• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಶನಿವಾರ ಹಾಗೂ ಭಾನುವಾರ ಹಳಿಯಾಳದಲ್ಲಿ ಉತ್ತಮ ಮಳೆ

July 2, 2019 by Yogaraj SK Leave a Comment

nirantara MALE -tumbida kere

ಹಳಿಯಾಳ :- ಮಳೆಗಾಲದಲ್ಲೂ ಬಿರು ಬೆಸಿಗೆಯಿಂದ ಬಸವಳಿದಿದ್ದ ಹಳಿಯಾಳ ಜನತೆ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊಂಚ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಮತ್ತೇ ಬರಗಾಲ ಅನುಭವಿಸಬೇಕೆಂಬ ಚಿಂತೆಯಲ್ಲಿದ್ದ ರೈತ ಸಮುದಾಯದಲ್ಲಿ ಮಂದಹಾಸ ಮೂಡಿದೆ. ಜೂನ್ 1 ರಿಂದ ಪ್ರಾರಂಭವಾಗಬೇಕಿದ್ದ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತ ಸಮುದಾಯವನ್ನು ಮತ್ತೇ ಚಿಂತೆಗಿಡು ಮಾಡಿತ್ತು. ಅಲ್ಲದೇ ಸುಡು ಬಿಸಿಲಿನ ತಾಪಕ್ಕೆ ಹಳಿಯಾಳದ ಬಹುತೇಕ ಎಲ್ಲ ಕೆರೆ ಕಟ್ಟೆಗಳು ಹಾಗೂ … [Read more...] about ಶನಿವಾರ ಹಾಗೂ ಭಾನುವಾರ ಹಳಿಯಾಳದಲ್ಲಿ ಉತ್ತಮ ಮಳೆ

ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

July 2, 2019 by Vishwanath Shetty Leave a Comment

ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಭದಿಸಿದ ಇಲಾಖೆಗಳ ಆಶ್ರಯದಲ್ಲಿ 2019-20 ನೇ ಶಾಲಿನ ಮಂಕಿ ಹೋಬಳಿ ಮಟ್ಟದ "" ಕೃಷಿ ಅಭಿಯಾನ "" ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ "" ಎಂಬ ಶಿರ್ಷಿಕೆಯಡಿ ಕಾರ್ಯಕ್ರಮದ ಚಾಲನೆ ನೀಡುವ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಬಳ್ಕೂರಿನ ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ನಡೆದ ಸಭಾ … [Read more...] about ಮಂಕಿ ಹೊಬಳಿ ಮಟ್ಟದ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

ವೃತ್ತಿ ಘನತೆಯನ್ನು ಇಟ್ಟುಕೊಂಡು ಸೇವೆ ಸಲ್ಲಿಸಿದ್ದ ಸರ್ಕಾರಿ ನೌಕರನ್ನು ಜನತೆ ಸದಾ ಸ್ಮರಿಸುತ್ತದೆ; ಕೆ.ವಿ. ನಾಯ್ಕ

July 2, 2019 by Gaju Gokarna Leave a Comment

ಹೊನ್ನಾವರ: ವೃತ್ತಿ ಘನತೆಯನ್ನು ಇಟ್ಟುಕೊಂಡು ಸೇವೆ ಸಲ್ಲಿಸಿದ್ದ ಸರ್ಕಾರಿ ನೌಕರನ್ನು ಜನತೆ ಸದಾ ಸ್ಮರಿಸುತ್ತದೆ ಎಂದು ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಹಾದೇವ ಚಂದ್ರಪ್ಪ ಕಲಗುಡ್ಡಿಯವರನ್ನು ವಕೀಲರ ಸಂಘದ ಪರವಾಗಿ ಸನ್ಮಾನಿಸಿ ಬೀಳ್ಕೊಟ್ಟು ಮಾತನಾಡುತ್ತಿದ್ದರು. ಸರ್ಕಾರಿ ಸೇವೆ ಪವಿತ್ರವಾದದ್ದು ಅದರಲ್ಲೂ ನ್ಯಾಯಾಲಯದ ಸೇವೆ ಅತೀ ಪವಿತ್ರವಾದದ್ದು, ನ್ಯಾಯಾಲಯದಲ್ಲಿ ನಿರಂತರ … [Read more...] about ವೃತ್ತಿ ಘನತೆಯನ್ನು ಇಟ್ಟುಕೊಂಡು ಸೇವೆ ಸಲ್ಲಿಸಿದ್ದ ಸರ್ಕಾರಿ ನೌಕರನ್ನು ಜನತೆ ಸದಾ ಸ್ಮರಿಸುತ್ತದೆ; ಕೆ.ವಿ. ನಾಯ್ಕ

ಸಮಾಜ ನೀಡಿದ ಸನ್ಮಾನ ಸಂತಸ ತಂದಿದೆ ಶಾಸಕ ದಿನಕರ ಶೆಟ್ಟಿ.

June 30, 2019 by Vishwanath Shetty Leave a Comment

ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ 71ನೇ ವಾರ್ಷಿಕ ಮಹಾ ಸಭೆಯನ್ನು ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ ನಮ್ಮ ಸಮುದಾಯ ಚಿಕ್ಕ ಸಮುದಾಯವಾದರೂ ಕ್ಷೇತ್ರದ ಜನತೆ 25 ವರ್ಷದಿಂದ ಸಮುದಾಯದವರನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅದಕ್ಕೆ ಮುಖ್ಯ ಕಾರಣ ಇತರೆ ಸಮುದಾಯ ನಮ್ಮ ಮೇಲಿಟ್ಟ ನಂಬಿಕೆ ಹಾಗೂ ನಾವು ಆ ಸಮುದಾಯದೊಂದಿಗೆ ಹೊಂದಾಣಿಕೆ … [Read more...] about ಸಮಾಜ ನೀಡಿದ ಸನ್ಮಾನ ಸಂತಸ ತಂದಿದೆ ಶಾಸಕ ದಿನಕರ ಶೆಟ್ಟಿ.

ಹಳಿಯಾಳದ ಸಂಕನಕೊಪ್ಪ ಗ್ರಾಮದಲ್ಲಿ ಉಚಿತ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ

June 28, 2019 by Yogaraj SK Leave a Comment

ಹಳಿಯಾಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಹಿಳೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಪ್ರಗತಿ ಹೊಂದಲು ಅತ್ಯುತ್ತಮ ಕೌಶಲ್ಯಗಳನ್ನು ಹೊಂದಿ ಸ್ವಾವಲಂಬಿಯಾಗಿ ಬದುಕಲು ಕಲಿಯಬೇಕು ಎಂದು ಹಳಿಯಾಳದ ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಅವರು ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ಹಳಿಯಾಳ ವತಿಯಿಂದ ತಾಲೂಕಿನ ಸಂಕನಕೊಪ್ಪ ಗ್ರಾಮದ ಮಹಿಳೆಯರಿಗಾಗಿ 1 ತಿಂಗಳ … [Read more...] about ಹಳಿಯಾಳದ ಸಂಕನಕೊಪ್ಪ ಗ್ರಾಮದಲ್ಲಿ ಉಚಿತ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar