ಹೊನ್ನಾವರ . ಸಿಸ್ಕೋ ಸಂಭ್ರಮ ಹಾಗೂ ಯೂಥ್ ಫಾರ್ ಸೇವಾ, ಬೆಂಗಳೂರು ಇವರ ಸಹಯೋಗದೊಂದಿಗೆ ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಸ.ಹಿಪ್ರಾ.ಶಾಲೆ ಮಲಬಾರಕೇರಿ, ಮಾ.ಹಿ.ಪ್ರಾ.ಶಾಲೆ ಕಾಸರಕೋಡ, ಮಾ.ಹಿ.ಪ್ರಾ.ಶಾಲೆ ಹೊಸಪಟ್ಟಣ, ಸ.ಹಿ.ಪ್ರಾ.ಶಾಲೆ ಅಪ್ಸರಕೊಂಡ, ಸ.ಹಿಪ್ರಾ.ಶಾಲೆ ಕಳಸನಮೋಟೆ ಮತ್ತು ಕುಮಟಾ ತಾಲೂಕಿನ ಸ.ಹಿ.ಪ್ರಾ ಶಾಲೆ ಊರಕೇರಿ, ಸ.ಹಿ.ಪ್ರಾ ಶಾಲೆ ಕಡವು, ಸ.ಹಿ.ಪ್ರಾ ಶಾಲೆ ವಾಲ್ಗಳ್ಳಿ ಶಾಲೆಗಳಿಗೆ ಪಾಠೋಪಕರಣ ವಿತರಣಾ ಸಮಾರಂಭವನ್ನು ಜನತಾ ವಿದ್ಯಾಲಯ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಹೊನ್ನಾವರ (ಉ.ಕ) ಪ್ರಾಥಮಿಕ ಶಾಲೆಗಳಿಗೆ ಪಾಠೋಪಕರಣ ವಿತರಣಾ ಸಮಾರಂಭ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಸಿರು ಅಭಿಯಾನ
ಹೊನ್ನಾವರ : ಹಸಿರು ಅಭಿಯಾನ ಕಾರ್ಯಕ್ರಮವನ್ನು ಶ್ರೀ ರಾಮಕ್ಷತ್ರೀಯ ಯುವಕ ಸಂಘ (ರಿ) ಹೊನ್ನಾವರ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಹೊನ್ನಾವರ ತಹಸೀಲ್ದಾರ್ರಾದ ವಿ.ಆರ್.ಗೌಡ ಬಂದರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ನಾಗರತ್ನ ಉಲ್ಲಾಸ ಕೊನೇರಿ, ತಾರಾ ನಾಯ್ಕ, ಮೇಧಾ ನಾಯ್ಕ, ಅಜಾದ ಅಣ್ಣೀಗೆರಿ ಹಾಗೂ ರಾಮಕ್ಷತ್ರೀಯ ಯುವಕ ಸಂಘದ ಅಧ್ಯಕ್ಷ … [Read more...] about ಹಸಿರು ಅಭಿಯಾನ
ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ
ಹೊನ್ನಾವರ: ಪಟ್ಟಣದ ಕೃಷಿ ಇಲಾಖೆ ಹತ್ತಿರ ನೂತನ ಮಿನಿ ವಿಧಾನಸೌಧದ ಹಿಂಭಾಗದಲ್ಲಿರುವ ಕಾಮತ್ ಝೆರಾಕ್ಸ ಆವರಣದಲ್ಲಿ ಮಣಿಪಾಲ ಆರೋಗ್ಯ ಕಾರ್ಡಿನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಹಿರಿಯ ಪ್ರಸಿದ್ದ ವೈದ್ಯರಾದ ಡಾ.ಅರುಣ ವಿ.ಕಾರ್ಕಳ ಉದ್ಘಾಟಿಸಿ ನಂತರ ಮಾತನಾಡಿ ಮಣಿಪಾಲ ಆರೊಗ್ಯ ಕಾರ್ಡಿನ ಸೌಲಭ್ಯವನ್ನು ಹೊನ್ನಾವರದ ಜನತೆ ಪಡೆದುಕೊಳ್ಳಬೇಕು. ಚಿಕಿತ್ಸೆಗೆ ಹೆಚ್ಚಿನ ವೆಚ್ಚ ತಗಲುವ ಇಂದಿನ ದಿನದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಉತ್ತಮ … [Read more...] about ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ
2000 ಕ್ಕೂ ಅಧಿಕ ಉಚಿತ ಯೋಗ ತರಬೇತಿ ನೀಡಿರುವ – ಯೋಗ ಗುರು ಕಮಲ ಸಿಕ್ವೇರಾ.
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಆನೆಗುಂದಿ ಬಡಾವಣೆ ನಿವಾಸಿಯಾಗಿರುವ ಹಾಗೂ ಯೋಗಗುರು ಬಾಬಾ ರಾಮದೇವ ಅವರ ಪಟ್ಟಾ ಶಿಷ್ಯರಾಗಿರುವ ಕಮಲ ಸಿಕ್ವೇರಾ ಅವರು ಕಳೆದ 15ಕ್ಕೂ ಅಧಿಕ ವರ್ಷಗಳಿಂದ 2000ಕ್ಕೂ ಅಧಿಕ ಉಚಿತ ಯೋಗ ಶಿಬಿರಗಳನ್ನು ನಡೆಸಿಕೊಟ್ಟಿರುವ ಖ್ಯಾತಿಯನ್ನು ಹೊಂದಿದ್ದಾರೆ. 67 ವರ್ಷ ವಯಸ್ಸಿನ ಕೆಪಿಸಿ ನಿವೃತ್ತ ನೌಕರರಾಗಿರುವ ಕಮಲ ಅವರು ರೋಮನ್ ಕ್ಯಾಥೋಲಿಕ್ ಸಮುದಾಯದವರಾಗಿದ್ದಾರೆ. ಯೋಗದಲ್ಲಿ ನಿಪುಣತೆ ಹೊಂದಿರುವ ಅವರು ಹರಿದ್ವಾರದಲ್ಲಿ ಬಾಬಾ … [Read more...] about 2000 ಕ್ಕೂ ಅಧಿಕ ಉಚಿತ ಯೋಗ ತರಬೇತಿ ನೀಡಿರುವ – ಯೋಗ ಗುರು ಕಮಲ ಸಿಕ್ವೇರಾ.
ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ ನಾಯ್ಕ .
ಹಳಿಯಾಳ :- 2019 ನೇ ಸಾಲಿನ “ಸಮಗ್ರ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದಲ್ಲಿ ದಿ. 22 ರಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. 12 ದಿನಗಳ ಕಾಲ “ಕೃಷಿ ಮಾಹಿತಿ ರಥ” ತಾಲೂಕಿನಲ್ಲಿ ಸಂಚರಿಸಲಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕ ನಾಗೇಶ ನಾಯ್ಕ ತಿಳಿಸಿದರು. ಪಟ್ಟಣದ ಕೃಷಿ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ದಿ.22 ರಂದು ಪ್ರಾರಂಭವಾಗಿ ಜುಲೈ … [Read more...] about ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ ನಾಯ್ಕ .



