ಜೋಯಿಡಾ - ಜೋಯಿಡಾ ತಾಲೂಕಿನ ಗುಂದ ಪ್ರೌಢಶಾಲೆಯಲ್ಲಿ ವಿಶ್ವ ಹುಲಿ ದಿನಾಚರಣೆಯನ್ನು ಗುಂದ ಅರಣ್ಯ ಇಲಾಕೆ ವತಿಯಿಂದ ನಡೆಸಿಕೊಡಲಾಯಿತು. ವಿಶ್ವ ಹುಲಿ ದಿನಾಚರಣೆ ಕುರಿತು ಮಾತನಾಡಿದ ಗುಂದ ವಲಯ ಅರಣ್ಯಾಧಿಕಾರಿ ಕೆ,ರಾಥೋಡ್ ಹಿಂದಿನ ಕಾಲದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿದ್ದವು, ಆದರೆ ಈಗಿನ ದಿನಗಳಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ, ಹುಲಿಗೆ ಹಿಂದಿನಿಂದಲೂ ಹೆಚ್ಚಿನ ಸ್ಥಾನ ಮಾನವಿದೆ, ಕೆಲ ಧರ್ಮಗಳಲ್ಲಿ ಹುಲಿಯನ್ನು ಪೂಜಿಸುತ್ತಾರೆ, ಹಣದ ಆಸೆಗಾಗಿ … [Read more...] about ಗುಂದ ಪ್ರೌಢಶಾಲೆಯಲ್ಲಿ ಗುಂದ ಅರಣ್ಯ ಇಲಾಕೆಯಿಂದ ವಿಶ್ವ ಹುಲಿ ದಿನ ಆಚರಣೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವನಮಹೋತ್ಸವ ಆಚರಣೆ
ಹೊನ್ನಾವರ : ದಿನಾಂಕ 31-07-2019 ರಂದು ಬೆಳಿಗ್ಗೆ 11.00 ಗಂಟೆಗೆ ಲಯನ್ಸ್ ಕ್ಲಬ್ ಹೊನ್ನಾವರ ಇವರು ಚಂದಾವರ ಹೊದಕೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಊರ ನಾಗರಿಕರ ಸಹಯೋಗದೊಂದಿಗೆ ವನಮಹೋತ್ಸವನ್ನು ಆಚರಿಸಿದರು. 20 ಸಸಿಗಳನ್ನು ನೆಟ್ಟು ಸುಮಾರು 50 ಬೀಜದುಂಡೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವನಮಹೋತ್ಸವ ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ … [Read more...] about ವನಮಹೋತ್ಸವ ಆಚರಣೆ
ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ
ಹೊನ್ನಾವರ , ಪ್ಲಾಸ್ಟಿಕ್ ವ್ಯವಸ್ಥೆಗೆ ನಾವು ಒಪ್ಪಿಕೊಂಡು ಹೋಗಿದ್ದು ಅದರ ಬಳಕೆಯಲ್ಲಿ ನಿಯಂತ್ರಣ ಸಾಧಿಸದಿದ್ದರೆ ಮನುಕುಲ ಅತ್ಯಂತ ಭಯಾನಕ ಬದುಕನ್ನು ಎದುರಿಸಬೇಕಾಗುತ್ತದೆ ಎಂದು ಹೊನ್ನಾವರದ ತಹಸೀಲ್ದಾರ ವಿ.ಆರ್.ಗೌಡ ಅಭಿಪ್ರಾಯ ಪಟ್ಟರು. ಅವರು ಜನಶಿಕ್ಷಣ ಸಂಸ್ಥಾನ ಕಾರವಾರ, ಕುಮುದಾ ಅಭಿವೃದ್ಧಿ ಸಂಸ್ಥೆ ಹೊನ್ನಾವರ, ಶಿಶು ಅಭಿವೃದ್ಧಿ ಯೋಜನೆ, ಪಟ್ಟಣ ಪಂಚಾಯತ ಹೊನ್ನಾವರ, ಸ್ವಚ್ಛ ಹೊನ್ನಾವರ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹೊನ್ನಾವರದ ಪಟ್ಟಣ … [Read more...] about ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ
೧೨ ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಉರಗ ಪ್ರೇಮಿ. ಹಾವನ್ನು ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಮರಳಿ ಅರಣ್ಯಕ್ಕೆ
ಹೊನ್ನಾವರ ತಾಲೂಕಿನ ಕವಲಕ್ಕಿಯ ಮನೆಗೆ ಆಗಮಿಸಿ ಭಯ ಉಂಟುಮಾಡಿದ ೧೨ ಅಡಿ ಉದ್ದದ ಬ್ರಹತ ಕಾಳಿಂಗ ಸರ್ಪವನ್ನು ಹೊನ್ನಾವರ ಪ್ರಭಾತನಗರದ ಉರಗಪ್ರೇಮಿ ಅಮಿತಾಲಿಯಾ ಶೇಖ್ ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ತಲುಪಿಸಿದ್ದಾನೆ. ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಅಮಿತಾಲಿಯಾ ಶೇಖ್ ಇದುವರೆಗೆ ಬಹಳಷ್ಡು ಹಾವುಗಳನ್ನು ರಕ್ಷಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ … [Read more...] about ೧೨ ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಉರಗ ಪ್ರೇಮಿ. ಹಾವನ್ನು ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಮರಳಿ ಅರಣ್ಯಕ್ಕೆ
ಹೊನ್ನಾವರ ತಾಲೂಕಿನ ಆಧಾರ ಅವವ್ಯವಸ್ಥೆ ಹಾಗೂ ಪಟ್ಟಣದ ರಸ್ತೆಯ ಬಗ್ಗೆ ಸದಸ್ಯರಿಂದ ಅಧಿಕಾರಿಗಳ ತರಾಟೆಗೆ ಜಿಲ್ಲಾಧಿಕಾರಿಗಳ ಮೊರೆ ಹೋಗಿ ಸಮಸ್ಯೆ ಪರಿಹರಿಸಿಕೊಳ್ಳುವುದಾಗಿ ಅಂತಿಮ ನಿರ್ಣಯ.
ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಕಳೆದ ಸಭೆಯ ಠರಾವಿನಲ್ಲಿ ಬಜೆಟ್ ಮಂಡನೆಯ ವಿಷಯ ಇಲ್ಲದೇ ಇರುವುದಕ್ಕೆ ಸದಸ್ಯರು ಆಕ್ರೊಶ ವ್ಯಕ್ತಪಡಿಸಿ ಸಭೆ ನಡೆಸುವುದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ತಾಲೂಕ ಕಾರ್ಯನಿರ್ವಹಣಾಧಿಕಾರಿಗಳು ಮುಂದೆ ಈ ರೀತಿ ಸನ್ನಿವೇಶ ನಿರ್ಮಾಣವಾಗದೇಂತೆ ನೋಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದರು.ನಂತರ ಇಲಾಖಾವಾರು … [Read more...] about ಹೊನ್ನಾವರ ತಾಲೂಕಿನ ಆಧಾರ ಅವವ್ಯವಸ್ಥೆ ಹಾಗೂ ಪಟ್ಟಣದ ರಸ್ತೆಯ ಬಗ್ಗೆ ಸದಸ್ಯರಿಂದ ಅಧಿಕಾರಿಗಳ ತರಾಟೆಗೆ ಜಿಲ್ಲಾಧಿಕಾರಿಗಳ ಮೊರೆ ಹೋಗಿ ಸಮಸ್ಯೆ ಪರಿಹರಿಸಿಕೊಳ್ಳುವುದಾಗಿ ಅಂತಿಮ ನಿರ್ಣಯ.



