• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ದಾಂಡೇಲಿ ನಗರದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವ ದೇಶಪಾಂಡೆಗೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ಮನವಿ

June 26, 2019 by Yogaraj SK Leave a Comment

ದಾಂಡೇಲಿ:- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿಯು ದಾಂಡೇಲಿ ನಗರದ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ವಿ.ದೇಶಪಾಂಡೆಯವರಿಗೆ ಮನವಿ ಸಲ್ಲಿಸಿ ಬಳಿಕ ಸಚಿವರೊಂದಿಗೆ ಮನವಿಯ ಮೇಲೆ ಸುಧೀರ್ಘ ಚರ್ಚೆ ನಡೆಸಲಾಯಿತು. ಕುಡಿಯುವ ನೀರಿನ ಕರ ಆಕರಣೆ ಮಾಡಿದ ಕುರಿತು ರಾಜ್ಯಾದಂತ್ಯ ಒಂದೇ ಕರ ಇದೆ ಎಂದು ತಿಳಿಸಿದಾಗ ಸಮಿತಿಯವರು ತಿಳಿಸಿದ್ದು ನಗರ ಸಭೆಯವರು ಸರಕಾರದ ಸುತ್ತೋಲೆಯ ಪ್ರಕಾರ ನೀರಿನ ಕರ ಆಕರಣೆ ಮಾಡಿದ್ದು … [Read more...] about ದಾಂಡೇಲಿ ನಗರದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವ ದೇಶಪಾಂಡೆಗೆ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮೀತಿಯಿಂದ ಮನವಿ

ಯಾರೂ ಕದಿಯದ ಜ್ಞಾನ ಸಂಪತ್ತನ್ನು ಗಳಿಸಬೇಕು- ಗುರು ಮಾಹಾಂತ ಸ್ವಾಮಿಗಳು

June 26, 2019 by Yogaraj SK Leave a Comment

book release

ಹಳಿಯಾಳ:- ಯಾರೂ ಕದಿಯದ ಜ್ಞಾನ ಸಂಪತ್ತನ್ನು ಗಳಿಸಬೇಕು, ಅಂತಹಜ್ಞಾನ ಸಂಪತ್ತು ಹೆಚ್ಚು ಹೆಚ್ಚು ಓದುವುದರಿಂದ ವೃದ್ಧಿಯಾಗುತ್ತದೆ ಎಂದು ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್ಲಿನ ಪೀಠಾಧೀಶರಾದ ಗುರು ಮಹಾಂತಸ್ವಾಮಿಗಳು ಹೇಳಿದರು. ಅವರು ಶ್ರೀ ವಿಜಯ ಮಹಾಂತೇಶ್ವರ ಶಿಕ್ಷಣ ಮಹಾವಿದ್ಯಾಲಯ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿರುವ ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ನವ ದೆಹಲಿ ಹಾಗೂ … [Read more...] about ಯಾರೂ ಕದಿಯದ ಜ್ಞಾನ ಸಂಪತ್ತನ್ನು ಗಳಿಸಬೇಕು- ಗುರು ಮಾಹಾಂತ ಸ್ವಾಮಿಗಳು

ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ

June 25, 2019 by Yogaraj SK Leave a Comment

krishi abhiyana rathake chalane

ಹಳಿಯಾಳ :- 2019 ನೇ ಸಾಲಿನ “ಸಮಗ್ರ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು. ಇಂದಿನಿಂದ ಪ್ರಾರಂಭವಾಗಿ ಜುಲೈ 3ರ ವರೆಗೆ ನಡೆಯಲಿರುವ ಈ ಅಭಿಯಾನವು ತಾಲೂಕಿನ 4 ದಾಂಡೇಲಿ, ಹಳಿಯಾಳ, ಸಾಂಬ್ರಾಣಿ ಮತ್ತು ಮುರ್ಕವಾಡ … [Read more...] about ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ

ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ‌ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.

June 25, 2019 by Yogaraj SK Leave a Comment

RV deshpande minister rinda VIVIDHA falanubhavigalige cheq and yantra vitarane

ಹಳಿಯಾಳ:- ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ, ಯುವಕರು ವ್ಯವಸಾಯದಲ್ಲಿ ನಿರಾಸಕ್ತಿ ತೊರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಯುವಕರು ಕೃಷಿ-ವ್ಯವಸಾಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಈ ಕ್ಷೇತ್ರಕ್ಕೆ ಹೆಚ್ಚಿನ ಗೌರವವು ಸಿಗಬೇಕಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಟ್ಟರು. ಕಂದಾಯ, ಕೃಷಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿವಿಧಾನಸೌಧದ ಸಭಾ … [Read more...] about ಯುವಕರು ಕೃಷಿ ವ್ಯವಸಾಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕಿದೆ‌ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಗೌರವ ಸಿಗಬೇಕಿದೆ- ಸಚಿವ ದೇಶಪಾಂಡೆ.

ಹಳಿಯಾಳದ ಮುರ್ಕವಾಡ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಧ್ಘಾಟನೆ- ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಸಚಿವ ಆರ್ ವಿ ದೇಶಪಾಂಡೆ ಸೂಚನೆ.

June 25, 2019 by Yogaraj SK Leave a Comment

MURKWAD PUBLIC School opening BY RV deshpande

ಹಳಿಯಾಳ:- ಜುಲೈ ಒಂದನೇ ದಿನಾಂಕದೊಳಗೆ ಉತ್ತರ ಕನ್ನಡ ಜಿಲ್ಲೆಯೊಳಗೆ ಶಿಕ್ಷಕರ ಕೊರತೆ ನಿವಾರಣೆ ಆಗಬೇಕು. ಎಲ್ಲಿಯೂ ಶಿಕ್ಷಕರ ಕೊರತೆ ಬಗ್ಗೆ ದೂರುಗಳು ಕೇಳಿ ಬರಬಾರದು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನೀಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಿವಾಕರ ಶೆಟ್ಟಿ ಅವರಿಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟು ನಿಟ್ಟಿನ ಆದೇಶ ನೀಡಿದರು. ಜಿಪಂ, ಸಾರ್ವಜನೀಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಶನಿವಾರ … [Read more...] about ಹಳಿಯಾಳದ ಮುರ್ಕವಾಡ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಧ್ಘಾಟನೆ- ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಸಚಿವ ಆರ್ ವಿ ದೇಶಪಾಂಡೆ ಸೂಚನೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar