ಹಳಿಯಾಳ:- ತಾಲೂಕಿನ ಬಾಣಸಗೇರಿ ತೋಟಗಾರಿಕೆ ಕ್ಷೇತ್ರವನ್ನು ಮಾದರಿ ತೋಟಗಾರಿಕೆ ಕ್ಷೇತ್ರವನ್ನಾಗಿ ಪರಿವರ್ತಿಸಲು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಪ್ರಯತ್ನದ ಫಲವಾಗಿ ಬಾಣಸಗೇರಿ ತೋಟಗಾರಿಕೆ ಕ್ಷೇತಕ್ಕೆ 23.91ಲಕ್ಷ ಅನುದಾನ ಮಂಜೂರಾಗಿದೆ ಎಂದು ಸಚಿವರ ಹಳಿಯಾಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 2019-20ನೇ ಸಾಲಿನಲ್ಲಿ ನಬಾರ್ಡ ಬ್ಯಾಂಕನ ಐಆರ್ಡಿಎಫ್ 23 ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಅನುದಾನ ಯೋಜನೆಯಡಿಯಲ್ಲಿ ಈ ಅನುದಾನ ಮಂಜೂರಿಯಾಗಿದೆ ಎಂದಿರುವ … [Read more...] about ಬಾಣಸಗೇರಿ ತೋಟಗಾರಿಕೆ ಕ್ಷೇತ್ರ ಅಭಿವೃದ್ಧಿಗೆ 23.91 ಲಕ್ಷ ಮಂಜೂರಿ- ಸಚಿವ ಆರ್.ವಿ.ದೇಶಪಾಂಡೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ
ಹೊನ್ನಾವರ :ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನಕಾರ್ಯಕ್ರಮವನ್ನು ಹಳದಿಪುರಗ್ರಾ.ಪಂ.ಆವರಣದಲ್ಲಿಜೂನ್ 28 ರಂದು ಶುಕ್ರವಾರಕುಮಟಾ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ ಚಾಲನೆ ನೀಡಲಿದ್ದಾರೆಎಂದು ಕೃಷಿ ಅಧಿಕಾರಿ ಪುನೀತಾಎಸ್.ಬಿ. ತಿಳಿಸಿದರು. ಇವರು ಹೊನ್ನಾವರ ಪಟ್ಟಣದ ಕೃಷಿ ಇಲಾಖಾ ಕಛೇರಿಯಲ್ಲಿ ನಡೆದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ರೈತರಿಗೆ ಪ್ರತಿ ವರ್ಷದಂತೆ ಕೃಷಿ … [Read more...] about ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ
ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ
ಹೊನ್ನಾವರ:ಸರ್ಕಾರ ಹಲವು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ವಿಷಾದ ವ್ಯಕ್ತಪಡಿಸಿ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ ಎಂದರು.ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರವಾರ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಮಂಜೂರಾದ ಭಾಗ್ಯಲಕ್ಷ್ಮೀ ಬಾಂಡ್ … [Read more...] about ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ
ಸ್ಥಿತಿಗಾರ ಶಾಲೆಯಲ್ಲಿ ಬೊನ್ಸಾಯಿ ಕೃಷಿ ಪದ್ಧತಿಯ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ
ಹೊನ್ನಾವರ : ಸ್ಥಿತಿಗಾರ ಶಾಲೆಯಲ್ಲಿ ವಿದ್ಯಾರ್ಥಿ ಮತ್ತು ಊರನಾಗರಿಕರಿಗೆ ಬೊನ್ಸಾಯಿ ಕೃಷಿ ಪದ್ಧತಿಯ ಕುರಿತು ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು É ಏರ್ಪಡಿಸಲಾಗಿತ್ತು. ನಿವೃತ್ತ ವಲಯ ಅರಣ್ಯಾಧಿಕಾರಿಗಳಾದ ಎಲ್.ಆರ್. ಹೆಗಡೆ ಬೊನ್ಸಾಯಿ ಕೃಷಿ ಪದ್ಧತಿಯ ಕುರಿತು ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆಯನ್ನು ನೀಡಿದರು. ಜಪಾನ್ ದೇಶದಲ್ಲಿ ಹುಟ್ಟಿದ ಈ ಕೃಷಿಗೆ ಜಗತ್ತಿನಾದ್ಯಂತ ಬೇಡಿಕೆಯಿದೆ. ಕಡಿಮೆ ಜಾಗದಲ್ಲಿ ಹೆಚ್ಚು ಇಳುವರಿ ಪಡೆಯಲು ಬೊನ್ಸಾಯಿ ಕೃಷಿ … [Read more...] about ಸ್ಥಿತಿಗಾರ ಶಾಲೆಯಲ್ಲಿ ಬೊನ್ಸಾಯಿ ಕೃಷಿ ಪದ್ಧತಿಯ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ
ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ
ಹೊನ್ನಾವರ ಜೂ. 26 : ದೈಹಿಕ ಅಸಹಾಕರವನ್ನು ಮೆಟ್ಟಿ ನಿಂತು ಬೌದ್ಧಿಕ ಸಾಮಥ್ರ್ಯದಲ್ಲಿ ಮೆಟ್ಟಿಲೇರುತ್ತ ಚೆಸ್ ಪಟುವಾಗಿ ಬೆಳೆದ ಸಮರ್ಥ ಜಗದೀಶ ರಾವ್ ಅಮೇರಿಕಾ ಹಾಗೂ ಸ್ಲೋವಾಕಿಯಾದಲ್ಲಿ ನಡೆಯುವ 2ನೇ ವಿಶ್ವಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು ತಂದೆ ಜಗದೀಶ ರಾವ್ ಮಗನನ್ನು ಕರೆದೊಯ್ದಿದ್ದಾರೆ. ದಿ. 28ರಿಂದ ಜುಲೈ 6ರವರೆಗೆ ಸ್ಲೋವಾಕಿಯಾದಲ್ಲಿ ನಡೆಯುವ ಐಪಿಸಿಎ ವಿಶ್ವಮಟ್ಟದ ಚದುರಂಗ ಸ್ಪರ್ಧೆ ಹಾಗೂ ದಿ. 9-7-2019ರಿಂದ 14-7-2019ರವರೆಗೆ ಅಮೇರಿಕಾದ … [Read more...] about ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ



