ಜೋಯಿಡಾ- ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಜಗಲಬೇಟ ಪ್ರೌಢಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು. ಜೋಯಿಡಾ ತಾ.ಪಂ.ಉಪಾಧ್ಯಕ್ಷ ವಿಜಯ ಪಂಡಿತ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಜೋಯಿಡಾದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾನಂದ ದಬ್ಗಾರ ಮಾತನಾಡಿ ಹಿಂದುಳಿದ ತಾಲೂಕಿನಲ್ಲಿ ಕಳೆದ 25 ವರ್ಷಗಳಿಂದ ಪತ್ರಕರ್ತರು ಯಾವುದೇ ಸೌಲಭ್ಯವಿಲ್ಲದಂತ ಸಂದರ್ಭದಲ್ಲಿಯೂ ವರದಿಗಾರಿಕೆ … [Read more...] about ಪತ್ರಕರ್ತರು ಸೌಲಭ್ಯ ವಂಚಿತರು. ಜೋಯಿಡಾದಲ್ಲಿ ನಡೆದ ಪತ್ರಕರ್ತರ ದಿನಾಚರಣೆಯಲ್ಲಿ -ದಬಗಾರ ಹೇಳಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು
ಜೋಯಿಡಾ ತಾಲೂಕಿನ ನಾಗೋಡಾ ಬಳಿ ನಿವೃತ್ತ ಡಿ.ಜಿ.ಪಿ. ಶ್ರೀ ಓಂ ಪ್ರಕಾಶ ಅವರ ಗದ್ದೆಯಲ್ಲಿ 3 ಗಂಧದ ಮರವನ್ನು ಕತ್ತರಿಸಿ ಕದ್ದೋಯ್ಯದ್ದಿದ್ದಾರೆ, ಅಂದಾಜು ಮೊತ್ತ 2 ಲಕ್ಷ ಇರಬಹುದು ಎಂದು ಹೇಳಲಾಗಿದೆ, ನಾಗೋಡಾ ಬಳಿ ಪ್ರಕಾಶರವರು ಜಮೀನು ಹೊಂದಿದ್ದು ,ಇದರಲ್ಲಿ 60 ರಿಂದ 70 ಗಂಧದ ಮರವನ್ನು ಬೆಳೆಸಿದ್ದರು, ಯಾರೂ ಕಿಡಿಗೇಡಿಗಳು ಇದರಲ್ಲಿ ಬಲಿತ ಮೂರು ಮರವನ್ನು ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ, ಸದ್ಯ ಜೋಯಿಡಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನಿವೃತ್ತ ಡಿ,ಜಿ,ಪಿ, ಜಮೀನಿನಲ್ಲಿ ಗಂಧದ ಮರ ಕಡಿದ ಕಳ್ಳರು
ಶುಕ್ರವಾರ ಹಳಿಯಾಳದಲ್ಲಿ ಉತ್ತಮ ಮಳೆ
ಹಳಿಯಾಳ :- ಕಳೆದ 10ಕ್ಕೂ ಹೆಚ್ಚು ದಿನಗಳ ಬಳಿಕ ಶುಕ್ರವಾರ ದಿವಸ ಹಳಿಯಾಳಿಗರು ಮಳೆಗಾಲವನ್ನು ಅನುಭವಿಸಿದರು. ಬೆಳಿಗ್ಗೆಯಿಂದ ನಿರಂತರವಾಗಿ ಮೊಡ ಕವಿದ ವಾತಾವರಣದೊಂದಿಗೆ ಕೆಲವು ಸಮಯ ಭಾರಿ ಮಳೆ ಸುರಿಯಿತು. ಹಳಿಯಾಳದಲ್ಲಿ ಮಳೆಯ ತೀವೃ ಕೊರತೆ ಕಂಡು ಬಂದಿದೆ ಅಲ್ಲದೇ ಕಳೆದ 10ಕ್ಕೂ ಹೆಚ್ಚು ದಿನಗಳಿಂದ ಬೆಸಿಗೆಯ ಕಾಲದಲ್ಲೇ ಇದ್ದೇವೆನೋ ಎನ್ನುವ ವಾತಾವರಣ ಸೃಷ್ಠಿಯಾಗಿತ್ತು. ಇದರಿಂದ ರೈತರು ಚಿಂತೆಗಿಡಾಗಿದ್ದಂತು ಸತ್ಯ. ಆದರೇ ಶುಕ್ರವಾರ ನಸುಕಿನ ಜಾವದಿಂದ ಮಳೆ … [Read more...] about ಶುಕ್ರವಾರ ಹಳಿಯಾಳದಲ್ಲಿ ಉತ್ತಮ ಮಳೆ
ಸ್ವ ಸಹಾಯ ಸಂಘಗಗಳಿಗೆ ಉಚಿತ ಆರೋಗ್ಯ ಶಿಬಿರ
ಹಳಿಯಾಳ :- ಜನತೆ ಕೆವಲ ವ್ಯಯಕ್ತಿಕ ಆರೋಗ್ಯದ ಕಡೆಗೆ ಮಾತ್ರ ಗಮನ ಹರಿಸದೆ ಸಾರ್ವತ್ರಿಕ, ಸಾಮಾಜಿಕ, ಆರೋಗ್ಯದ ಕಡೆಗೂ ಗಮನ ಹರಿಸಬೇಕೆಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಮಾನೆ ಕರೆ ನೀಡಿದರು. ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ, ತಾಲೂಕಾ ಆರೋಗ್ಯ ಆಸ್ಪತ್ರೆ ಹಳಿಯಾಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳವಟಗಿ ಇವರ ಸಹಯೋಗದಲ್ಲಿ ತಾಲೂಕಿನ ವಟ್ನಾಳ ಗ್ರಾಮದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. … [Read more...] about ಸ್ವ ಸಹಾಯ ಸಂಘಗಗಳಿಗೆ ಉಚಿತ ಆರೋಗ್ಯ ಶಿಬಿರ
ಕಡಲಕೊರೆತಕ್ಕೆ ಬೇಸತ್ತು ೧ತಿಂಗಳ ಗಡಿ ನೀಡಿದ ತೊಪ್ಪಲಕೇರಿ ಜನತೆ
ಹೊನ್ನಾವರ :ಕಡಲತೀರದ ಅನಾಹುತಕ್ಕೆ ಕಂಗೆಟ್ಟ ನಿವಾಸಿಗಳು. ಅಧಿಕಾರಿಗಳ ಜನಪ್ರತಿನಿಧಿಗೆ ಬೆಸತ್ತು ೧ ತಿಂಗಳ ಗಡವು ನೀಡಿದ ತೊಪ್ಪಲಕೇರಿ ಗ್ರಾಮಸ್ಥರು. ಗ್ರಾಮ ಪಂಚಾಯತಿ ಇಂದ ಕೇಂದ್ರ ಸರ್ಕಾರದವರೆಗೆ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಆಕ್ರೊÃಶ ಸ್ಥಳಿಯರದ್ದು ೧ ತಿಂಗಳೊಳಗೆ ಸಮಸ್ಯೆ ಬಗೆಹರಿಸದೆ ಹೋದರೆ ಹೆದ್ದಾರಿ ಬಂದ್ ಎಚ್ಚರಿಕೆ.ಹೊನ್ನಾವರದ ಕರ್ಕಿ ತೊಪ್ಪಲಕೇರಿ ಭಾಗದಲ್ಲಿ ಓಖ್ಹಿ ಚಂಡಮಾರುತ ಅಪ್ಪಳಿಸಿ ಮಾಡಿದ ಅನಾಹುತ ಸಂಭವಿಸಿ ೩ ವರ್ಷ … [Read more...] about ಕಡಲಕೊರೆತಕ್ಕೆ ಬೇಸತ್ತು ೧ತಿಂಗಳ ಗಡಿ ನೀಡಿದ ತೊಪ್ಪಲಕೇರಿ ಜನತೆ



