ಜೋಯಿಡಾ ; ಉತ್ತಮ ರೀತಿಯಲ್ಲಿ ಬಟ್ಟೆ ಹೋಲೆಯುವುದು ಒಂದು ಕೌಶಲ್ಯ. ಇದನ್ನು ರೂಡಿಸಿಕೊಂಡರೆ ಜನರು ನಮ್ಮ ಹತ್ತಿರ ಬರುತ್ತಾರೆ, ಜನರೊಂದಿಗೆ ವಿಶ್ವಾಸ ಉತ್ತಮ ಬಾಂದವ್ಯ ಇಟ್ಟುಕೊಂಡರೆ ಮಾತ್ರ ನಮ್ಮ ಉದ್ಯೋಗ ಯಶಸ್ಸು ಕಾಣಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ ಸಂಸ್ಥೆಯ ಯೋಜನಾ ಸಂಯೋಜಕರು ವಿನಾಯಕ ಚವ್ಹಾಣ ಹೇಳಿದರು. ಅವರು ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಹಳಿಯಾಳ ಹಾಗೂ ವಿ.ಆರ್.ಡಿ.ಎಂ ಟ್ರಸ್ಟ ಹಳಿಯಾಳ ಪ್ರಾಯೋಜಕತ್ವದಲ್ಲಿ ಜೋಯಿಡಾ … [Read more...] about ವಿಆರ್ ಡಿಎಮ್ ಟ್ರಸ್ಟ್ ಹಾಗೂ ಕೆನರಾಬ್ಯಾಂಕ ಆರ್ ಸೆಟಿಯಿಂದ ಗ್ರಾಮೀಣ ಮಹಿಳೆಯರಿಗೆ ಉಚಿತ ವಸ್ತ್ರವಿನ್ಯಾಸ ತರಬೇತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪುಸ್ತಕಗಳು ಜ್ಞಾನ ಭಂಡಾರದ ಕೀಲಿಕೈ ಇದ್ದಂತೆ – ಸುಜಾತಾ ನಾಯ್ಕ
ಜೋಯಿಡಾ ;“ಪುಸ್ತಕಗಳು ಜ್ಞಾನ ಭಂಡಾರದ ಕೀಲಿ ಕೈ ಇದ್ದಂತೆ” ಎಂಬ ಅನುಭಾವಿಗಳ ಮಾತು ಅಕ್ಷರ ಸಹ ಸತ್ಯವಾಗಿದ್ದು, ಪುಸ್ತಕಗಳ ಓದಿನಂದ ಸಿಗುವ ಸಂತಸಕ್ಕೆ ಸಮನವಾದ ಸಂತಸ ಬೇರಾವುದೂ ಇಲ್ಲ. ಟಿ.ವಿ.ಮೋಬೈಲ್ ಮೋಬೈಲ್ಗಳ ಮೇಲಿರುವ ಮೋಹವನ್ನು ಪುಸ್ತಕದ ಮೇಲಿಟ್ಟರೆ ಮುಂದೊಂದು ದಿನ ಸಮಾಜದ ಎತ್ತರದ ಸ್ಥಾನದಲ್ಲಿದ್ದು ಎಲ್ಲರಿಂದಲೂ ಗೌರವಿಸಲ್ಪಡುತ್ತಿರಿ ಎಂದು ಮುಖ್ಯೋಪದ್ಯಾಯಿನಿ ಸುಜಾತಾ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ತಾಲೂಕಿನ ಜಗಲಬೇಟ್ … [Read more...] about ಪುಸ್ತಕಗಳು ಜ್ಞಾನ ಭಂಡಾರದ ಕೀಲಿಕೈ ಇದ್ದಂತೆ – ಸುಜಾತಾ ನಾಯ್ಕ
1 ವರ್ಷದಿಂದ ನಿಂತೇ ಇರುವ ಜೋಯಿಡಾ ತಹಶೀಲ್ದಾರ ಜೀಪ್
ಜೋಯಿಡಾ - ತಾಲೂಕಿನ ದಂಡಾಧಿಕಾರಿಗಳಿಗೆ ಕರ್ತವ್ಯದಲ್ಲಿ ಓಡಾಡಲು ವಾಹನವಿಲ್ಲದೇ ತುಂಬಾ ತೊಂದರೆಯಾಗಿದ್ದು ಕೂಡಲೇ ಜಿಲ್ಲಾಧಿಕಾರಿಗಳು ( ಸರ್ಕಾರ) ವಾಹನ ವ್ಯವಸ್ಥೆ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ, ಜೋಯಿಡಾ ತಾಲೂಕಾ ದಂಡಾಧಿಕಾರಿಯವರ ವಾಹನ ಕಳೆದ 1 ವರ್ಷದಿಂದ ನಿಂತಲ್ಲಿಂದ ಅಲುಗಾಡದಂತಾಗಿದ್ದು, ಈ ವಾಹನಕ್ಕೆ ಕಳೆದ ಹಲವಾರು ವರ್ಷಗಳಿಂದ ರಿಪೇರಿ ಮಾಡಿ ಓಡಿಸುವುದೇ ಸಾಹಸ ಕೆಲಸವಾಗಿದೆ, ಹಲವಾರು ಬಾರಿ ಕಾರ್ಯನಿಮಿತ್ತ ತಹಶೀಲ್ದಾರರು … [Read more...] about 1 ವರ್ಷದಿಂದ ನಿಂತೇ ಇರುವ ಜೋಯಿಡಾ ತಹಶೀಲ್ದಾರ ಜೀಪ್
ಹಳಿಯಾಳದಲ್ಲಿ ಪ್ಲಾಸ್ಟಿಕ್ ಬ್ಯಾನಗೆ ನಿರಂತರ ಕಾರ್ಯಾಚರಣೆ – ಕಂಗಾಲಾಗಿರುವ ಅಂಗಡಿಕಾರರು
ಹಳಿಯಾಳ :- ಗುಟ್ಕಾ, ತಂಬಾಕು ಮಾರಾಟ ಮಾಡುವ ಹಾಗೂ ಪ್ಲಾಸ್ಟಿಕ್ ಬಳಕೆ-ಮಾರಾಟ ಮಾಡುವವರ ವಿರುದ್ದ ಪುರಸಭೆಯವರು ಹಾಗೂ ವಿವಿಧ ಇಲಾಖೆಗಳ ತಂಡ ಜಂಟಿ ಆಶ್ರಯದಲ್ಲಿ ದಾಳಿ 21 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು 9 ಸಾವಿರಕ್ಕೂ ಅಧಿಕ ದಂಡ ವಿಧಿಸಿದೆ. ಪ್ಲಾಸ್ಟಿಕ್ ಮುಕ್ತ ಹಳಿಯಾಳ ಮಾಡಲು ಪುರಸಭೆಯವರು ನಿರ್ಧರಿಸಿರುವ ಕಾರಣ ಪುರಸಭೆಯ ಅಧಿಕಾರಿಗಳು, ತಹಶೀಲ್ದಾರ್ರು ಹಾಗೂ ಆರೋಗ್ಯ, ಇಲಾಖೆ, ಸಿಡಿಪಿಓ ಇಲಾಖೆಯವರು ಮೇಲಿಂದ ಮೇಲೆ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ … [Read more...] about ಹಳಿಯಾಳದಲ್ಲಿ ಪ್ಲಾಸ್ಟಿಕ್ ಬ್ಯಾನಗೆ ನಿರಂತರ ಕಾರ್ಯಾಚರಣೆ – ಕಂಗಾಲಾಗಿರುವ ಅಂಗಡಿಕಾರರು
ಸ್ವಸಹಾಯ ಸಂಘಗಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ
ಹಳಿಯಾಳ:- “ಆರೋಗ್ಯವೆ ಭಾಗ್ಯ” ವಾಗಿದ್ದು ಸುಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಮತ್ತು ಶುದ್ದ ಕುಡಿಯುವ ನೀರಿನ ಬಳಕೆಯನ್ನು ಮಾಡುವಂತೆ ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಮಾನೆ ಹೇಳಿದರು. ಕೆನರಾ ಬ್ಯಾಂಕ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ ತಾಲೂಕಾ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಳಿಯಾಳ ವತಿಯಿಂದ ಸ್ವಸಹಾಯ ಸಂಘಗಳಿಗೆ ಹಮ್ಮಕೊಂಡಿದ್ದ ಆರೋಗ್ಯ … [Read more...] about ಸ್ವಸಹಾಯ ಸಂಘಗಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ




