ವಿಜಯಪುರ ಜಿಲ್ಲೆಯ ಸಿದ್ದರಾಮಪ್ಪ ಪೊಲೀಸ್ ಬಲೆಗೆ ಕೆಲಸಕ್ಕೆ ಅಕ್ರಮ ದಾಖಲೆ ! ಬಂಧಿತರ ಸಂಖ್ಯೆ 12 ಕ್ಕೆಬೆಂಗಳೂರು : ಕಳೆದ 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬAಧ ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಕಾರ್ಯಾಚರಣೆ ಮುಂದುವರೆದಿದ್ದು, ಬುಧವಾರ ಮತ್ತೊಬ್ಬ ಶಿಕ್ಷಕ ಸಿಐಡಿ ಬಲೆಗೆ ಬಿದ್ದಿದ್ದಾನೆ. ಇವರೊಂದಿಗೆ ಬಂಧಿತ ಶಿಕ್ಷಕರ ಸಂಖ್ಯೆ 12 ಕ್ಕೇರಿದಂತಾಗಿದೆ.ವಿಜಯಪುರ … [Read more...] about ಕಾಂಗ್ರೆಸ್ ಕಾಲದ ಅಕ್ರಮ : ಮೊತ್ತೊಬ್ಬ ಶಿಕ್ಷಕನ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಪಘಾತ ; ಮೂವರು ಸಾವು
ಕಾನಕೋಣ (ಗೋವಾ) : ಇಲ್ಲಿನ ರಾಷ್ಟಿçÃಯ ಹೆದ್ದಾರಿ 66ಎನ ಮನೋಹರ್ ರ್ರೀಕರ್ ಬೈಪಾಸ್ ನಲ್ಲಿ ಕಾರೊಂದು ಮತ್ತೋಂದು ಕಾರು ಹಾಗೂ ಸ್ಕೂಟರ್ ಗೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವದಾರುಣ ಘಟನೆ ನಡೆದಿದೆ.ಪ್ರಾಥಮಿಕ ಮಾಹಿತಿ ಪ್ರಕಾರ, ಮಡಗಾಂವ್ ನಿಂದ ಕಾರವಾರಕ್ಕೆ ತೆರಳುವ ವೇಳೆ ಅತಿವೇಗದಲ್ಲಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಲಬದಿಗೆ ಹಾರಿ, ಎದುರಿನಿಂದ ಕಾರವಾರದ ಸಾತೇರಿ ದೇವಸ್ಥಾನಕ್ಕೆ ಭೇಟಿ … [Read more...] about ಅಪಘಾತ ; ಮೂವರು ಸಾವು
ರಕ್ಷಣಾ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO ) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ತಾಂತ್ರಿಕ ಅಧಿಕಾರಿ - ಬಿ ಮತ್ತು ತಾಂತ್ರಿಕ ಅಧಿಕಾರಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು,ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ … [Read more...] about ರಕ್ಷಣಾ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022
ಜನಮನ ರಂಜಿಸಿದ ತ್ರಿಶಂಕು ಸ್ವರ್ಗ ಯಕ್ಷಗಾನ
ಯಲ್ಲಾಪುರ ತಾಲೂಕಿನ ಡೋಂಗ್ರಿ ಗ್ರಾಮಪಂಚಾತದ ಕನಕನಹಳ್ಳಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಕನ್ನಡ ಸಂಸ್ಕ್ರತಿ ಇಲಾಖೆ ಹಾಗೂ ವಿಜಯವಿನಾಯಕ ಯುವಕ ಸಂಘದ ಸಹಯೋಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಭಾಕಾರ್ಯಕ್ರಮದಲ್ಲಿ ,ಮುಖ್ಯ ಅತಿಥಿಗಳಾಗಿ ಹಿರಿಯರಾದ ಮಹಾಬಲೇಶ್ವರ ಗಾಂವ್ಕರ್, ಮಂಜುನಾಥ ಭಾಗ್ವತ್ ಉಪಸ್ಥಿತರಿದ್ದರು, ಜನರ್ಧನ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶಿವಪ್ರಸಾದ ನಾಯ್ಕ ಸ್ವಾಗತಿಸಿದರು,ಗಣೇಶ ಅಭಿನಂದಿಸಿದರು. … [Read more...] about ಜನಮನ ರಂಜಿಸಿದ ತ್ರಿಶಂಕು ಸ್ವರ್ಗ ಯಕ್ಷಗಾನ
KSRTC ನೇಮಕಾತಿ / KSRTC Recruitment 2022
ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಹಾಗೂ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ರಸ್ತೆ ಸಾರಿಗೆ ನಿಗಮಹುದ್ದೆಗಳ ಹೆಸರು : ಕುಶಲಕರ್ಮಿ (ಅಟೋ ಮೆಕ್ಯಾನಿಕ್, ಆಟೋ ಬಾಡಿ ಬಿಲ್ಡರ್, ಅಟೋ ವೆಲ್ಡರ್, ಅಟೋ ಪೇಂಟರ್, ಆಟೋ ಎಲೆಕ್ಟಿçಷಿಯನ್,) ತಾಂತ್ರಿಕ … [Read more...] about KSRTC ನೇಮಕಾತಿ / KSRTC Recruitment 2022




