ಹಳಿಯಾಳ:- ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ 2019-20 ನೇ ಸಾಲಿನ ಹಳಿಯಾಳ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ … [Read more...] about ಪಠ್ಯೇತರ ಚಟುವಟಿಕೆಗಳೊಂದಿಗೆ ಕ್ರೀಡೆಯಲ್ಲಿಯೂ ಆಸಕ್ತಿ ವಹಿಸಿ – ಘೋಟ್ನೇಕರ್ ಕರೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಂಬ್ರಾಣಿ ವಲಯ ಮಟ್ಟದ ಕ್ರೀಡಾಕೂಟ ಸಂಪನ್ನ
ಹಳಿಯಾಳ:- 2019-20 ನೇ ಸಾಲಿನ ಸಾಂಬ್ರಾಣಿ ವಲಯ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡೊಳ್ಳಿ ಶಾಲಾ ಮೈದಾನದಲ್ಲಿ ಯಶಸ್ವಿಯಾಗಿ ನೆರವೆರಿತು. ತಾಲೂಕ ಪಂಚಾಯತ ಅಧ್ಯಕ್ಷೆ ರೀಟಾ ಸಿದ್ದಿ ಅವರು ಕ್ರೀಡಾಕೂಟದ ಉಧ್ಘಾಟನೆಯನ್ನು ನೆರವೆರಿಸಿದರು. ಕ್ರೀಡಾ ಜ್ಯೋತಿಯನ್ನು ಗುಂಡೊಳ್ಳಿ ಗ್ರಾಮದ ದೈವ ಕಮೀಟಿಯ ಅಧ್ಯಕ್ಷ ಸುಭಾಷ ಕಾಮ್ರೇಕರ ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಗುಂಡೊಳ್ಳಿ ಗ್ರಾಪಂ ಉಪಾಧ್ಯಕ್ಷ ಮಾರುತಿ ಸಾಲ್ಗುಡಿ, ಎಸ್ಡಿಎಮ್ಸಿ ಅಧ್ಯಕ್ಷ … [Read more...] about ಸಾಂಬ್ರಾಣಿ ವಲಯ ಮಟ್ಟದ ಕ್ರೀಡಾಕೂಟ ಸಂಪನ್ನ
ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ
ಜೋಯಿಡಾ - ಜೋಯಿಡಾ ತಾಲೂಕಿನಲ್ಲಿ ಈ ವರ್ಷ ಆದ ಭಾರೀ ಮಳೆಯಿಂದಾಗಿ ತಾಲೂಕಿನ ಸ್ಥಿತಿ ಅಸ್ಥವ್ಯಸ್ಥವಾಗಿದೆ, ಗುಂದ ಅರಣ್ಯ ಇಲಾಕೆ ವ್ಯಾಪ್ತಿಗೆ ಸಂಭಂಧಪಡುವ ಜನರು ಕಾಡನ್ನು ವಿಕ್ಷಣೆ ಮಾಡಲೆಂದು ನಿರ್ಮಿಸಿದ ವಾಚ್ ಟಾವರ ಈಗ ಬಿರುಕು ಬಿಟ್ಟು ಅದರ ಮೇಲೆ ಹತ್ತುವುದನ್ನು ಅರಣ್ಯ ಇಲಾಖೆ ನಿಷೇದಿಸಿದೆ. ಹತ್ತಾರು ವರ್ಷಗಳ ಹಿಂದೆ ಅರಣ್ಯ ಇಲಾಕೆ ವತಿಯಿಂದ ಪ್ರವಾಸಿಗರಿಗೆ ಹಚ್ಚ ಹಸಿರಾದ ಕಾಡನ್ನು ವಿಕ್ಷಣೆ ಮಾಡಲು ಈ ವಾಚ್ ಟವರ ಅನ್ನು ನಿರ್ಮಾಣ ಮಾಡಲಾಗಿತ್ತು, ಆದರೆ … [Read more...] about ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ
ಶಿಸ್ತು ಹಾಗೂ ಕಾನೂನಾತ್ಮಕವಾಗಿ ಗಣೇಶೊತ್ಸವನ್ನು ಸಂಭ್ರಮದಿಂದ ಆಚರಿಸಿ : ತಹಶೀಲ್ದಾರ್ ವಿವೇಕ ಶೇಣ್ವೆ
ಹೊನ್ನಾವರ: ಸಪ್ಟೆಂಬರ್2ರಿಂದ ಆರಂಭವಾಗುವ ಗಣೇಶೊತ್ಸವ ಹಾಗೂ ಮೋಹರಂ ಹಬ್ಬದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಪಟ್ಟಣದ ಪ್ರತಿಭೋದಯದಲ್ಲಿ ಶಾಂತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ಧಾರ ವಿವೇಕ ಶೇಣ್ವೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವು ಗನೇಶೊತ್ಸವವನ್ನು ಅದ್ದೂರಿಯಾಗಿ ಶಾಂತಿ ಭಂಗ ಬರದಂತೆ ಕಾನೂನಿನ ಇತಿಮಿತಿಯಲ್ಲಿ ಆಚರಿಸೋಣ, ಈ ಸಭೆಗೆ ಪ್ರತಿಯೊಂದು ಸಮಿತಿಯ ಸದಸ್ಯರು ಹಾಜರಾದಾಗ ಮಾತ್ರ ಸರ್ಕಾರದ ನಿಯಮಾವಳಿಗಳ ಬಗ್ಗೆ … [Read more...] about ಶಿಸ್ತು ಹಾಗೂ ಕಾನೂನಾತ್ಮಕವಾಗಿ ಗಣೇಶೊತ್ಸವನ್ನು ಸಂಭ್ರಮದಿಂದ ಆಚರಿಸಿ : ತಹಶೀಲ್ದಾರ್ ವಿವೇಕ ಶೇಣ್ವೆ
ಸಾರಿಗೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಗಬ್ಬೆದ್ದು ನಾರುತ್ತಿದೆ ಹೊನ್ನಾವರ ಬಸ್ ನಿಲ್ದಾಣ. -ಹೊನ್ನಾವರ ಕಾಂಗ್ರೆಸ್ ಆಪಾದನೆ
ಹೊನ್ನಾವರ : ತಾಲೂಕಿನ 29 ಗ್ರಾಮೀಣ ಪ್ರದೇಶ ಮತ್ತು ಪಟ್ಟಣದ ಪ್ರಯಾಣಿಕರಿಗೆ ಸಂಪರ್ಕ ಸೇತುವೆಯಾಗಬೇಕಾದ ಹೊನ್ನಾವರ ಬಸ್ ನಿಲ್ದಾಣ ಮೂಲಭೂತ ಸೌಕರ್ಯವಿಲ್ಲದೇ ಕೊಳಚೆ ಗುಂಡಿಯಾಗಿ ಗಬ್ಬೆದ್ದು ನಾರುತ್ತಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ. ಎನ್. ತೆಂಗೇರಿ ಆಪಾದಿಸಿದ್ದಾರೆ. ಅವರು ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿ ಬಸ್ ನಿಲ್ದಾಣದ ಆವರಣದ ಗೋಡೆ ಕುಸಿದು ತಿಂಗಳು ಕಳೆದರೂ ಸಾರಿಗೆ ಅಧಿಕಾರಿಗಳು ಕಣ್ಣೆತ್ತಿಯೂ ನೋಡುತ್ತಿಲ್ಲ. ಜೋರಾಗಿ … [Read more...] about ಸಾರಿಗೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಗಬ್ಬೆದ್ದು ನಾರುತ್ತಿದೆ ಹೊನ್ನಾವರ ಬಸ್ ನಿಲ್ದಾಣ. -ಹೊನ್ನಾವರ ಕಾಂಗ್ರೆಸ್ ಆಪಾದನೆ




