ಹಳಿಯಾಳ : ರಾಜ್ಯದಲ್ಲಿಯೇ ಕಸ ವಿಲೇವಾರಿಯಲ್ಲಿ ಪ್ರಶಸ್ತಿ ಪಡೆದಿರುವ ಉಕ ಜಿಲ್ಲೆಯ ಹಳಿಯಾಳ ಪುರಸಭೆಗೆ ಧಾರವಾಡ ಜಿಲ್ಲೆಯ ನವಲಗುಂದ ಪುರಸಭೆಯವರು ಭೇಟಿ ನಿಡಿ ಮಾಹಿತಿ ಸಂಗ್ರಹಿಸಿದರು. ಮಂಗಳವಾರ ಬೆಳಿಗ್ಗೆ ಆಗಮಿಸಿದ ಈ ತಂಡವು ಪಟ್ಟಣದ ಹಲವು ಬಡಾವಣೆಗಳಿಗೆ ಭೇಟಿ ನೀಡಿ ಹಳಿಯಾಳದ ಪುರಸಭೆಯ ಪೌರ ಕಾರ್ಮಿಕರು ಪ್ರತಿ ದಿನ ಮನೆ ಮನೆಗೆ ತೆರಳಿ ಕಸ ಪಡೆಯುವುದು, ಅದನ್ನು ವಿಂಗಡಿಸುವುದು, ಕಸವನ್ನು ಪಡೆಯುವಾಗ ಜನರೊಂದಿಗೆ ಒಡನಾಟ, ಕಸವನ್ನು ವಿಂಗಡಿಸಿ ನೀಡುವ ಕುರಿತು … [Read more...] about ಕಸ ಹಾಗೂ ಘನತ್ಯಾಜ್ಯ ವಿಲೇವಾರಿ ಅಧ್ಯಯನಕ್ಕೆ ಹಳಿಯಾಳ ಪುರಸಭೆಗೆ ಭೇಟಿ ನೀಡಿದ ನವಲಗುಂದ ಪುರಸಭೆಯ ಅಧಿಕಾರಿಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯಕ್ಕೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಿ ಮಾನ್ಯ ಮಾಡದೆ ಅರಣ್ಯ ಇಲಾಖೆಯವರು ಹಾಗೂ ಸಂಬಂಧಪಟ್ಟ ಇಲಾಖೆಯವರು ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದವರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಅಧ್ಯಕ್ಷ ದಿಯೋಗ ಸಿದ್ದಿ ಮುಂದಾಳತ್ವದಲ್ಲಿ ನೂರಾರು ಸಿದ್ದಿ ಸಮುದಾಯದ ಮಹಿಳೆಯರು, ಪುರುಷರು ಪಟ್ಟಣದಲ್ಲಿ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ
ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಬೆಟೆಯಾಡಿದ ಹಳಿಯಾಳದ ಸೂರಜ್ ಅಣ್ಣಿಕೇರಿ
ಹಳಿಯಾಳ:- ಕಜಕಿಸ್ಥಾನ ದೇಶದಲ್ಲಿ ನಡೆದ 17 ವರ್ಷ ಒಳಗಿನ ಬಾಲಕರ 2019ರ “ಜೂನಿಯರ್ ಏಶಿಯನ್ ಚಾಂಪಿಯನ್ಶಿಪ್”ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ್ದ ಹಳಿಯಾಳದ ಗ್ರಾಮೀಣ ಕುಸ್ತಿಪಟು ಸೂರಜ ಸಂಜು ಅನ್ನಿಕೇರಿ ಸ್ಪರ್ದೆಯಲ್ಲಿ 3 ನೇ ಸ್ಥಾನ ಪಡೆದು ತಾಲೂಕು ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾನೆ. ಕಳೆದ ಮೇ ತಿಂಗಳಿನಲ್ಲಿ ಹರಿಯಾಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೇಯಲ್ಲಿ ಬಾಲಕರ ಜೂನಿಯರ್ ಕುಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಅಂತರಾಷ್ಟ್ರೀಯ ಕುಸ್ತಿಗೆ … [Read more...] about ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಬೆಟೆಯಾಡಿದ ಹಳಿಯಾಳದ ಸೂರಜ್ ಅಣ್ಣಿಕೇರಿ
ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.
ಹಳಿಯಾಳ:- ಜಿಲ್ಲಾಧಿಕಾರಿಗಳ ಆದೇಶದಂತೆ ಹಳಿಯಾಳದಲ್ಲಿ ಅನಧಿಕೃತ ವೈದ್ಯಕೀಯ ವೃತ್ತಿ ಮಾಡುತ್ತಿದ್ದ 2 ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿರುವ ತಾಲೂಕಾ ಆರೋಗ್ಯ ಅಧಿಕಾರಿಗಳು 2 ಕ್ಲಿನಿಕ್ಗಳಿಗೆ ಬೀಗಮುದ್ರೆ (ಲಾಕ್) ಹಾಕಿದ್ದಾರೆ. ನಕಲಿ ವೈದ್ಯರು ಹಾಗೂ ಅನಧಿಕೃತ ವೈದ್ಯಕೀಯ ವೃತ್ತಿ ನಡೆಸುತ್ತಿದ್ದಾರೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಅವರಿಗೆ ಬಂದ ವಾಟ್ಸ್ಪ್ ದೂರಿನಿಂದ ಎಚ್ಚೆತ್ತುಕೊಂಡ ಡಿಸಿ ಅವರು ಕ್ರಮ ಜರುಗಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ … [Read more...] about ಜಿಲ್ಲಾಧಿಕಾರಿ ಆದೇಶ ಹಿನ್ನೆಲೆ ಹಳಿಯಾಳದಲ್ಲಿ ಅನಧಿಕೃತ ಆಸ್ಪತ್ರೆಗಳ ಮೇಲೆ ದಾಳಿ – ೨ ಆಸ್ಪತ್ರೆಗಳಿಗೆ ಲಾಕ್ ಜಡಿದ ತಾಲೂಕಾ ಆರೋಗ್ಯ ಇಲಾಖೆ.
ಕಾಳಿ ನದಿ ನೀರು ಬೆರೆ ಜಿಲ್ಲೆಗೆ ಬಿಡೆವು- ಜೋಯಿಡಾ ಜನತೆ ಮನದಾಳ- ಜೋಯಿಡಾ ಬಂದ್ ಯಶಸ್ವಿ.
ಕಾಳಿ ನದಿ ಜೋಯಿಡಾದಲ್ಲಿ ಹುಟ್ಟಿದ್ದರೂ ಜೋಯಿಡಾ, ರಾಮನಗರ ಹಾಗೂ ತಾಲೂಕಿನ ಜನತೆಗೆ ನೀರನ್ನು ನೀಡದೆ ಹೊರಜಿಲ್ಲೆಗಳಿಗೆ ಸಾಗಿಸುವುದನ್ನು ವಿರೋಧಿಸಿ ಇಂದು ಜೋಯಿಡಾ ಬಂದ ನಡೆಯಿತು. ಕಾಳಿ ಬ್ರೀಗೆಡ್, ಜೋಯಿಡಾ ವ್ಯಾಪಾರಸ್ಥರ ಸಂಘ, ಜೋಯಿಡಾ,ಉಳವಿ, ಕುಂಬಾರವಾಡಾ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷರು ಮತ್ತು ವಿವಿಧ ಸಂಘಟನೆಗಳು ಈ ಬಂದಗೆ ಕರೆನೀಡಿದ್ದವು. ಈ ಸಂದರ್ಭದಲ್ಲಿ ಮಾತನಾಡಿದ ಕಾಳಿ ಬ್ರೀಗೆಡ್ನ ಸಂಚಾಲಕ ರವಿ ರೆಡ್ಕರ್ ಮಾತನಾಡಿ, ಕಾಳಿ ನದಿಗೆ ಸೂಪಾದಲ್ಲಿ ಜಲಾಶಯ … [Read more...] about ಕಾಳಿ ನದಿ ನೀರು ಬೆರೆ ಜಿಲ್ಲೆಗೆ ಬಿಡೆವು- ಜೋಯಿಡಾ ಜನತೆ ಮನದಾಳ- ಜೋಯಿಡಾ ಬಂದ್ ಯಶಸ್ವಿ.




