ಜೋಯಿಡಾ; ಏಶ್ಯಾದಲ್ಲಿಯೇ ಎರಡನೇ ಎತ್ತರದ ಜಲಾಶಯವೆಂದು ಹೆಗ್ಗಳಿಕೆ ಹೊಂದಿತ್ತ ಸೂಪಾ ಜಲಾಶಯ ತುಂಬುವ ಹಂತ ತಲುಪಿದ್ದರಿಂದ ಮುನ್ನೇಚ್ಚರಿಕೆ ಕ್ರಮವಾಗಿ ಜಲಾಶಯದಿಂದ 5000 ಕ್ಯೂಸೆಕ್ಸ್ ನೀರು ಹೋಬಡಿಲಾಯಿತು. ಸೂಪಾ 556.10 ಮೀ ತುಂಬಿದ್ದು, 98500 ಕ್ಕೂ ಹೆಚ್ಚು ಕ್ಯುಸೆಕ್ಸ್ ಒಳಹರಿವು ಇದ್ದು, ದಿನೆದಿನೆ ಒಳಹರಿವು ಹೆಚ್ಚುತ್ತಿದೆ. ಇದರಿಂದಾಗಿ ಸೂಪಾ ತನ್ನ ಗರಿಷ್ಟ ಮಟ್ಟ ಮೀರುವ ಸೂಚನೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಒಳಹರಿವಿನ ಮಟ್ಟ … [Read more...] about ತುಂಬುವ ಹಂತ ತಲುಪಿದ ಸೂಪಾ : ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ ನೀರು ಹೊರಕ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೆರೆ ಸಂತ್ರಸ್ತ್ರರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದ ಶಾಸಕ ದೇಶಪಾಂಡೆ.
ಜೋಯಿಡಾ ; ತಾಲೂಕಿನ ಬೈಲಪಾರದ ಜನತಾ ಕೊಲೋನಿ, ಬಾಮಣಗಿ ಹಾಗೂ ಮಾವಳಿಂಗೆ ಭಾಗದಲ್ಲಿ ಭಾಗಶಹಃ ಮುಳುಗಡೆ ಹೊಂದಿರುವ ಕುಟುಂಬಗಳ ಸುಮಾರು 70 ಸಂತ್ರಸ್ತ್ರರಿಗಾಗಿ ಹತ್ತಿರದ ದಾಂಡೇಲಿಯಲ್ಲಿ ಗಂಜಿ ಕೇಂದ್ರವನ್ನು ತೆರೆಯಲಾಗಿದ್ದು, ಮಧ್ಯಾಹ್ನ ಶಾಸಕ ಆರ್.ವಿ.ದೇಶಪಾಂಡೆ ಗಂಜಿಕೇಂದ್ರಕ್ಕೆ ಭೇಟಿನೀಡಿ ನೆರೆ ಸಂತ್ರಸ್ತ್ರರ ಸಮಸ್ಯೆ ಆಲಿಸಿದರು. ಜೋಯಿಡಾ ತಾಲೂಕಿನ ಬೈಲಪಾರ ಹತ್ತಿರದ ಜನತಾಕಾಲೋನಿ ಹಾಗೂ ಬೈಲಪಾರದ ಕೆಲ ಪ್ರದೇಶಗಳಲ್ಲಿ ಮಳೆಯಿಂದಾಗಿ ಮನೆಗಳಿಗೆ ನೀರು … [Read more...] about ನೆರೆ ಸಂತ್ರಸ್ತ್ರರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದ ಶಾಸಕ ದೇಶಪಾಂಡೆ.
ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ
ಹೊನ್ನಾವರ : ಎಸ್.ಆರ್.ಎಲ್. ಸಾರಿಗೆ ಸಮೂಹ ಸಂಸ್ಥೆಗಳ ಸ್ಥಾಪಕ ವೆಂಕಟ್ರಮಣ ಹೆಗಡೆ (ಪುಟ್ಟು ಹೆಗಡೆ) ಇವರಿಗೆ ಸಾರಿಗೆ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನವು ರಾಜ್ಯದ ವಿವಿಧ ಜಿಲ್ಲೆಗಳ ಸಾಧಕರನ್ನು ಗುರುತಿಸಿ, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಗಣ್ಯರ ಎದುರು ಸನ್ಮಾನಿಸುವ ಸಂಪ್ರದಾಯವನ್ನು ಬಹುಕಾಲದಿಂದ … [Read more...] about ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ
ಕಟ್ಟಕಡೆಯ ವ್ಯಕ್ತಿಗೂ ಪರಿಹಾರ ದೊರಕಬೇಕು – ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ:- ಜೋಯಿಡಾ-ಅಂಬಿಕಾನಗರ ಭಾಗದಲ್ಲಿ ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿ) ಯವರು ಪ್ರವಾಹ ಸಂತ್ರಸ್ಥರಿಗೆ ಸ್ಪಂದಿಸದೆ, ನೆರವಾಗದೆ ನಿರ್ಲಕ್ಷ್ಯ ತಾಳಿದ್ದಾರೆಂದು ಅಲ್ಲಿಯ ನಿರಾಶ್ರಿತರು ಆರೋಪಿಸುತ್ತಿದ್ದು ಜಿಲ್ಲಾಧಿಕಾರಿಗಳು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಿರಾಶ್ರಿತರ ಜೊತೆ ಸರಿಯಾಗಿ ಸ್ಪಂದಿಸದ ಕೆಪಿಸಿಯವರ ವರ್ತನೆಗೆ ಜನತೆ … [Read more...] about ಕಟ್ಟಕಡೆಯ ವ್ಯಕ್ತಿಗೂ ಪರಿಹಾರ ದೊರಕಬೇಕು – ಮಾಜಿ ಶಾಸಕ ಸುನೀಲ್ ಹೆಗಡೆ.
ಗುರುವಾರ ಯಡೋಗಾ ಸಮೀಪದ ಕೃಷಿ ಜಮೀನುಗಳು ಜಲಾವೃತವಾದಾಗ ಕರುವನ್ನು ರಕ್ಷಿಸಿದ ರೈತ
ಹಳಿಯಾಳ :-ಹಳಿಯಾಳ-ಯಡೋಗಾ ಮಾರ್ಗದಲ್ಲಿರುವ ಯಡೋಗಾ ಸೇತುವೆ ಸಂಪೂರ್ಣ ಜಲಾವೃತವಾಗಿ ರೈತರ ಸಾವಿರಾರು ಎಕರೆ ಪ್ರದೇಶವನ್ನು ಆಕ್ರಮಿಸಿಕೊಂಡು ಸೇತುವೆಯಿಂದ ಒಂದು ಕೀಮಿಗೂ ಹೆಚ್ಚು ನೀರು ಏರಿಕೆಯಾಗಿದ್ದರಿಂದ ರೈತರು ತಮ್ಮ ಹೊಲಗಳ ಕೊಟ್ಟಿಗೆಯಲ್ಲಿ ಇರಿಸಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಬೇಕಾದ ತುರ್ತು ಪರಿಸ್ಥಿತಿ ಎದುರಾಯಿತು. ಈ ಸಂದರ್ಭದಲ್ಲಿ ಯಡೋಗಾ ರಸ್ತೆಯಲ್ಲಿ ಮೊನ್ನೆ ತಾನೆ ಎಮ್ಮೆಯೊಂದು ಕರುವಿಗೆ ಜನ್ಮ ನೀಡಿದ್ದು ರೈತ ಕರುವನ್ನು ಹೆಗಲ ಮೇಲೆ ಹೊತ್ತುಕೊಂಡು … [Read more...] about ಗುರುವಾರ ಯಡೋಗಾ ಸಮೀಪದ ಕೃಷಿ ಜಮೀನುಗಳು ಜಲಾವೃತವಾದಾಗ ಕರುವನ್ನು ರಕ್ಷಿಸಿದ ರೈತ




