ಹಳಿಯಾಳ:- ವಿವಿಧ ಸಂಘಟನೆಯವರು ಸೇರಿ ತಾಲೂಕಿನ ಯಡೋಗಾ ಗ್ರಾಮದಲ್ಲಿಯ ಸಂತ್ರಸ್ಥರಿಗೆ ದಿನಸಿ ವಸ್ತುಗಳನ್ನು ನೀಡಿ ಸಹಾಯ ಹಸ್ತ ಚಾಚಿದರು. ಕಳೆದ 5 ದಿನಗಳ ಹಿಂದೆ ಯಡೋಗಾ ಹಳ್ಳದಲ್ಲಿ ಬಂದ ಪ್ರವಾಹದಿಂದ ಸಂಪೂರ್ಣ ಮನೆಯನ್ನು ಕಳೆದುಕೊಂಡು ನಿರಾಶ್ರಿತರಾಗಿರುವ 2 ಕುಟುಂಬಗಳ 20 ಜನರು ಯಡೋಗಾ ಗ್ರಾಮದ ಸಿದ್ದಾರೂಢ ಮಠದಲ್ಲಿ ಆಶ್ರಯ ಪಡೆದಿದ್ದಾರೆ. ಇವರಿಗೆ ಮಠದ ನಿರ್ಮಲಾನಂದ ಮಾತೆಯು ಆಶ್ರಯ ನೀಡಿದ್ದು ಅಲ್ಲದೇ ಊಟ-ಉಪಚಾರ ನೀಡಿದ್ದಾರೆ. ಇದನ್ನು ತಿಳಿದ ಪಟ್ಟಣದ … [Read more...] about ವಿವಿಧ ಸಂಘಟನೆಯವರಿಂದ ಯಡೋಗಾ ಸಂತ್ರಸ್ತರಿಗೆ ನೆರವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಟಾಟಾ ಮಾರಕೊಪೊಲೊ ಕಾರ್ಮಿಕರಿಂದ ನಿರಾಶ್ರಿತರಿಗೆ ನೆರವು
ಹಳಿಯಾಳ:- ಹಳಿಯಾಳದ ಕೆಸರೊಳ್ಳಿ ಸೇತುವೆ ನಾಕಾ ಪ್ರದೇಶದಲ್ಲಿ ನೆರೆಯಿಂದ ಸಂತ್ರಸ್ಥರಾದ ಕುಟುಂಬದವನ್ನು ಕೆಸರೊಳ್ಳಿಯ ಸರ್ಕಾರಿ ಶಾಲೆಯ ರಕ್ಷಣಾ ಕೇಂದ್ರದಲ್ಲಿ ಭೇಟಿಯಾದ ಧಾರವಾಡ ಟಾಟಾ ಮಾರಕೋಪೊಲೊ ಕಂಪೆನಿಯಲ್ಲಿ ಕೆಲಸ ಮಾಡುವ ಹಳಿಯಾಳ ತಾಲೂಕಿನ ನೌಕರರು ತಮ್ಮ ಸ್ವಂತ ಹಣದಲ್ಲಿ ನೂರಕ್ಕೂ ಅಧಿಕ ಜನರಿಗೆ ಹೊಸ ಬಟ್ಟೆ, ಸಿರೆ, ದಿನಸಿ ವಸ್ತುಗಳನ್ನು ನೀಡಿ ನೆರವಿನ ಹಸ್ತ ಚಾಚಿದರು. … [Read more...] about ಟಾಟಾ ಮಾರಕೊಪೊಲೊ ಕಾರ್ಮಿಕರಿಂದ ನಿರಾಶ್ರಿತರಿಗೆ ನೆರವು
ಶಾಸಕರ ಮನೆ ಸ್ವಚ್ಛತೆಗೆ ಪಟ್ಟಣ ಪಂಚಾಯ್ತಿಯ ಕಾರ್ಮಿಕರ ಬಳಕೆ..! ಖಾನಾಪುರದ ಎಂಇಎಸ್ ಮತ್ತು ಬಿಜೆಪಿ ಮುಖಂಡರ ಆರೋಪ
ಖಾನಾಪುರ: ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳಕರ ಅವರು ತಮ್ಮ ಪಟ್ಟಣದ ದುರ್ಗಾನಗರದ ನಿವಾಸವನ್ನು ಸ್ವಚ್ಛಗೊಳಿಸಲು ಸ್ಥಳೀಯ ಪಟ್ಟಣ ಪಂಚಾಯ್ತಿಯ ಪೌರಕಾರ್ಮಿಕರ ಸೇವೆಯನ್ನು ಪಡೆದಿದ್ದು, ಅವರ ಮನೆಯಲ್ಲಿದ್ದ ಹೂಳು ಮತ್ತು ಕೊಳಕು ತೆರವುಗೊಳಿಸಲು ಅಗ್ನಿಶಾಮಕ ವಾಹನಗಳನ್ನು ಬಳಸಿದ್ದಾರೆ ಎಂದು ತಾಲೂಕಿನ ಬಿಜೆಪಿ ಮತ್ತು ಎಂಇಎಸ್ ಪಕ್ಷಗಳು ಆರೋಪಿಸಿವೆ. ಕಳೆದ ಆ.7 ಮತ್ತು 8ರಂದು ಪಟ್ಟಣದಲ್ಲಿ ಸುರಿದ ಮಳೆ ಮತ್ತು ಕುಂಬಾರ ಹಳ್ಳದ ಪ್ರವಾಹದಿಂದಾಗಿ ದುರ್ಗಾನಗರ ಬಡಾವಣೆಯ ಶಾಸಕರ … [Read more...] about ಶಾಸಕರ ಮನೆ ಸ್ವಚ್ಛತೆಗೆ ಪಟ್ಟಣ ಪಂಚಾಯ್ತಿಯ ಕಾರ್ಮಿಕರ ಬಳಕೆ..! ಖಾನಾಪುರದ ಎಂಇಎಸ್ ಮತ್ತು ಬಿಜೆಪಿ ಮುಖಂಡರ ಆರೋಪ
ಹಾನಿಯ ಕುರಿತು ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಸಿ – ಜಗದೀಶ ಶೆಟ್ಟರ್ ಸೂಚನೆ
ಹಳಿಯಾಳ:- ಶತಮಾನದಲ್ಲೇ ಕಾಣದ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ ಹಳಿಯಾಳ ಕ್ಷೇತ್ರದಲ್ಲಿ ಆದ ಹಾನಿಯನ್ನು ವೀಕ್ಷಿಸಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ವೀಕ್ಷಣಾ ಸಮೀತಿ ಹಳಿಯಾಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿ ಮಾಹಿತಿ ಕಲೆ ಹಾಕಿದರು. ಹಾವೇರಿಯಲ್ಲಿ ಮಳೆಯಿಂದ ಆದ ಹಾನಿಯನ್ನು ವೀಕ್ಷಿಸಿದ ಬಳಿಕ ಶನಿವಾರ ಮಾಜಿ ಸಿಎಂ ಶೆಟ್ಟರ್ ಹಾಗೂ ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರು ಹಳಿಯಾಳಕ್ಕೆ ಭೇಟಿ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದ … [Read more...] about ಹಾನಿಯ ಕುರಿತು ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಸಿ – ಜಗದೀಶ ಶೆಟ್ಟರ್ ಸೂಚನೆ
ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ
ಹಳಿಯಾಳ:- ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ನೆರೆ ಸಂತ್ರಸ್ಥ ಪ್ರದೇಶಗಳ ವೀಕ್ಷಣಾ ಸಮೀತಿಯು ಹಳಿಯಾಳಕ್ಕೆ ಭೇಟಿ ನೀಡಿ ಹಾನಿಗೋಳಗಾದ ಪ್ರದೇಶಗಳ ವೀಕ್ಷಣೆ ನಡೆಸಿದರಲ್ಲದೇ ಕೆಸರೊಳ್ಳಿ-ಕೆಕೆ ಹಳ್ಳಿ ಗ್ರಾಮದಲ್ಲಿ ತೆರೆಯಲಾದ ರಕ್ಷಣಾ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ಥರ ಅಹವಾಲು ಆಲಿಸಿದರು. ನದಿಯ ಪ್ರವಾಹಕ್ಕೆ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕೊಚ್ಚಿ ಹೋಗಿರುವ ಹಳಿಯಾಳ-ಅಳ್ನಾವರ ಮಾರ್ಗದ ರಾಜ್ಯ ಹೆದ್ದಾರಿ ಹಾಯ್ದು ಹೋಗಿರುವ ದುಸಗಿ … [Read more...] about ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ




