• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ನೌಕಾನೆಲೆಯ ನಿರ್ಬಂಧಿತ ಪ್ರದೇಶದಲ್ಲಿ ಅಪರಿಚಿತರು ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2022 by Deepika Leave a Comment

ಕಾರವಾರ : ತಾಲೂಕಿನ ಕೋಡಾರ್ ನೌಕಾನೆಲೆ ನಿರ್ಬಂಧಿತ ಪ್ರದೇಶಕ್ಕೆ ಯಾರೋ ನಾಲ್ವರು ಅಪರಿಚಿತರು ಪ್ರವೇಶಿಸಿ ನಾಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನೌಕಾಧಿಕಾರಿಗಳು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕೋಡಾರ್ ನೌಕಾನೆಲೆ ವ್ಯಾಪ್ತಿಯ ಸಾರ್ವಜನಿಕ ನಿರ್ಬಂಧಿತ ಪ್ರದೇಶವಾಗಿದ್ದು, ಇತ್ತೀಚೆಗೆ ಯಾರೋ ಅಪರಿಚಿತ ನಾಲ್ವರು ಅಲ್ಲಿಗೆ ಪ್ರವೇಶಿಸಿರುವುದು ನೌಕಾನೆಲೆಯ ಕ್ಯಾಮೆರಾದಲ್ಲಿ … [Read more...] about ನೌಕಾನೆಲೆಯ ನಿರ್ಬಂಧಿತ ಪ್ರದೇಶದಲ್ಲಿ ಅಪರಿಚಿತರು ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿದ್ಯಾರ್ಥಿಗಳಿದ್ದ ಬಸ್‌ ಪಲ್ಟಿ: 18 ಜನರಿಗೆ ಗಾಯ

September 9, 2022 by Deepika Leave a Comment

ಹೊನ್ನಾವರ: ತಾಲೂಕಿನ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯನೋವಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.ಸೂಳೆಮುರ್ಕಿ ಕ್ರಾಸ್ ಹತ್ತಿರ ರಸ್ತೆಯ ತಿರುವಿನಲ್ಲಿ ಬಸ್ ಚಾಲಕನು ಅತಿವೇಗ ಅಜಾಗರೂಕತೆಯಿಂದ ಬಸ್ ಚಲಾಯಿಸಿ, ಬಸ್ ಮೇಲಿನ ನಿಯಂತ್ರಣ ಕಳೆದುಕೊಂಡ ಪರಿಣಾಮ ಬಸ್ ಕಂದಕಕ್ಕೆ ಉರುಳಿದೆ. ಯಾದಗಿರಿ ಜಿಲ್ಲೆಯ ಶಹಾಪುರದ … [Read more...] about ವಿದ್ಯಾರ್ಥಿಗಳಿದ್ದ ಬಸ್‌ ಪಲ್ಟಿ: 18 ಜನರಿಗೆ ಗಾಯ

ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದ ಮಂಜುನಾಥ ಹೆಗಡೆ ನಿಧನ

September 9, 2022 by Deepika Leave a Comment

ಶಿರಸಿ : ಮಾರಿಕಾಂಬಾನಗರ ನಿವಾಸಿ ಮಂಜುನಾಥ ಗಣಪತಿ ಹೆಗಡೆ ಕಡ್ಲೆ ( 74 ) ಸೆ . 2 ರಂದು ನಿಧನರಾದರು . ಮೂಲತಃ ಹೊನ್ನಾವರ ತಾಲೂಕಿನ ಕಡ್ಲೆಯವರಾದ ಇವರು ವಿದ್ಯಾಭ್ಯಾಸದ ನಂತರ ಭಾರತೀಯ ವಾಯು ಸೇನೆಗೆ ಸೇರಿದರು .1971 ರಲ್ಲಿ ನಡೆದ ಇಂಡೋಪಾಕ್ ಯುದ್ಧದಲ್ಲಿ ಹೋರಾಡಿ ಶೌರ್ಯ ಪ್ರಶಸ್ತಿಗೆ ಭಾಜನಾರಗಿದ್ದರು . ಹತ್ತು ವರ್ಷ ವಾಯು ಸೇನೆಯಲ್ಲಿ ಸೇವೆ ಸಲ್ಲಿಸಿ ನಂತರ ಮೂರೂರ ಪ್ರಗತಿ ಹಾಯಸ್ಕೂಲಲ್ಲಿ ಶಿಕ್ಷಕರು , ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು … [Read more...] about ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದ ಮಂಜುನಾಥ ಹೆಗಡೆ ನಿಧನ

500 ಕೋಟಿ ಆಂಟಿಬಯಾಟಿಕ್ ಮಾತ್ರೆ ನುಂಗಿದ ಭಾರತೀಯರು!

September 9, 2022 by Deepika Leave a Comment

2019ರಲ್ಲಿ ಭಾರೀ ಪ್ರಮಾಣದಲ್ಲಿ ಸೇವನೆ: ವರದಿ ಶೇ.47 ಆ್ಯಂಟಿಬಯಾಟಿಕ್‌ಗೆ ಅನುಮತಿಯೇ ಇಲ್ಲನವದೆಹಲಿ: ಅನುಮತಿ ಪಡೆ ಯದ ಔಷಧಗಳ ಬಳಕೆ ಭಾರತ ದಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, 2019ರಲ್ಲಿ ದೇಶದ ಖಾಸಗಿ ವಲಯದಲ್ಲಿ ಮಾರಾಟವಾದ ಶೇ.47ರಷ್ಟು ಆ್ಯಂಟಿ ಬಯೋಟಿಕ್ಸ್‌ಗಳನ್ನು ಭಾರತದ ಔಷಧ ನಿಯಂತ್ರಣ ಪ್ರಾಧಿಕಾರ ಅನುಮೋದಿಸಿಯೇ ಇರಲಿಲ್ಲ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಲ್ಲದೆ 2019ರ ಒಂದೇ ವರ್ಷ ಭಾರತಿ ಯರು ಸುಮಾರು 500 … [Read more...] about 500 ಕೋಟಿ ಆಂಟಿಬಯಾಟಿಕ್ ಮಾತ್ರೆ ನುಂಗಿದ ಭಾರತೀಯರು!

ಅತ್ಯಾಚಾರಿ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯದಿಂದ 20 ವರ್ಷ ಶಿಕ್ಷೆ ಪ್ರಕಟ

September 8, 2022 by bkl news Leave a Comment

ಭಟ್ಕಳ - ಕಳೆದ ವರ್ಷ ಫೆಬ್ರುವರಿ 2021 ರಲ್ಲಿ ಶಿರಾಲಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಪ್ರಮುಖ ಅತ್ಯಾಚಾರಿ ಆರೋಪಿತರಾದ ರವಿ ಶಂಕರ ಪಟಗಾರ ,ಪ್ರಾಯ 25 ವರ್ಷ ವಾಸ: ಹುಲೇಕಲ್‌ ಗ್ರಾಮ ಅರೇಹುಲೇಕಲ್, ಶಿರಸಿ ಇವನಿಗೆ 3 ವರ್ಷ ಶಿಕ್ಷೆ, 5,000/- ದಂಡ ಮತ್ತು ಇನೊಬ್ಬ ಆರೋಪಿ ಶಿವರಾಜ, ಮಾದೇವ ನಾಯ್ಕ ಪ್ರಾಯ : 22 ವರ್ಷ ಉದ್ಯೋಗ ಹೋಟೆಲ ಕೆಲಸ ಸಾ: ಸೋಮಿಮನೆ, ಗುಡಿಹಿತ್ತಲ್, ಭಟ್ಕಳ ಇವನಿಗೆ 20 ವರ್ಷ ಶಿಕ್ಷೆ, 95,000/-ರೂ ದಂಡ ವಿಧಿಸಿ ಸೆಪ್ಟೆಂಬರ್ 6 ರಂದು ಜಿಲ್ಲಾ … [Read more...] about ಅತ್ಯಾಚಾರಿ ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯದಿಂದ 20 ವರ್ಷ ಶಿಕ್ಷೆ ಪ್ರಕಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar