ಹೊನ್ನಾವರ .À: ಮಹಿಳೆಯೊರ್ವಳ ಕತ್ತಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಗಳು ಹೊನ್ನಾವರ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದÀÀ ಬಂಧಿತರಾಗಿದ್ದಾರೆ. ತಾಲೂಕಿನ ಕೆಳಗಿನೂರು ಅಭಿತೋಟದ ನಿವಾಸಿ ಮನೋಜ ನಾಗರಾಜ ಶೇಟ್, ಗುಣವಂತೆ ಶಿವನಗರ ನಿವಾಸಿ ಪ್ರಮೋದ ನಾಗಪ್ಪ ನಾಯ್ಕ ಬಂಧಿತ ಆರೋಪಿಗಳು. ರವಿವಾರ ರಾತ್ರಿ ಪಟ್ಟಣದ ಗುಣಗುಣಿಕೇರಿ ನಿವಾಸಿ ಸವಿತಾ ಶೇಟ್ ಅವರು ಶರಾವತಿ ಬ್ರಿಡ್ಜ್ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಶ್ರೀದೇವಿ ಆಸ್ಪತ್ರೆಯ ತಿರುವಿನಲ್ಲಿ ಅಪರಿಚಿತರು ಬೈಕ್ … [Read more...] about ಸರಗಳ್ಳರ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ಹಳಿಯಾಳ:- ತಾಲೂಕಿನ ಮುತ್ತಲಮುರಿ ಗ್ರಾಮದಿಂದ ಕಿವಡೆಬೈಲ್ ಗ್ರಾಮಕ್ಕೆ ಹೊಲದಲ್ಲಿ ತಾತ್ಕಾಲಿಕ ದಾರಿ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿ ಮುತ್ತಲಮುರಿ ಭಾಗದ ನೂರಾರು ರೈತರು ಸೋಮವಾರ ಹಳಿಯಾಳದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. 3 ಟ್ರಾಕ್ಟರ್, ಟ್ರಾಕ್ಸ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ಆಗಮಿಸಿದ್ದ ರೈತರು ಜಮೀನುಗಳಿಗೆ ಓಡಾಡಲು ಶಾಶ್ವತ ದಾರಿ ಮಾಡಿಕೊಟ್ಟು ರೈತರ ದಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ದಾರಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
ತಾಲೂಕಿನ ಚಿಬ್ಬಲಗೇರಿ ಶಾಲೆಯಲ್ಲಿ ಯಕ್ಷಗಾನ ಗೊಂಬೆಯಾಟ ಕಲಾ ಶಿಬಿರ
ಹಳಿಯಾಳ: ಅವಸಾನದ ಅಂಚಿನಲ್ಲಿರುವ ಹಾಗೂ ಕಣ್ಮರೆಯಾಗುತ್ತಿರುವ ಅನೇಕ ಕಲೆಯನ್ನು ಉಳಿಸಲು ಅಕಾಡೆಮಿಗಳು ಕಾರ್ಯನಿರ್ವಹಿಸುತ್ತದೆ. ಆ ನಿಟ್ಟಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಯಕ್ಷಗಾನ ಗೊಂಬೆಯಾಟದ ಕಲೆಯನ್ನು ಸಂರಕ್ಷಿಸಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಶ್ರಮಿಸುತ್ತಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ರಾದ ಎಸ್.ಎಚ್ ಶಿವರುದ್ರಪ್ಪ ಹೇಳಿದರು. ಅವರು ಚಿಬ್ಬಲಗೇರಿ ಶಾಲೆಯ ಸಭಾ ಭವನದಲ್ಲಿ ಹೊಂಗಿರಣ ಸಂಸ್ಥೆ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ … [Read more...] about ತಾಲೂಕಿನ ಚಿಬ್ಬಲಗೇರಿ ಶಾಲೆಯಲ್ಲಿ ಯಕ್ಷಗಾನ ಗೊಂಬೆಯಾಟ ಕಲಾ ಶಿಬಿರ
ರೈತರ ಸಮಸ್ಯೆ ಬಗೆಹರಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲ – ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪ.
ಹಳಿಯಾಳ : ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ದೇಶದ ಸವೋಚ್ಚ ನ್ಯಾಯಾಲಯವು ಸಹ ರೈತರ ಕಷ್ಟಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಆಜ್ಞೆ ಮಾಡಿದರೂ ಸಹ ಯಾವುದೇ ಪ್ರಯೋಜನ ಕಂಡು ಬರದ ಕಾರಣ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ “ ವಿಧಾನ ಸೌಧ ಖಾಲಿ ಮಾಡಿ” ಎಂಬ ವಿನೂತನ ಚಳುವಳಿ ನಡೆಸಲಾಗುವುದೆಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು. ಪಟ್ಟಣದಲ್ಲಿ ಶನಿವಾರ ರೈತ … [Read more...] about ರೈತರ ಸಮಸ್ಯೆ ಬಗೆಹರಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲ – ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆರೋಪ.
“ಫ್ಯಾನ್” ಅಭಿಮಾನಿಯ…ಅಭಿಮಾನದ ಕಥೆ
ಎಸ್.ಎಲ್.ಎನ್. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ “ಫ್ಯಾನ್” ಸಿನಿಮಾ ನಿರ್ಮಾಣ ಆಗುತ್ತಿದ್ದು, ಶ್ರೀಮತಿ ಸವಿತಾ ಈಶ್ವರ್ ಈ ಸಿನಿಮಾದ ನಿರ್ಮಾಪಕರು. ರಾಜಮುಡಿ ದತ್ತ ಕಾರ್ಯಕಾರಿ ನಿರ್ಮಾಪಕರು. ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ - ಬಲವಳ್ಳಿ. ದರ್ಶಿತ್ ಭಟ್ ಛಾಯಾಗ್ರಹಣ- ವಿ. ಪವನ್ ಕುಮಾರ್ ಸಂಕಲನ- ಗಣಪತಿ ಭಟ್ ಸಾಹಿತ್ಯ- ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ದರ್ಶಿತ್ ಭಟ್ ಹಿನ್ನೆಲೆ ಸಂಗೀತ- ಬಿ. ಅಜನೀಶ್ ಲೋಕನಾಥ್ ಹಾಡುಗಳು- ವಿಕ್ರಮ್-ಚಂದನ ಹಿನ್ನೆಲೆ ಗಾಯನ- … [Read more...] about “ಫ್ಯಾನ್” ಅಭಿಮಾನಿಯ…ಅಭಿಮಾನದ ಕಥೆ




