• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಪತ್ರಕರ್ತ ದಿನೇಶ್ ಹೆಗಡೆ,ಡಿವೈಎಸ್‍ಪಿ ವೆಲೆಂಟೈನ್ ಡಿಸೋಜಾಗೆ ಸನ್ಮಾನ

July 20, 2019 by Gaju Gokarna Leave a Comment

Dinesh Hegde, DySP felicitates Valentine D'Souza

ಹೊನ್ನಾವರ: ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಮಾಧ್ಯಮ ಪಾತ್ರ ಮಹತ್ವವಾದುದು' ಮಲೆನಾಡಿನ ಪತ್ರಕರ್ತರು ಇಲ್ಲಿನ ಸೌಂದರ್ಯರಾಶಿಯ ಸೊಬಗಿನಂತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಹೇಳಿದರು. ಪಟ್ಟಣ ಪಂಚಾಯತಿ ಸಭಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಮತ್ತು ವನ್ಯಜೀವಿಗಳ ರಕ್ಷಣೆಗೆ ಯೋಜನೆಗಳನ್ನು ಸಿದ್ದಪಡಿಸಲು ಮತ್ತು … [Read more...] about ಪತ್ರಕರ್ತ ದಿನೇಶ್ ಹೆಗಡೆ,ಡಿವೈಎಸ್‍ಪಿ ವೆಲೆಂಟೈನ್ ಡಿಸೋಜಾಗೆ ಸನ್ಮಾನ

ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.

July 19, 2019 by Sandesh Desai Leave a Comment

sandalwood,joida

ಜೋಯಿಡಾ - ಜೋಯಿಡಾ ತಾಲೂಕಿನ ಜೋಯಿಡಾ ಅರಣ್ಯ ವ್ಯಾಪ್ತಿಯ ನಾಗೋಡಾ ಕಾಡಿನಲ್ಲಿ ಕಿಡಿಗೇಡಿಗಳು ಎರಡು ಗಂಧದ ಮರ ಕತ್ತರಿಸಿ ಪರಾರಿಯಾದ ಘಟನೆ ನಡೆದಿದೆ. ಜೋಯಿಡಾ ವಲಯ ಅರಣ್ಯಾಧಿಕಾರಿಯವರ ಕಾರ್ಯದಕ್ಷತೆಯನ್ನು ಅರಿತಿದ್ದ ಈ ಆರೋಪಿಗಳು ಎರಡು ಗಂಧದ ಮರಗಳನ್ನು ಕಡಿದು ನಾಗೋಡಾದ ಕಾಡಿನಲ್ಲಿಯೇ ಒಣಗಲು ಬಿಟ್ಟಿದ್ದರು, ಮರ ಕತ್ತರಿಸಿದ್ದನ್ನು ಗಮನಿಸಿದ ಇಲ್ಲಿನ ಅರಣ್ಯ ಸಿಬ್ಬಂದಿಗಳು ಕೂಡಲೇ ಕಾರ್ಯಗತವಾಗಿ ಮರ ಕಡಿದವರನ್ನು ಹುಡುಕಾಡಿದ್ದಾರೆ, ಆದರೆ ಆರೋಪಿಗಳು … [Read more...] about ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.

ಪ್ರೊ.ಸುರೇಶ ಎಸ್. ಲಯನ್ ಜೋನ್ ಚೇರ್‍ಪರ್ಸನ್

July 17, 2019 by Gaju Gokarna Leave a Comment

ಹೊನ್ನಾವರ:ಇಲ್ಲಿಯ ಎಸ್.ಡಿ.ಎಂ. ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸುರೇಶ ಎಸ್. 2019-20ನೇ ಸಾಲಿಗೆ ಲಯನ್ಸ್ ಜೋನ್ ಪರ್ಸನ್ ಆಗಿ ಆಯ್ಕೆಯಾಗಿದ್ದಾರೆ. ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಶಶಿಧರನ್ ನಾಯರ್ ಸುರೇಶ ಅವರನ್ನು ಆಯ್ಕೆ ಮಾಡಿ ಆದೇಶ ನೀಡಿದ್ದಾರೆ. ಹೊನ್ನಾವರ,ಅಂಕೋಲ,ಕಾರವಾರ,ಸದಾಶಿವಗಡ ಹಾಗೂ ಗೋಕರ್ಣ ಲಯನ್ಸ್ ಕ್ಲಬ್‍ಗಳ ಚಟುವಟಿಕೆಗಳ ಮೇಲುಸ್ತುವಾರಿ ನೋಡಿಕೊಳ್ಳುವ ಜವಾಬ್ದಾರಿಯನ್ನು ಲಯನ್ ಜೋನ್‍ಪರ್ಸನ್ ಸುರೇಶ ಅವರಿಗೆ ವಹಿಸಲಾಗಿದ್ದು … [Read more...] about ಪ್ರೊ.ಸುರೇಶ ಎಸ್. ಲಯನ್ ಜೋನ್ ಚೇರ್‍ಪರ್ಸನ್

ಪ್ಲಾಸ್ಟಿಕ್ ಮುಕ್ತ ಹಳಿಯಾಳಕ್ಕೆ ಪ್ರತಿಜ್ಞೆ – ಪುರಸಭೆಯಿಂದ ನಿರಂತರ ಕಾರ್ಯಾಚರಣೆ

July 17, 2019 by Yogaraj SK Leave a Comment

ಹಳಿಯಾಳ : ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡುವ ಪ್ರತಿಜ್ಞೆಯನ್ನು ಕೈಗೊಂಡಿರುವ ಇಲ್ಲಿಯ ಪುರಸಭೆಯವರು ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ಬಗ್ಗೆ ನಿಗಾವಹಿಸಿದ್ದು ಸಂತೆ ದಿನವಾದ ರವಿವಾರ ಮತ್ತೇ ದಾಳಿ ನಡೆಸಿ 7 ಸಾವಿರ ರೂ ದಂಡ ಸೇರಿದಂತೆ 12 ಕೆಜಿಗೂ ಅಧಿಕ ಪ್ಲಾಸ್ಟಿಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಸಂತೆಯ ದಿನವಾದ ರವಿವಾರ ಮುಂಜಾನೆಯೇ ಕಾರ್ಯಾಚರಣೆಗೆ ಇಳಿದ ಪುರಸಭೆಯ ಸಿಬ್ಬಂದಿಯು ಸಂತೆಯು ನಡೆಯುವ … [Read more...] about ಪ್ಲಾಸ್ಟಿಕ್ ಮುಕ್ತ ಹಳಿಯಾಳಕ್ಕೆ ಪ್ರತಿಜ್ಞೆ – ಪುರಸಭೆಯಿಂದ ನಿರಂತರ ಕಾರ್ಯಾಚರಣೆ

ಕೆಎಲ್ ಎಸ್ ಕಾಲೇಜಿನಲ್ಲಿ ಪ್ರೇರಣಾ ೨೦೧೯ ಉದ್ಘಾಟನೆ

July 17, 2019 by Yogaraj SK 1 Comment

prerana 2019 prog inauguration

ಹಳಿಯಾಳ:- ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ, ವಾಣಿಜ್ಯ ಹಾಗೂ ಬಿ.ಸಿ.ಎ. ಮಹಾವಿದ್ಯಾಲಯದ ಪ್ರಥಮ ವರ್ಷದ ಪಿ.ಯು. ಹಾಗೂ ಬಿ.ಸಿ.ಎ. ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳ ಅಂಗವಾಗಿ “ಪ್ರೇರಣಾ 2019”ರ ಉದ್ಘಾಟನೆಯನ್ನು ಸ್ವಾಪ್ಟವೇರ್ ಇಂಜಿನಿಯರ ಪ್ರಭುದೇವ ಪಟ್ಟಣಶೇಟ್ಟಿ ನೆರವೆರಿಸಿದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಭುದೇವ ಅವರು ತಂತ್ರಜ್ಞಾನಯುಗದಲ್ಲಿ ವಿಜ್ಞಾನ ಮತ್ತುತಂತ್ರಜ್ಞಾನ … [Read more...] about ಕೆಎಲ್ ಎಸ್ ಕಾಲೇಜಿನಲ್ಲಿ ಪ್ರೇರಣಾ ೨೦೧೯ ಉದ್ಘಾಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar