ಹಳಿಯಾಳ :- ಮಳೆಗಾಲದಲ್ಲೂ ಬಿರು ಬೆಸಿಗೆಯಿಂದ ಬಸವಳಿದಿದ್ದ ಹಳಿಯಾಳ ಜನತೆ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊಂಚ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಮತ್ತೇ ಬರಗಾಲ ಅನುಭವಿಸಬೇಕೆಂಬ ಚಿಂತೆಯಲ್ಲಿದ್ದ ರೈತ ಸಮುದಾಯದಲ್ಲಿ ಮಂದಹಾಸ ಮೂಡಿದೆ. ಜೂನ್ 1 ರಿಂದ ಪ್ರಾರಂಭವಾಗಬೇಕಿದ್ದ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತ ಸಮುದಾಯವನ್ನು ಮತ್ತೇ ಚಿಂತೆಗಿಡು ಮಾಡಿತ್ತು. ಅಲ್ಲದೇ ಸುಡು ಬಿಸಿಲಿನ ತಾಪಕ್ಕೆ ಹಳಿಯಾಳದ ಬಹುತೇಕ ಎಲ್ಲ ಕೆರೆ ಕಟ್ಟೆಗಳು ಹಾಗೂ … [Read more...] about ಶನಿವಾರ ಹಾಗೂ ಭಾನುವಾರ ಹಳಿಯಾಳದಲ್ಲಿ ಉತ್ತಮ ಮಳೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ
ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಭದಿಸಿದ ಇಲಾಖೆಗಳ ಆಶ್ರಯದಲ್ಲಿ 2019-20 ನೇ ಶಾಲಿನ ಮಂಕಿ ಹೋಬಳಿ ಮಟ್ಟದ "" ಕೃಷಿ ಅಭಿಯಾನ "" ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ "" ಎಂಬ ಶಿರ್ಷಿಕೆಯಡಿ ಕಾರ್ಯಕ್ರಮದ ಚಾಲನೆ ನೀಡುವ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಬಳ್ಕೂರಿನ ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ನಡೆದ ಸಭಾ … [Read more...] about ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ
ವೃತ್ತಿ ಘನತೆಯನ್ನು ಇಟ್ಟುಕೊಂಡು ಸೇವೆ ಸಲ್ಲಿಸಿದ್ದ ಸರ್ಕಾರಿ ನೌಕರನ್ನು ಜನತೆ ಸದಾ ಸ್ಮರಿಸುತ್ತದೆ; ಕೆ.ವಿ. ನಾಯ್ಕ
ಹೊನ್ನಾವರ: ವೃತ್ತಿ ಘನತೆಯನ್ನು ಇಟ್ಟುಕೊಂಡು ಸೇವೆ ಸಲ್ಲಿಸಿದ್ದ ಸರ್ಕಾರಿ ನೌಕರನ್ನು ಜನತೆ ಸದಾ ಸ್ಮರಿಸುತ್ತದೆ ಎಂದು ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಹಾದೇವ ಚಂದ್ರಪ್ಪ ಕಲಗುಡ್ಡಿಯವರನ್ನು ವಕೀಲರ ಸಂಘದ ಪರವಾಗಿ ಸನ್ಮಾನಿಸಿ ಬೀಳ್ಕೊಟ್ಟು ಮಾತನಾಡುತ್ತಿದ್ದರು. ಸರ್ಕಾರಿ ಸೇವೆ ಪವಿತ್ರವಾದದ್ದು ಅದರಲ್ಲೂ ನ್ಯಾಯಾಲಯದ ಸೇವೆ ಅತೀ ಪವಿತ್ರವಾದದ್ದು, ನ್ಯಾಯಾಲಯದಲ್ಲಿ ನಿರಂತರ … [Read more...] about ವೃತ್ತಿ ಘನತೆಯನ್ನು ಇಟ್ಟುಕೊಂಡು ಸೇವೆ ಸಲ್ಲಿಸಿದ್ದ ಸರ್ಕಾರಿ ನೌಕರನ್ನು ಜನತೆ ಸದಾ ಸ್ಮರಿಸುತ್ತದೆ; ಕೆ.ವಿ. ನಾಯ್ಕ
ಸಮಾಜ ನೀಡಿದ ಸನ್ಮಾನ ಸಂತಸ ತಂದಿದೆ ಶಾಸಕ ದಿನಕರ ಶೆಟ್ಟಿ.
ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ 71ನೇ ವಾರ್ಷಿಕ ಮಹಾ ಸಭೆಯನ್ನು ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ ನಮ್ಮ ಸಮುದಾಯ ಚಿಕ್ಕ ಸಮುದಾಯವಾದರೂ ಕ್ಷೇತ್ರದ ಜನತೆ 25 ವರ್ಷದಿಂದ ಸಮುದಾಯದವರನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇತರೆ ಸಮುದಾಯ ನಮ್ಮ ಮೇಲಿಟ್ಟ ನಂಬಿಕೆ ಹಾಗೂ ನಾವು ಆ ಸಮುದಾಯದೊಂದಿಗೆ ಹೊಂದಾಣಿಕೆ … [Read more...] about ಸಮಾಜ ನೀಡಿದ ಸನ್ಮಾನ ಸಂತಸ ತಂದಿದೆ ಶಾಸಕ ದಿನಕರ ಶೆಟ್ಟಿ.
ಹಳಿಯಾಳದ ಸಂಕನಕೊಪ್ಪ ಗ್ರಾಮದಲ್ಲಿ ಉಚಿತ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ
ಹಳಿಯಾಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಹಿಳೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಪ್ರಗತಿ ಹೊಂದಲು ಅತ್ಯುತ್ತಮ ಕೌಶಲ್ಯಗಳನ್ನು ಹೊಂದಿ ಸ್ವಾವಲಂಬಿಯಾಗಿ ಬದುಕಲು ಕಲಿಯಬೇಕು ಎಂದು ಹಳಿಯಾಳದ ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಅವರು ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಹಳಿಯಾಳ ವತಿಯಿಂದ ತಾಲೂಕಿನ ಸಂಕನಕೊಪ್ಪ ಗ್ರಾಮದ ಮಹಿಳೆಯರಿಗಾಗಿ 1 ತಿಂಗಳ … [Read more...] about ಹಳಿಯಾಳದ ಸಂಕನಕೊಪ್ಪ ಗ್ರಾಮದಲ್ಲಿ ಉಚಿತ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ




