ಜೋಯಿಡಾ ತಾಲೂಕಿನ ರಾಮನಗರದಲ್ಲಿ ಮಳೆಯಿಂದಾಗಿ ಗಟಾರಗಳು ತುಂಬಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದರು ಕೂಡಾ ಇಲ್ಲಿನ ಗ್ರಾಮ ಪಂಚಾಯತಿಯವರು ಮಾತ್ರ ಇಲ್ಲಿನ ಪರಿಸ್ಥಿತಿಯನ್ನು ನೋಡಿಯು ಸುಮ್ಮನೆ ಕುಳಿತಿರುವುದು ವಿಪರ್ಯಾಸವಾಗಿದೆ. ಜೋಯಿಡಾ ತಾಲೂಕಿನಲ್ಲೇ ರಾಮನಗರ ದೊಡ್ಡ ಭಾಗವಾಗಿದ್ದು ತಾಲೂಕಿನಲ್ಲಿಯೇ ಹೆಚ್ಚು ಜನತೆ ಇಲ್ಲಿದ್ದಾರೆ, ಸುಪಾ ಪುರ್ನವಸತಿ ಕೇಂದ್ರದ ಜನರು ಇಲ್ಲಿ ವಾಸವಾಗಿದ್ದು ಒಟ್ಟಾರೆಯಾಗಿ ಜೋಯಿಡಾ ತಾಲೂಕಿನ ಒಂದು ದೊಡ್ಡ ಭಾಗವಾದ ರಾಮನಗರದಲ್ಲಿ … [Read more...] about ರಾಮನಗರದಲ್ಲಿ ತ್ಯಾಜ್ಯ ವಸ್ತುಗಳಿಂದ ತುಂಬಿದ ಗಟಾರಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೋಯಿಡಾ ಕೆಡಿಪಿ ಸಭೆಯಲ್ಲಿ ಕಾಳಿನದಿ ನೀರು ಹೊರ ಜಿಲ್ಲೆಗೆ ಹರಿಸಲು ವಿರೋಧ
ಜೋಯಿಡಾ ತಾಲೂಕಿನಲ್ಲಿ ಹರಿಯುವ ಕಾಳಿ ನದಿಯನ್ನು ಉತ್ತರಕರ್ನಾಟಕಕ್ಕೆ ತೆಗೆದುಕೊಂಡು ಹೋಗುವ ಯೋಜನೆ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕು , ಜೋಯಿಡಾದಲ್ಲಿ ಹುಟ್ಟಿ ಜೋಯಿಡಾ ತಾಲೂಕಿನಲ್ಲಿ ಹರಿಯುವ ನಮ್ಮ ನದಿಯ ನೀರು ನಮಗೆ ಬಳಕೆ ಮಾಡಲು ಸಿಗುತ್ತಿಲ್ಲ, ನಮ್ಮನ್ನು ಬಿಟ್ಟು ಬೇರೆ ಜಿಲ್ಲೆಗಳಿಗೆ ನೀರು ತೆಗೆದುಕೊಂಡು ಹೋಗುವ ಈ ಯೋಜನೆಗೆ ಧಿಕ್ಕಾರ ಎಂದು ತಾ,ಪಂ,ಸದಸ್ಯ ಶರತ ಗುರ್ಜರ ಗುಡುಗಿದರು, ಕೆಡಿಪಿ ಸಭೆಯ ಆರಂಭದಲ್ಲಿಯೇ ಈ ಚರ್ಚೆ ಆರಂಭವಾಗಿ ಜುಲೈ 8 … [Read more...] about ಜೋಯಿಡಾ ಕೆಡಿಪಿ ಸಭೆಯಲ್ಲಿ ಕಾಳಿನದಿ ನೀರು ಹೊರ ಜಿಲ್ಲೆಗೆ ಹರಿಸಲು ವಿರೋಧ
ಮೊಬೈಲ್ ಚಾಟಿಂಗ್, ಸಿರಿಯಲ್ ಗಳು ಸಮಾಜದ ಮೇಲೆ ದುಷ್ಪರಿಣಾಮ ಬಿರುತ್ತಿವೆ- ಹಳಿಯಾಳದಲ್ಲಿ ಪವಾಡ ಬಯಲು ಕಾರ್ಯಕ್ರಮದಲ್ಲಿ ಹುಲಿಕಲ್ ನಟರಾಜ ಹೇಳಿಕೆ.
ಹಳಿಯಾಳ:- ಮೌಢ್ಯತೆ ಹಾಸು ಹೊಕ್ಕಾಗಿರುವ ಸಮಾಜದಲ್ಲಿ ದೇವರ ಮೇಲೆ ನಂಬಿಕೆ ಇರಲಿ ಆದರೇ ಮೊಸ ಮಾಡುವ ಜನರೇ ತುಂಬಿರುವ ಈ ಕಾಲಘಟ್ಟದಲ್ಲಿ ಮಂತ್ರವಾದಿಗಳು, ಭಾನಾಮತಿ, ಮಾಟ- ಮಂತ್ರದವರ ಮೊರೆ ಹೊಗಿ ಮೊಸ ಹೊಗದಿರಿ ಎಂದು ‘ಪವಾಡ ಬಯಲು’ ಖ್ಯಾತಿಯ ಹುಲಿಕಲ್ ನಟರಾಜ ಕರೆ ನೀಡಿದರು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪಟ್ಟಣದ ಮಿಲಾಗ್ರಿಸ್ ಸಮುದಾಯ ಭವನದಲ್ಲಿ ನಡೆದ “ಪವಾಡ ಬಯಲು” ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. … [Read more...] about ಮೊಬೈಲ್ ಚಾಟಿಂಗ್, ಸಿರಿಯಲ್ ಗಳು ಸಮಾಜದ ಮೇಲೆ ದುಷ್ಪರಿಣಾಮ ಬಿರುತ್ತಿವೆ- ಹಳಿಯಾಳದಲ್ಲಿ ಪವಾಡ ಬಯಲು ಕಾರ್ಯಕ್ರಮದಲ್ಲಿ ಹುಲಿಕಲ್ ನಟರಾಜ ಹೇಳಿಕೆ.
ಹೊನ್ನಾವರ ತಾಲೂಕು ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ
ಹೊನ್ನಾವರ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ವೆಸ್ಟ್ಕೋಸ್ಟ್ ಪೇಪರ ಮಿಲ್ ದಾಂಡೇಲಿಯವರ ಪ್ರಾಯೋಜತ್ವದಲ್ಲಿ ‘ವಾಯು ಮಾಲಿನ್ಯವನ್ನು ಹಿಮ್ಮೆಟ್ಟಿಸಿ’ ಎಂಬ ವಿಷಯದಲ್ಲಿ ತಾಲೂಕಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಚಿತ್ರ ಬಿಡಿಸುವ ಸ್ಪರ್ಧೆ ಶ್ರೀ ಚನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ನಡೆಯಿತು. ಈ ಕಾರ್ಯಕ್ರಮದ … [Read more...] about ಹೊನ್ನಾವರ ತಾಲೂಕು ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ
ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ;ತಹಶೀಲ್ದಾರ ವಿ.ಆರ್.ಗೌಡ
ಹೊನ್ನಾವರ : ಲಯನ್ಸ್ ಕ್ಲಬ್ ಹೊನ್ನಾವರದ ಸಹಯೋಗದಲ್ಲಿ ಚಂದಾವರ ಗಣಪತಿ ದೇವಸ್ಥಾನಕೇರಿ ವ್ಯಾಪ್ತಿಯ 15 ಎಕರೆ ಪ್ರದೇಶದಲ್ಲಿ ಗದ್ದೆ ನೆಟ್ಟಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ತಹಶೀಲ್ದಾರ ವಿ.ಆರ್.ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ. ಇದಕ್ಕೆ ಮುಖ್ಯ ಕಾರಣ ಜನರಿಗೆ ಭತ್ತದ ಗದ್ದೆ, ನಾಟಿ, ಕೊಯ್ಲು ಮಾಡುವ ಆಸಕ್ತಿಯು ಇಲ್ಲದಿರುವುದೇ ಆಗಿದೆ ಎಂದರು. ಕೃಷಿಯಲ್ಲಿ ಮೊದಲು ರೈತರು … [Read more...] about ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ;ತಹಶೀಲ್ದಾರ ವಿ.ಆರ್.ಗೌಡ




