ಹೊನ್ನಾವರ: ಪಟ್ಟಣದ ಜೋಗಮಠ ಲಕ್ಷಣತೀರ್ಥ ಸುವಿಧಾ ಆಸ್ಪತ್ರೆಯ ಭವಾನಿ ಮೇಸ್ತ ಅವರ ಮನೆಯ ಮೇಲೆ ಮರದ ಟೋಂಗೆ ಬಿದ್ದು ಹಾನಿ ಉಂಟಾಗಿತ್ತು. ಈ ಸಂದರ್ಭದಲ್ಲಿ ವಾರ್ಡ ಸದಸ್ಯ ಶಿವರಾಜ ಮೇಸ್ತ ತಹಶೀಲ್ದಾರ ಹಾಗೂ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕರೆಯಿಸಿ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಅಲ್ಲದೇ ಒಣಗಿದ ಮರವಾಗಿರುದರಿಂದ ಮಳೆಗಾಲದಲ್ಲಿ ಯಾವುದೇ ಕ್ಷಣದಲ್ಲಿಯೂ ಅಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಮನವರಿಕೆ ಮಾಡಿದ್ದರು. ಈ ವಿಷಯ ಮಾಧ್ಯಮದಲ್ಲಿ ಕೂಡಾ … [Read more...] about ಮನವಿಗೆ ಸ್ಪಂದಿಸಿ ಕೂಡಲೇ ಒಣಗಿದ ಮರವನ್ನು ಬುಡ ಸಮೇತ ತೆರವುಗೊಳಿಸಲು ಸ್ಪಂದಿಸಿದ ಅಧಿಕಾರಿಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.
ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಕೃಷಿ ಇಲಾಖೆ ಮತ್ತು ಕೃಷಿಸಂಬಧಿತ ಇಲಾಖೆಯ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಳದೀಪುರ ಗ್ರಾಮ ಪಂಚಾಯತ ಸಭಾಭವನದಲ್ಲಿ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಅಭಿಯಾನ ಗ್ರಾಮೀಣ ಭಾಗದ ರೈತರ ಮನೆಬಾಗಿಲಿಗೆ ಕೃಷಿ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು … [Read more...] about ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.
ಇದು ರಸ್ತೆಯೋ – ನದಿಯೋ ? ಹಳಿಯಾಳದ ಕಿಲ್ಲಾ ರಸ್ತೆಯ ಅವಾಂತರ
ಹಳಿಯಾಳ :- ರಸ್ತೆಯ ಮೇಲೆ ಇಕ್ಕೆಲಗಳಿಗೆ ತಾಗಿ ತುಂಬಿ ನಿಂತಿರುವ ನೀರು. ಇದು ರಸ್ತೆಯೋ ಅಥವಾ ನದಿಯೋ ಎಂಬ ಪ್ರಶ್ನೇ ಇಲ್ಲಿ ಸಂಚಾರ ಮಾಡುವವರು ಕೇಳುತ್ತಾರೆ. ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಗಟಾರವಿಲ್ಲದೇ ರಸ್ತೆಯೇ ನದಿಯಂತಾಗಿರುವ ಚಿತ್ರಣ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜರ ಕಿಲ್ಲಾ ಪ್ರದೇಶದಲ್ಲಿ ಕಾಣ ಸಿಗುತ್ತದೆ. ಪಟ್ಟಣದ ಬಸವನಗಲ್ಲಿ, ದೇಸಾಯಿಗಲ್ಲಿ ಸನಿಹವಿರುವ ಶಿವಾಜಿ ಮಹಾರಾಜರ ಕಿಲ್ಲಾ ಕೋಟೆ ಪ್ರದೇಶದಲ್ಲಿ ಸರ್ಕಾರದ ಪ್ರವಾಸಿ ಮಂದಿರಗಳು, ಕೊಟೆ … [Read more...] about ಇದು ರಸ್ತೆಯೋ – ನದಿಯೋ ? ಹಳಿಯಾಳದ ಕಿಲ್ಲಾ ರಸ್ತೆಯ ಅವಾಂತರ
ಹಳಿಯಾಳದಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ಆಚರಣೆ.
ಹಳಿಯಾಳ:- ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ನಾಡಪ್ರಭು ಕೇಂಪೆಗೌಡರ ಜಯಂತಿಯನ್ನು ಆಚರಿಸಲಾಯಿತು. ತಹಶೀಲ್ದಾರ್ ಜಿಕೆ ರತ್ನಾಕರ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಜೀಜಾಮಾತ ಸಂಘಟನೆಯ ಅಧ್ಯಕ್ಷೆ ಮಂಗಲಾ ಕಶೀಲಕರ, ಪತಂಜಲಿ ಯೋಗ ಸಮೀತಿಯ ಕಮಲ ಸಿಕ್ವೇರಾ, ಮಂಜುನಾಥ ಕರಾಟೆ ಮತ್ತು ಡ್ಯಾನ್ಸ್ ಶಾಲೆಯ ಮಂಜುನಾಥ ಮಾದಾರ, ಸಿಪಿಐ ಲೋಕಾಪುರ, ಹಿರಿಯ ನಾಗರೀಕರ ವೇದಿಕೆಯವರು ಸೇರಿದಂತೆ ಮೊದಲಾದವರು ಇದ್ದರು. ನಿವೃತ್ತ … [Read more...] about ಹಳಿಯಾಳದಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ ಆಚರಣೆ.
ಹಳಿಯಾಳದಲ್ಲಿ ಗ್ರಾಮ ಲೆಕ್ಕಾಧಿಕಾರಿ(ಶಾನಬೋಗ) ಮೇಲೆ ಎಸಿಬಿ ದಾಳಿ
ಹಳಿಯಾಳ:- ರೈತನೊರ್ವನಿಂದ ಪೊಡಿ (ವಾಟ್ನಿ) ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ತಾಲೂಕಿನ ತತ್ವಣಗಿ ಗ್ರಾಮ ಲೆಕ್ಕಾಧಿಕಾರಿ (ಶಾನಭೊಗ) ಗಿರಿಶ ರಣದೇವ ನನ್ನು ಕಾರವಾರದ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ತಮ್ಮ ವಶಕ್ಕೆ ಪಡೆದಿದ್ದಾರೆ.ಹಳಿಯಾಳದ ತತ್ವಣಗಿ ಗ್ರಾಮದ ಭಿಮರಾವ ರಾಯಪ್ಪಾ ಕುರುಬರ ಎನ್ನುವ ಬಡ ರೈತ ತನ್ನ ಹೊಲದ ಪೊಡಿ( ವಾಟ್ನಿ) ಪ್ರಕರಣ ತೆಗೆದುಕೊಂಡು ಗಿರೀಶ ಹತ್ತಿರ ತೆರಳಿದಾಗ ಗಿರೀಶ ೫೦೦೦ ಹಣಕ್ಕೆ ಬೇಡಿಕೆ … [Read more...] about ಹಳಿಯಾಳದಲ್ಲಿ ಗ್ರಾಮ ಲೆಕ್ಕಾಧಿಕಾರಿ(ಶಾನಬೋಗ) ಮೇಲೆ ಎಸಿಬಿ ದಾಳಿ




