• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹವಗಿ ಗ್ರಾಮದ ಜೀನ ಮಂದಿರದ‌ ಎದುರಿನ ಕಲ್ಯಾಣಿಯನ್ನು ಸ್ವಚ್ಚಗೊಳಿಸಿದ ಗ್ರಾಮಸ್ಥರು

July 3, 2019 by Yogaraj SK Leave a Comment

HAVAGI KALYANI swachate

 ಹಳಿಯಾಳ :- ತಾಲೂಕಿನ ಹವಗಿ ಗ್ರಾಮದಲ್ಲಿರುವ ಜಿನ ಮಂದಿರದ ಎದುರಿನ ಕಲ್ಯಾಣಿ(ನೀರಿನ ಹೊಂಡ)ವನ್ನು ಹವಗಿ ಗ್ರಾಮಸ್ಥರು ಸ್ವಯಂ ಪ್ರೇರಣೆಯಿಂದ ಭಾನುವಾರ ಶ್ರಮದಾನದ ಮೂಲಕ ಸ್ವಚ್ಚಗೊಳಿಸಿದರು. ಕಳೆದ ಅನೇಕ ವರ್ಷಗಳಿಂದ ನೀರಿನ ಹೊಂಡ(ಕಲ್ಯಾಣಿ)ಯಲ್ಲಿ ಬೆಳೆದು ನಿಂತಿದ್ದ ಗಿಡ ಗಂಟಿಗಳನ್ನು ಹವಗಿ ಗ್ರಾಮದ ದಿಗಂಬರ ಜೈನ್ ಮಿಲನ ಕಾರ್ಮಿಕರು, ಸದಸ್ಯರು, ಬಸವೇಶ್ವರ ಶರ್ಯತ್ತು ಕಮೀಟಿ ಸದಸ್ಯರು ಹಾಗೂ ಗ್ರಾಮದ ಹಲವರು ಸ್ವಯಂ ಪ್ರೇರಣೆಯಿಂದ ಭಾನುವಾರ ಬಿಟ್ಟು ಬಿಡದೆ … [Read more...] about ಹವಗಿ ಗ್ರಾಮದ ಜೀನ ಮಂದಿರದ‌ ಎದುರಿನ ಕಲ್ಯಾಣಿಯನ್ನು ಸ್ವಚ್ಚಗೊಳಿಸಿದ ಗ್ರಾಮಸ್ಥರು

ಹಳಿಯಾಳ ದಲಿತಪರ‌ ಸಂಘಟನೆಗಳ ಒಕ್ಕೂಟದ ತಾಲೂಕಾಧ್ಯಕ್ಷರಾಗಿ – ಯಲ್ಲಪ್ಪಾ ಹೊನ್ನಜಿ ಆಯ್ಕೆ.

July 3, 2019 by Yogaraj SK Leave a Comment

DALITA Sanghatane vakkuta

ಹಳಿಯಾಳ:- ಹಳಿಯಾಳ ದಲಿತಪರ ಸಂಘಟನೆಗಳ ಒಕ್ಕೂಟದ ನೂತನ ಅಧ್ಯಕ್ಷರನ್ನಾಗಿ ಯಲ್ಲಪ್ಪಾ ಹೊನ್ನೋಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕಿನ ಹಲವಾರು ದಲಿತ ಸಂಘಟನೆಗಳು ಸೇರಿ ಈ ಒಕ್ಕೂಟವನ್ನು ಕಳೆದ 3 ವರ್ಷಗಳ ಹಿಂದೆ ರಚಿಸಲಾಗಿತ್ತು. ಹಿಂದಿನ ಅಧ್ಯಕ್ಷರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ನೂತನ ಅಧ್ಯಕ್ಷರು ಹಾಗೂ ಸಂಪೂರ್ಣ ಒಕ್ಕೂಟಕ್ಕೆ ನೂತನ … [Read more...] about ಹಳಿಯಾಳ ದಲಿತಪರ‌ ಸಂಘಟನೆಗಳ ಒಕ್ಕೂಟದ ತಾಲೂಕಾಧ್ಯಕ್ಷರಾಗಿ – ಯಲ್ಲಪ್ಪಾ ಹೊನ್ನಜಿ ಆಯ್ಕೆ.

ಲಯನ್ಸ್ ಕ್ಲಬ್:ನೂತನ ಪದಾಧಿಕಾರಿಗಳ ಆಯ್ಕೆ

July 2, 2019 by Gaju Gokarna Leave a Comment

Shrikanth Hegdekar President

ಹೊನ್ನಾವರ:ಗುತ್ತಿಗೆದಾರ ಶ್ರೀಕಾಂತ ಆರ್.ಹೆಗಡೇಕರ ಲಯನ್ಸ್ ಕ್ಲಬ್ ಆಪ್ ಹೊನ್ನಾವರ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 2019-20ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ನಿವೃತ್ತ ಪ್ರಾಚಾರ್ಯ ಡಾ.ಎ.ವಿ.ಶಾನಭಾಗ ಕಾರ್ಯದರ್ಶಿಯಾಗಿ ಹಾಗೂ ಉದ್ಯಮಿ ಸಂತೋಷ ವಿ.ನಾಯ್ಕ ಖಜಾಂಚಿಯಾಗಿ ಆಯ್ಕೆಯಾದರು. ಪದಗ್ರಹಣ ಸಮಾರಂಭ 3ರಂದು-ಲಯನ್ಸ್ ಕ್ಲಬ್ ಆಪ್ ಹೊನ್ನಾವರ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪಟ್ಟಣದ ಫಾರೆಸ್ಟ್ ಕಾಲನಿಯಲ್ಲಿರುವ ಲಯನ್ಸ್ … [Read more...] about ಲಯನ್ಸ್ ಕ್ಲಬ್:ನೂತನ ಪದಾಧಿಕಾರಿಗಳ ಆಯ್ಕೆ

ಕ್ಷೇತ್ರ ಶಿಕ್ಷಣಾಧಿಕಾರಿ ಯಾಗಿ ಅಶೋಕ ಭಜಂತ್ರಿ ಅಧಿಕಾರ ಸ್ವೀಕಾರ

July 2, 2019 by Gaju Gokarna Leave a Comment

ಹೊನ್ನಾವರ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಳೆದ ಹಲವು ತಿಂಗಳುಳಿಂದ ಪ್ರಭಾರಿ ಆಗಿ ಕತ್ಯರ್ವ ನಿರ್ವಹಿಸುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ನೇಮಕಾತಿ ಅಂತಿಮಗೊಳ್ಳುವ ಮೂಲಕ ಅಶೋಕ ಭಜಂತ್ರಿಯವರುsಸೋಮವಾರ ಅಧಿಕಾರ ಸ್ವಿಕರಿಸಿದರು.ಕಳೆದ 6 ತಿಂಗಳಿಗೂ ಹೆಚ್ಚಿನ ಸಮಯದಿಂದ ತೆರವಾದ ಸ್ಥಾನವನ್ನು ಪ್ರಭಾರಿಯಾಗಿ ಜಿ.ಎಲ್.ನಾಯ್ಕ ನಿಭಾಯಿಸುತ್ತಿದ್ದರು. ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅಶೋಕ ಭಜಂತ್ರಿ … [Read more...] about ಕ್ಷೇತ್ರ ಶಿಕ್ಷಣಾಧಿಕಾರಿ ಯಾಗಿ ಅಶೋಕ ಭಜಂತ್ರಿ ಅಧಿಕಾರ ಸ್ವೀಕಾರ

ಲಾರಿ ಮತ್ತು ಟಾಟಾ ಗೂಡ್ಸ್ ನಡುವೆ ಡಿಕ್ಕಿ ; ಚಾಲಕರಿಗೆ ಗಾಯ

July 2, 2019 by Gaju Gokarna Leave a Comment

hnr accident 19.

ಹೊನ್ನಾವರ: ಲಾರಿ ಮತ್ತು ಟಾಟಾ ಗೂಡ್ಸ್ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರಿಬ್ಬರು ಗಾಯಗೊಂಡ ಘಟನೆ ತಾಲೂಕಿನ ಕಾಸರಕೋಡ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಹೊನ್ನಾವರದಿಂದ ಭಟ್ಕಳ ಕಡೆಗೆ ಚಲಿಸುತ್ತಿದ್ದ ಲಾರಿಗೆ ಭಟ್ಕಳದಿಂದ ಹೊನ್ನಾವರ ಕಡೆಗೆ ಚಲಿಸುತ್ತಿದ್ದ ಗೂಡ್ಸ ವಾಹನ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಲಾರಿಯ ಚಕ್ರಗಳು ಹೆದ್ದಾರಿ ಪಕ್ಕದ ಮಣ್ಣಿನ ದಿಬ್ಬದಲ್ಲಿ ಹೂತಿವೆ. ಲಾರಿಗೆ ಡಿಕ್ಕಿಯಾದ ಟಾಟಾ ಗೂಡ್ಸ್ ವಾಹನ ಒಮ್ಮೆಲೆ … [Read more...] about ಲಾರಿ ಮತ್ತು ಟಾಟಾ ಗೂಡ್ಸ್ ನಡುವೆ ಡಿಕ್ಕಿ ; ಚಾಲಕರಿಗೆ ಗಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar