ಹೊನ್ನಾವರ: ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಲೋಕ ಅದಾಲತನಲ್ಲಿ ವಿಮಾ ಕಂಪನಿಗಳು ಭಾಗವಹಿಸಿ 15 ಮೋಟಾರು ಅಪಘಾತ ಪ್ರಕರಣಗಳನ್ನು ಹಾಗೂ ಒಂದು ಕಾರ್ಮಿಕ ನಷ್ಟಭರ್ತಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಂಡು 44 ಲಕ್ಷ 23 ಸಾವಿರ ರೂಪಾಯಿಗಳನ್ನು ಪರಿಹಾರವಾಗಿ ನೀಡಲು ಒಪ್ಪಿಕೊಂಡಿತು. ಹೊನ್ನಾವರ ಹಿರಿಯ ಸಿವಿಲ್ ಜಜ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಉಪಸ್ಥಿತಿಯಲ್ಲಿ ಲೋಕಅದಾಲತ್ ನಡೆದವು. ಯುನೈಟೆಡ್ ಇಂಡಿಯಾ … [Read more...] about ಲೋಕ ಅದಾಲತನಲ್ಲಿ ೧೫ ಪ್ರಕರಣ ಇತ್ಯರ್ಥ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೋಯಿಡಾದಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರಿಂದ ಬೀಜ ಬಿತ್ತನೆ ಕಾರ್ಯ
ಜೋಯಿಡಾ ತಾಲೂಕಿನ ಜಗಲಬೇಟ ಅರಣ್ಯ ವ್ಯಾಪ್ತಿಯಲ್ಲಿ ಜೋಯಿಡಾ ತಾಲೂಕಿನ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮತ್ತು ಪತ್ರಕರ್ತರಿಂದ ಹೊನ್ನೆಯ ಬೀಜ ಬಿತ್ತನೆ ಮಾಡುವ ಕಾರ್ಯಕ್ರಮ ಶನಿವಾರ ಸಂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಎಮ್, ಕಳ್ಳಿಮಠ ಮಳೆಗಾಲದ ಸಮಯದಲ್ಲಿ ಬೀಜ ಬಿತ್ತನೆ ಮಾಡುವುದರಿಂದ ಬೀಜಗಳು ಮೊಳಕೆಯೊಡೆದು ಸಸಿಯಾಗುವ ಪ್ರಕ್ರಿಯೆ ವೇಗವಾಗಿ ಆಗುತ್ತದೆ, ಅಲ್ಲದೇ ಜೋಯಿಡಾ ತಾಲೂಕಿನಲ್ಲಿ ಇದ್ದಂತ ಕಾಡು ಮತ್ತೆಲ್ಲೂ ಇಲ್ಲ, ಇಂತ … [Read more...] about ಜೋಯಿಡಾದಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರಿಂದ ಬೀಜ ಬಿತ್ತನೆ ಕಾರ್ಯ
ದಾಂಡೇಲಿ ಡಾಟ್ಕೋಮ್ ಇಂದ ಧನ ಸಹಾಯ.
ಜೋಯಿಡಾ - ಜೋಯಿಡಾ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆಯಲ್ಲಿ ಜಗಲಬೇಟ ಶಾಲೆಯ ವಿದ್ಯಾರ್ಥಿನಿ ನಿಖಿತಾ ದೇಸಾಯಿ ಇವಳು ಕಳೆದ ಸಾಲಿನ ಎಸ್,ಎಸ್,ಎಲ್,ಸಿ ಪರಿಕ್ಷೇಯಲ್ಲಿ ಕನ್ನಡ ವಿಷಯಕ್ಕೆ 125 ಅಂಕಗಳಿಗೆ 125 ಅಂಕ ಗಳಿಸುವ ಮೂಲಕ ಜೋಯಿಡಾ ತಾಲೂಕಿಗೆ ಕೀರ್ತಿ ತಂದಿದ್ದಳು, ಜೋಯಿಡಾ ಕಾರ್ಯನಿರತ ಪತ್ರಕರ್ತ ಸಂಘ ಅವಳಿಗೆ ಗೌರವ ಸನ್ಮಾನ ಮಾಡುವದನ್ನು ತಿಳಿದ ದಾಂಡೇಲಿ ದಾಟ್ಕಾಮ ಮಾಲಿಕ ಸಂಜಯ ಭಟ್ಟ ಇವರು ವಿದ್ಯಾರ್ಥಿನಿಗೆ ಧನ ಸಹಾಯ … [Read more...] about ದಾಂಡೇಲಿ ಡಾಟ್ಕೋಮ್ ಇಂದ ಧನ ಸಹಾಯ.
ಸಾರ್ವಜನಿಕರ ಗೆ ಅರಿವು ಮೂಡಿಸಲು ವಿದ್ಯುತ್ ಇಲಾಖೆಯಿಂದ ಕಾರ್ಯಗಾರ
ಹುಬ್ಬಳ್ಳಿ ವಿದ್ಯುತ್ಚ್ಚಕ್ತಿ ಸರಬರಾಜು ಕಂಪನಿ ನಿಯಮಿತ ಹೊನ್ನಾವರ ಹೆಸ್ಕಾಂ ಉಪವಿಭಾಗದ ವತಿಯಿಂದ ವಿದ್ಯುತ್ ಸುರಕ್ಷತಾ ಜಾಗೃತಿ ಕಾರ್ಯಗಾರ ಮಾರ್ಥೋಮಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಚಾರ್ಯರಾದ ಫಾಧರ್ ಜಾರ್ಜ ಉಮನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಭವಿಷ್ಯದ ದೃಷ್ಟಿಯಿಂದ ವಿದ್ಯುತ್ ಉಳಿತಾಯ ತೀರಾ ಅಗತ್ಯವಾಗಿದೆ. ನಾವು ಇಂದು ಅನವಶ್ಯಕ ಖರ್ಚುಗಳನ್ನು ಮಾಡುತ್ತಾ ಜೀವನ ನಡೆಸುತ್ತಿದ್ದು, ಇದರ ಬಗ್ಗೆ … [Read more...] about ಸಾರ್ವಜನಿಕರ ಗೆ ಅರಿವು ಮೂಡಿಸಲು ವಿದ್ಯುತ್ ಇಲಾಖೆಯಿಂದ ಕಾರ್ಯಗಾರ
ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು;ವಿನಾಯಕ ಬಿ.ನಾಯ್ಕ
ಹೊನ್ನಾವರ ,ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ, ಶ್ರೀ ಶಂಭುಲಿಂಗೇಶ್ವರ ಸಾಂಸ್ಕ್ರತಿಕ ಹಾಗೂ ಕ್ರೀಡಾ ಸಂಘ , ಯುವ ಬಿಂಬ ಸಾಂಸ್ಕ್ರತಿಕ ಹಾಗೂ ಕ್ರೀಡಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮೂಡ್ಕಣಿಯ ಶ±ಂಭುಲಿಂಗೇಶ್ವರ ಸಭಾಬವನದಲ್ಲಿ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮವನ್ನು ತಾಲೂಕ ಯುವ ಒಕ್ಕೂಟದ ಅಧ್ಯಕ್ಷರಾದ ವಿನಾಯಕ ಬಿ.ನಾಯ್ಕ ಉದ್ಗಾಟಿಸಿ ಮಾತನಾಡಿ ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು. … [Read more...] about ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು;ವಿನಾಯಕ ಬಿ.ನಾಯ್ಕ




