನೆಗಳು ದೊರಕಲಿ ಎಂಬ ಉದ್ದೇಶದಿಂದ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅರ್ಹ ಬಡವರಿಗಾಗಿ ಮನೆಗಳನ್ನು ನಿರ್ಮಿಸಲಾಗುತ್ತಿದೆ ಅಲ್ಲದೇ ಫಲಾನುಭವಿಗಳು ಸ್ಲಂ ಬೊರ್ಡಗೆ ಕಟ್ಟಬೇಕಾದ 50 ಸಾವಿರ ರೂ. ವಂತಿಗೆಯನ್ನು ಕೆಡಿಸಿಸಿ ಬ್ಯಾಂಕ್ನಿಂದ ಸಾಲದ ರೂಪದಲ್ಲಿ ನೀಡುವುದರ ಮೂಲಕ ಬಡವರಿಗೆ ಸಹಾಯ-ಸಹಕಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರೂ ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಹೇಳಿದರು. … [Read more...] about ಹಳಿಯಾಳದಲ್ಲಿ ಸ್ಲಂ ಬೊರ್ಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದರೇ ತನಿಖೆ ನಡೆಯಲಿ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಮತ.




