ಖಾನಾಪುರ: ತಾಲೂಕಿನ ಮಲಪ್ರಭೆಯ ಉಗಮ ಸ್ಥಾನದ ಸುತ್ತಲೂ ಹಾಗೂ ತಾಲೂಕಿನಾದ್ಯಂತೆ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಸೇತುವೆಗಳ ಜಲಾವೃತ, ಬೆಳೆಯ ಗದ್ದೆಗಳು ಮುಳುಗಡೆ ಜೋತೆಗೆ ಸೋಮವಾರ ಮಧ್ಯಾಹ್ನದ ವರೆಗೆ ಬರೊಬ್ಬರಿ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿದು ಜನ ಜೀವನಕ್ಕೆ ಅಡಚಣೆ ಉಂಟು ಮಾಡಿದೆ.ತಾಲೂಕಿನ ಹೀರೆ ಅಂಗ್ರೋಳ್ಳಿ, ಮಂಗೆನಮಕೊಪ್ಪ, ಲಿಂಗನಮಠ, ಚುಂಚವಾಡ, ದೇವಲತ್ತಿ, ಸಾವರಗಾಳಿ ಹೀಗೆ ಹಲವಾರು ಗ್ರಾಮಗಳಲ್ಲಿ ಮಳೆಯ ರಭಸಕ್ಕೆ ಮನೆಯ … [Read more...] about *ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
370 ಮತ್ತು 35A ನೇ ಕಲಂ ರದ್ದಾದ ಕುರಿತು ವಿಜಯೋತ್ಸವ
ಹೊನ್ನಾವರ : ಬಸ್ ನಿಲ್ದಾಣದ ಎದುರಿನ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಹಾಗೂ ಊರ ನಾಗರಿಕರು ಪಟಾಕಿ ಸಿಡಿಸಿ ಸಿಹಿ ಹಚ್ಚಿ ಸಂಭ್ರಮಿಸಿದರು. ಮುರುಳಿ ಮನೋಹರ ಜೋಶಿ ನೇತೃತ್ವದಲ್ಲಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಸಂಚಾಲತ್ವದಲ್ಲಿ ಕಾಶ್ಮೀರದ ಲಾಲ್ಚೌಕದಲ್ಲಿ ತಿರಂಗಾವನ್ನು ಹಾರಿಸಿದ ಭಾರತದ ಏಕತಾಯಾತ್ರೆಯಲ್ಲಿ ಹೊನ್ನಾವರದಿಂದ ಭಾಗವಹಿಸಿದ ಏಕೈಕ ಕಾರ್ಯಕರ್ತ ಮಂಜುನಾಥ ಆಚಾರಿ ಕರ್ಕಿ, ಎಲ್ಲರಿಗೂ ಸಿಹಿ ಹಂಚಿ ತಮ್ಮ ಸಂತೋಷವನ್ನು ಮುಕ್ತವಾಗಿ ಹಂಚಿಕೊಂಡರು … [Read more...] about 370 ಮತ್ತು 35A ನೇ ಕಲಂ ರದ್ದಾದ ಕುರಿತು ವಿಜಯೋತ್ಸವ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು -ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾ - ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಜೋಯಿಡಾಕ್ಕೆ ಬೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸುನಿಲ್ ಹೆಗಡೆ ನಾನು ಪಕ್ಷದ ಸಲಹೆಯಂತೆ ಬಂದಿದ್ದೇನೆ, ಇಲ್ಲಿ ಶಾಸಕರು ಮತ್ತು ಜನ ಪ್ರತಿನಿಧಿಗಳು ಇದ್ದಾರೆ, ಅವರ ಕೆಲಸದಲ್ಲಿ ನಾನು ಹಸ್ತಕ್ಷೇಪ ಮಾಡಲು ಬಂದಿಲ್ಲ, ಜನಪ್ರತಿನಿಧಿಗಳು ಕೈಗೊಂಡ ಕೆಲಸಗಳ ಮಾಹಿತಿಯನ್ನು ಸರ್ಕಾರಕ್ಕೆ ಕಳಿಸಿಕೊಡುವಂತೆ ಅಧಿಕಾರಿಗಳಲ್ಲಿ ವಿನಂತಿಸಿಕೊಳ್ಳಲು … [Read more...] about ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು -ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾದಲ್ಲಿ ಬಿಜೆಪಿ ಸಂಭ್ರಮಾಚರಣೆ
ಜೋಯಿಡಾ - ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಜೋಯಿಡಾ ಘಟಕದವರು ಜೋಯಿಡಾ ವೃತ್ತದಲ್ಲಿ ಗುರುವಾರ ಪಟಾಕಿ ಸಿಡಿಸಿ ಸಂತಸ ವ್ಯೆಕ್ತ ಪಡಿಸಿದರು. ಭಾರತ ಮಾತಾಕೀ ಜೈ ಎನ್ನತ್ತ ಸೇರಿದ ಜನರು ಹರ್ಷೋಗ್ದಾರ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ , ಜೋಯಿಡಾ ಬಿಜೆಪಿ ಅಧ್ಯಕ್ಷ ತುಕಾರಾಮ ಮಾಜ್ರೇಕರ, ಆಕಾಶ ಅನಸ್ಕರ, ಸಂತೋಷ ಸಾವಂತ, ಶಿವಾಜಿ ಗೋಸಾವಿ, ಸಂತೊಷ ರೆಡ್ಕರ, ವಿಶ್ವ ನಗರಿ ಇತರರು ಉಪಸ್ಥಿತರಿದ್ದರು. … [Read more...] about ಜೋಯಿಡಾದಲ್ಲಿ ಬಿಜೆಪಿ ಸಂಭ್ರಮಾಚರಣೆ
ತುಂಬಿ ಹರಿದ ಯಡೋಗಾ ಹಳ್ಳ- ಮುಳುಗಿದ ಹಳೆ ಸೇತುವೆ
ತುಂಬಿ ಹರಿದ ಯಡೋಗಾ ಹಳ್ಳ- ಮುಳುಗಿದ ಹಳೆ ಸೇತುವೆಹಳಿಯಾಳ:- ತಾಲೂಕಿನಲ್ಲಿ ಕಳೆದ 8-10 ದಿನಗಳಿಂದ ಉತ್ತಮ ವರ್ಷಧಾರೆಯಾಗುತ್ತಿದ್ದು ಬಹುತೇಕ ಕೆರೆಗಳು ತುಂಬುವ ಹಂತಕ್ಕೆ ತಲುಪಿವೆ ಅಲ್ಲದೇ ಯಡೋಗಾ ಸೇತುವೆ ತುಂಬಿ ಹರಿದಿದೆ.ತಾಲೂಕಿನ ಕಳಸಾಪುರ, ಯಡೋಗಾ ಸೇತುವೆ, ಕೆಸರೊಳ್ಳಿ ಮಾರ್ಗವಾಗಿ ಭಾಗವತಿಯ ತಟ್ಟಿಹಳ್ಳ ಆಣೆಕಟ್ಟಿಗೆ ಸೇರುವ ಈ ಹಳ್ಳದಲ್ಲಿ ಕಳೆದ ಅನೇಕ ವರ್ಷಗಳಿಂದ ಈ ಪ್ರಮಾಣದಲ್ಲಿ ನೀರು ಹರಿದಿರಲಿಲ್ಲ ಎಂಬುದು ಈ ಭಾಗದ ಜನರ ಮಾತಾಗಿದೆ. ಈ ಬಾರಿ ಈ … [Read more...] about ತುಂಬಿ ಹರಿದ ಯಡೋಗಾ ಹಳ್ಳ- ಮುಳುಗಿದ ಹಳೆ ಸೇತುವೆ



