ಹೊನ್ನಾವರ .ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ದಿ 14ರಂದು ರವಿವಾರ ನಗರದ ನ್ಯಾಯಾಲಯದ ಬಳಿ ಇರುವ ಮಾರ್ಥೋಮಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಿದ್ದು ಹಿರಿಯ ಅನುಭವಿ ವೈದ್ಯರು ಶಿಬಿರವನ್ನು ನಡೆಸಿಕೊಡಲಿದ್ದಾರೆ. ಹೃದಯ, ನರರೋಗ, ಜನರಲ್ ಮೆಡಿಸಿನ್, ಮೂತ್ರಶಾಸ್ತ್ರ, ಮೂತ್ರಪಿಂಡ, ರೇಡಿಯೋಥೆರಫಿ ಮತ್ತು ಕ್ಯಾನ್ಸರ್, ಶ್ವಾಸಕೋಶ, ಕಿವಿ-ಮೂಗು-ಗಂಟಲು ಮತ್ತು ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗ ಹೀಗೆ 10ವಿಭಾಗಗಳ ವೈದ್ಯರ ತಂಡ … [Read more...] about ದಿ. 14 ಮಣಿಪಾಲ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಿರಿಯ ನಾಗರಿಕರಿಗಾಗಿ ನಡೆದ ಸ್ವಾಸ್ಥ್ಯ ಸಲಹೆ ಕಾರ್ಯಕ್ರಮ
ಹಳಿಯಾಳ:- ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಸಂಸ್ಥಾಪಕರ ದಿನದ ಪ್ರಯುಕ್ತ ಹಳಿಯಾಳ ಸಂಸ್ಥೆಯ ಆವರಣದಲ್ಲಿ ಹಿರಿಯ ನಾಗರೀಕರಿಗಾಗಿ ಸ್ವಾಸ್ಥ್ಯ ಸಲಹೆಗಳು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಯಿತು. ಶಿರಸಿ ಖ್ಯಾತ ಆಯುರ್ವೇದ ಮತ್ತು ನಿಸರ್ಗ ಚಿಕಿತ್ಸೆ ವೈದ್ಯ ಡಾ|| ವೆಂಕಟ್ರಮಣ ಹೆಗಡೆ ಉಧ್ಘಾಟಿಸಿ, ಹಿರಿಯ ನಾಗರೀಕರಿಗಾಗಿ ಸ್ವಾಸ್ಥ್ಯ ಸಲಹೆಗಳು ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದ ಅವರು ಸ್ವಾಸ್ಥ್ಯ ಸಂಬಂಧಿ ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ … [Read more...] about ಹಿರಿಯ ನಾಗರಿಕರಿಗಾಗಿ ನಡೆದ ಸ್ವಾಸ್ಥ್ಯ ಸಲಹೆ ಕಾರ್ಯಕ್ರಮ
ಅಜ್ಜ-ಅಜ್ಜಿಯಂದಿರ ದಿನಾಚರಣೆ ಆಚರಿಸಿದ ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್
ಹಳಿಯಾಳ:- ಹಿರಿಯರು ಆಲದ ಮರವಿದ್ದಂತೆ. ಸದಾ ಅವರ ಆಶೀರ್ವಾದ ಎಲ್ಲರಿಗೂ ಇರಬೇಕು ಎಂದು ಹಳಿಯಾಳದ ವಿಮಲ ವಿ.ದೇಶಪಾಂಡೆ ಸೂಲ್ಕ್ ಆಫ್ ಎಕ್ಸಲೆನ್ಸನ್ ಶಾಲೆಯ ಪ್ರಭಾರಿ ಪ್ರಾಚಾರ್ಯರಾದ ಸಂಗೀತಾ ಮೇಲಗೆರಿ ಹೇಳಿದರು. ವಿ.ಆರ್.ಡಿಎಮ್ ಟ್ರಸ್ಟ್ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶಿಷ್ಟ, ವಿನೂತನವಾಗಿ ಅಜ್ಜ, ಅಜ್ಜಿಯಂದಿರ ದಿನವನ್ನು ಎಕ್ಸಲೆನ್ಸ್ ಶಾಲೆಯಲ್ಲಿ ದಿವಂಗತ ವಿಶ್ವನಾಥರಾವ್ ದೇಶಪಾಂಡೆ ದಂಪತಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸಲಾಯಿತು. ಈ … [Read more...] about ಅಜ್ಜ-ಅಜ್ಜಿಯಂದಿರ ದಿನಾಚರಣೆ ಆಚರಿಸಿದ ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್
ಕಳೆದುಕೊಂಡ ಪರ್ಸ್ ಅದೇ ವ್ಯಕ್ತಿಗೆ ಮುಟ್ಟಿಸಿ ಮಾನವಿಯತೆ ಮೆರೆದ ಬಸ್ತ್ಯಾಂವ್ ಲೋಪಿಸ್, ಗುಳಿಬೆಲೆ, ಮೋಟೊ
ಹೊನ್ನಾ ವರ . ಇಂದಿನ ಆಧುನಿಕ ಯುಗದಲ್ಲಿ ಬೆವರು ಸುರಿಸಿ, ಕಷ್ಟಪಟ್ಟು ಜೀವನ ಮಾಡಿ ಉಣ್ಣುವರೇ ಇತ್ತಿಚಿನ ದಿನದಲ್ಲಿ ತುಂಬಾ ವಿರಳ. ಕಡಿಮೆ ಸಮಯದಲ್ಲಿ ಹೆಚ್ಚಿನ ಸಂಪಾದನೆ ಅಥವಾ ಹಣ ಮಾಡುವ ಸುಲಭ ಉಪಾಯಗಳು ಇಂದಿನ ವರ್ತಮಾನ ಪತ್ರಿಕೆಯಲ್ಲಿ ಹಾಗೂ ಮಾಧ್ಯಮಗಳಲ್ಲಿ ದಿನ ಬೆಳಗಾಗುವಂತೆ ಕಾಣುವುದು ಸಹಜವಾಗಿದೆ. ಆದರು ಸಹ ನಮ್ಮ ಸಮಾಜದಲ್ಲಿ ಬೇರೆಯವರ ಆಸ್ತಿಗೆ, ಹಣಕ್ಕೆ ಅಥವಾ ಬೇರೆಯವರಿಗೆ ಮೋಸ ಮಾಡುವುದು. ಜೊತೆಗೆ ಬೇರೆಯವರ ವಸ್ತು ಸಿಕ್ಕಿದಾಗ ಪ್ರಾಮಾಣಿಕವಾಗಿ ಸಂಬಂಧಪಟ್ಟ … [Read more...] about ಕಳೆದುಕೊಂಡ ಪರ್ಸ್ ಅದೇ ವ್ಯಕ್ತಿಗೆ ಮುಟ್ಟಿಸಿ ಮಾನವಿಯತೆ ಮೆರೆದ ಬಸ್ತ್ಯಾಂವ್ ಲೋಪಿಸ್, ಗುಳಿಬೆಲೆ, ಮೋಟೊ
ತುಳಜಾಭವಾನಿ ದರ್ಶನ ಪಡೆದ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ರಾಜ್ಯ ಸರ್ಕಾರದ ಕಂದಾಯ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಆರ್.ವಿ.ದೇಶಪಾಂಡೆ ಅವರು ಪತ್ನಿ ರಾಧಾಬಾಯಿ, ಪುತ್ರರಾದ ಪ್ರಶಾಂತ ಹಾಗೂ ಪ್ರಸಾದ ಅವರೊಂದಿಗೆ ಕುಟುಂಬ ಸಮೇತರಾಗಿ ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರದ ತುಳಜಾಪೂರದ ಶ್ರೀ ತುಳಜಾಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು. … [Read more...] about ತುಳಜಾಭವಾನಿ ದರ್ಶನ ಪಡೆದ ಸಚಿವ ಆರ್ ವಿ ದೇಶಪಾಂಡೆ




