• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹೊನ್ನಾವರ – ಗೇರಸೊಪ್ಪ – ಬಂಗಾರಮಕ್ಕಿಯಲ್ಲಿ ರಾಜ್ಯಮಟ್ಟದ ಸಂಸ್ಕೃತ ಶಿಕ್ಷಕರ ಪುನಶ್ಚೇತನ ಶಿಬಿರ

July 22, 2019 by Gaju Gokarna Leave a Comment

ಹೊನ್ನಾವರ , ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಹಾಗೂ ಬಂಗಾರಮಕ್ಕಿ ಶ್ರೀ ವೀರಾಂಜನೇಯ ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆ – ಸಂಸ್ಕೃತ ಭಾರತೀ ಸಹಯೋಗದಲ್ಲಿ ಗೇರಸೊಪ್ಪ ಬಂಗಾರಮಕ್ಕಿಯಲ್ಲಿ ಸಂಸ್ಕೃತ ಶಿಕ್ಷಕರ ರಾಜ್ಯ ಮಟ್ಟದ ಪುನಶ್ಚೇತನ ಸಂಸ್ಕೃತ ಭಾಷಾ ಬೋಧನಾ ವರ್ಗ 24-07-2019 ರಿಂದ 1-08-2019 ರ ತನಕ ನಡೆಯಲಿದೆ. 24-07-2019 ಬುಧವಾರ ಬೆಳಿಗ್ಗೆ 10. ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಉದ್ಘಾಟಕರಾಗಿ ವಿಶ್ರಾಂತ … [Read more...] about ಹೊನ್ನಾವರ – ಗೇರಸೊಪ್ಪ – ಬಂಗಾರಮಕ್ಕಿಯಲ್ಲಿ ರಾಜ್ಯಮಟ್ಟದ ಸಂಸ್ಕೃತ ಶಿಕ್ಷಕರ ಪುನಶ್ಚೇತನ ಶಿಬಿರ

ಹೃದಯಕ್ಕೆ ವಾಟ್ಸಾಪ್ ಸಲಹೆ – 24 ತಾಸು, 82,388 ಜನ ನೋಡಿದರು

July 22, 2019 by Gaju Gokarna Leave a Comment

Dr. Padmanabha Kamath

ಹೊನ್ನಾವರ ಜು. 22 : ಮಂಗಳೂರು ಜ್ಯೋತಿಯಲ್ಲಿರುವ ಕೆ.ಎಂ.ಸಿ. ಆಸ್ಪತ್ರೆಯ ಹೃದಯ ವಿಭಾಗದ ಮುಖ್ಯಸ್ಥ ಡಾ. ಪದ್ಮನಾಭ ಕಾಮತ್ ಇವರ ನೂತನ ಯೋಜನೆ ಹೃದಯ ಸಮಸ್ಯೆಗೆ ವಾಟ್ಸಾಪ್ ಸಲಹೆ ಎಂಬ ಸುದ್ದಿಯನ್ನು 24ತಾಸುಗಳಲ್ಲಿ 82,388 ಜನ ನೋಡಿದ್ದಾರೆ. 603 ಜನ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ವೈದ್ಯರುಗಳ ಸಹಿತ 60ಜನ ಸ್ಪಂದಿಸಿದ್ದು, ತುರ್ತು ಚಿಕಿತ್ಸೆ ಅಗತ್ಯವುಳ್ಳ ಇಳಿವಯಸ್ಸಿನ 20ಜನರಿಗೆ ಡಾ. ಕಾಮತ್ ಸಲಹೆ, ಸೂಚನೆ ನೀಡಿದ್ದಾರೆ.ಹಾವೇರಿ, ಚಿತ್ರದುರ್ಗ 2, … [Read more...] about ಹೃದಯಕ್ಕೆ ವಾಟ್ಸಾಪ್ ಸಲಹೆ – 24 ತಾಸು, 82,388 ಜನ ನೋಡಿದರು

ಸ್ವಚ್ಚತೆಗಾಗಿ, ಪ್ರಮುಖ ಸ್ಥಳಗಲ್ಲಿ ಕಸದ‌ ಡಬ್ಬಗಳನ್ನು ಅಳವಡಿಸಲು ಹಳಿಯಾಳ ಪುರಸಭೆ ಸಿದ್ದತೆ.

