ಹೊನ್ನಾವರ – ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ , ಮಾಜಿ ಶಾಸಕ ಉಮೇಶ ಭಟ್ಟ ಮನುಕುಲವನ್ನು ಪ್ರೀತಿಸುವ , ಎಲ್ಲಾ ಜಾತಿ, ಧರ್ಮಗಳ ಭೇದವಿಲ್ಲದೇ ಎಲ್ಲರೊಂದಿಗೂ ವಿನಯದಿಂದ ಬೆರೆಯುವ ಮೇರು ವ್ಯಕ್ತಿತ್ವದ ಮಾನವತಾವಾದಿಯಾಗಿದ್ದರೂ ಎಂದು ಖ್ಯಾತ ಚಿಂತಕ, ಸಾಹಿತಿ ಡಾ. ಶ್ರೀಪಾದ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ, ಇತ್ತೀಚಿಗೆ ನಿಧನ ಹೊಂದಿದ ಮಾಜಿ ಶಾಸಕ ದಿ.ಉಮೇಶ ಭಟ್ಟರ … [Read more...] about ಉಮೇಶ ಭಟ್ಟ ಮೇರು ವ್ಯಕ್ತಿತ್ವದ ಮಾನವತಾವಾದಿಯಾಗಿದ್ದರು ; ಡಾ. ಶ್ರೀಪಾದ ಶೆಟ್ಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಾಜಿ ಪ್ರಧಾನಿ ರಾಜೀವ್ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆÀಂಗೇರಿ
ಹೊನ್ನಾವರ : 44ರ ಹರೆಯದಲ್ಲಿ ಅತ್ಯಂತ ಚಿಕ್ಕ ವಯಸ್ಸಿನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಪ್ರಧಾನಿ ದಿ. ರಾಜೀವ್ಗಾಂಧಿ ಭವ್ಯ ಭಾರತದ ಕನಸನ್ನು ಕಂಡಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ 75ನೇ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸುರವರ ಜನ್ಮ ದಿನಾಚರಣೆಯ ಕಾರ್ಯಕ್ರದಲ್ಲಿ ದೀಪ … [Read more...] about ಮಾಜಿ ಪ್ರಧಾನಿ ರಾಜೀವ್ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆÀಂಗೇರಿ
ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ : ಮಂಗಳೂರಿನಲ್ಲಿ ಶಿಟೊ-ರು ಕರಾಟೆ ಡು ಏರ್ಪಡಿಸಿದÀ ಮುಕ್ತ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೊನ್ನಾವರದ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪದಕಗಳನ್ನು ಪಡೆದಿರುತ್ತಾರೆ. ಹಲವು ವಯೋಮಿತಿಯ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಶ್ರೀನಿವಾಸ ಉಮೇಶ ಕಾಮತ 6 ವರ್ಷ ವಯೋಮಿತಿಯ ಕಥಾದಲ್ಲಿ ತೃತೀಯ ಸ್ಥಾನವನ್ನು, ಪ್ರೀತಮ್ ವಿ. ಮೇಸ್ತ 8 ವರ್ಷ ವಯೋಮಿತಿಯ ಕಥಾದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಹರುಶ್ ರಾಮಕೃಷ್ಣ ಆಗೇರ್ … [Read more...] about ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಯಕ್ಷ ಕರಾಟೆ ಡು ಅಸೋಸಿಯೇಷನ್ ವಿದ್ಯಾರ್ಥಿಗಳ ಸಾಧನೆ
ಪ್ರಾಮಾಣಿಕತೆ ಮೆರೆದ ಶಿವಾನಂದ ಮಹಾಲೆ
ಹೊನ್ನಾವರ : ಕಳೆದು ಹೋಗಿದ್ದ ನಲವತ್ತೆರಡು ಸಾವಿರ ರೂಪಾಯಿಯನ್ನು ಹಣದ ವಾರಸುದಾರರಿಗೆ ಹಿಂತಿರುಗಿಸಿದ ಹೊನ್ನಾವರದ ಶಿವಾನಂದ ಮಹಾಲೆಯವರು ತಮ್ಮ ಪ್ರಾಮಾಣಿಕತೆಯನ್ನು ಮೆರೆದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಳೆದ ಶನಿವಾರ ಸಂಜೆ ತಮ್ಮ ವ್ಯವಹಾರಕ್ಕೆಂದು ತಮ್ಮ ಕಿಸೆಯಲ್ಲಿಟ್ಟುಕೊಂಡಿದ್ದ ಸುಮಾರು 2000 ರೂಪಾಯಿ ಮುಖಬೆಲೆಯ 21 ನೋಟುಗಳು, ಅಂದರೆ ಒಟ್ಟೂ ರೂ.42,000 ಗಳನ್ನು ಹಣದ ವಾರಸುದಾರರಾದ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಪ್ರಾಮಾಣಿಕತೆ ಮೆರೆದ ಶಿವಾನಂದ ಮಹಾಲೆ
ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟ್ ಸಂಸ್ಥೆಯು ಸ್ವಾವಲಂಬಿಗಳಾಗಿ ಬದುಕಲು ಯುವಕರಿಗೆ ದಾರಿ ಮಾಡಿಕೊಟ್ಟಿದೆ- ಶಾಸಕ ಆರ್ ವಿ ದೇಶಪಾಂಡೆ
ಹಳಿಯಾಳ:- ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯು ಯಾವುದೇ ಜಾತಿ, ಧರ್ಮವನ್ನು ಪರಿಗಣಿಸದೆ ಇದುವರೆಗೂ ಸಾವಿರಾರು ನಿರುದ್ಯೋಗಿ ಯುವಕ/ಯುವತಿಯರಿಗೆ ಹಾಗೂ ಶಾಲೆ ತೊರೆದವರಿಗೆ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳಾಗಿ ಬದುಕಲು ದಾರಿ ಮಾಡಿಕೊಟ್ಟಿದೆ ಎಂದು ಹಳಿಯಾಳ ಶಾಸಕರು ಮತ್ತು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಹೇಳಿದರು. ಭಾನುವಾರ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ ಉದ್ಯೋಗ ತರಬೇತಿ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟ್ ಸಂಸ್ಥೆಯು ಸ್ವಾವಲಂಬಿಗಳಾಗಿ ಬದುಕಲು ಯುವಕರಿಗೆ ದಾರಿ ಮಾಡಿಕೊಟ್ಟಿದೆ- ಶಾಸಕ ಆರ್ ವಿ ದೇಶಪಾಂಡೆ