July 21, 2019 by Yogaraj SK Leave a Comment

kasada dabba kharidige purasabhe inda chalane

ಹಳಿಯಾಳ :- ಸ್ವಚ್ಚತೆಯ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಪ್ರಶಸ್ತಿ ಪುರಸ್ಕøತವಾಗಿರುವ ಹಳಿಯಾಳ ಪುರಸಭೆಯು ಪಟ್ಟಣವನ್ನು ಇನ್ನೂ ಸುಂದರವಾಗಿ ಕಾಣಲು ಶ್ರಮವಹಿಸುತ್ತಿದ್ದು, ಪಟ್ಟಣದಲ್ಲಿ ಎಲ್ಲೂ ಪ್ಲಾಸ್ಟಿಕ್ ಸಂಬಂಧಿ ವಸ್ತುಗಳು ಸೇರಿದಂತೆ ಇನ್ನಿತರ ಕಸ ಹರಡದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಲು ಕಸದ ಡಬ್ಬ(ತೊಟ್ಟಿ)ಗಳನ್ನು ಅಳವಡಿಸಲು ಮುಂದಾಗಿದೆ. ಸಾರ್ವಜನಿಕ ಸ್ಥಳಗಳು ಸೇರಿದಂತೆ ಉದ್ಯಾನವನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಚೀಪ್ಸ್, … [Read more...] about ಸ್ವಚ್ಚತೆಗಾಗಿ, ಪ್ರಮುಖ ಸ್ಥಳಗಲ್ಲಿ ಕಸದ‌ ಡಬ್ಬಗಳನ್ನು ಅಳವಡಿಸಲು ಹಳಿಯಾಳ ಪುರಸಭೆ ಸಿದ್ದತೆ.

ಡೆಂಗ್ಯೂ ವಿರೋಧಿ ಜಾಥಾಕ್ಕೆ ಹಸಿರು ನಿಶಾನೆ ತೊರಿಸಿ ವಿ.ಪ.‌ಸದಸ್ಯ ಎಸ್.ಎಲ್.ಘೋಟ್ನೇಕರಿಂದ ಚಾಲನೆ

July 21, 2019 by Yogaraj SK Leave a Comment

Dengue awareness brahat jatha

ಹಳಿಯಾಳ :- ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಡೆದ ಡೆಂಗ್ಯೂ ವಿರೋಧಿ ಹಾಗೂ ಜಾಗೃತಿಯ ಬೃಹತ್ ಜಾಥಾಕ್ಕೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಸಿರು ನಿಶಾನೆ ತೊರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಾಡಳಿತ, ಪುರಸಭೆ, ಆರೋಗ್ಯ ಇಲಾಖೆ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಸಿಂಹಕೂಟ ಹಳಿಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಂಗನವಾಡಿ … [Read more...] about ಡೆಂಗ್ಯೂ ವಿರೋಧಿ ಜಾಥಾಕ್ಕೆ ಹಸಿರು ನಿಶಾನೆ ತೊರಿಸಿ ವಿ.ಪ.‌ಸದಸ್ಯ ಎಸ್.ಎಲ್.ಘೋಟ್ನೇಕರಿಂದ ಚಾಲನೆ

ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ 33 ಲಕ್ಷ ರೂ. ಬಿಡುಗಡೆ- ಸಚಿವ ಆರ್ ವಿ ದೇಶಪಾಂಡೆ

July 21, 2019 by Yogaraj SK Leave a Comment

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನ ದೇವಸ್ಥಾನಗಳ-ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗಾಗಿ 33 ಲಕ್ಷರೂ.ಗಳ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್‍ವಿ ದೇಶಪಾಂಡೆ ಅವರು ಮಂಜೂರಿ ಮಾಡಿಸಿದ್ದಾರೆಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಹಲವಾರು ಧಾರ್ಮಿಕ ಸಂಸ್ಥೆಯ ಮುಖಂಡರು ಸಚಿವರಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಿ ಸರ್ಕಾರದಿಂದ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಗ್ರಾಮದ … [Read more...] about ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ 33 ಲಕ್ಷ ರೂ. ಬಿಡುಗಡೆ- ಸಚಿವ ಆರ್ ವಿ ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar