ಒಂದು ಬಂಗಡೆ ಮೀನು 4 ರಿಂದ 5 ಲಕ್ಷ ಮೊಟ್ಟೆ ಇಡುತ್ತದೆ ಆದರೆ ಮೀನುಗಾರರು ಗ್ರಾಹಕರ ಬೇಡಿಕೆ ಹಾಗೂ ಹಣದಾಸೆಗೆ ಅವಧಿಗೆ ಮುಂಚೆ ಅದನ್ನು ಮಾರುಕಟ್ಟೆಗೆ ತರುತ್ತಾರೆ ಆ ಕೆಲಸವನ್ನು ನಮ್ಮ ಮೀನುಗಾರರು ಮಾಡಬಾರದು ಎಂದು ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.ಹೊನ್ನಾವರ ತಾಲೂಕ ಪಂಚಾಯತ ಸಭಾಭವನದಲ್ಲಿ ಮೀನುಗಾರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಬಲೆ ವಿತರಣೆ ನೇರವೇರಸಿದ ಬಳಿಕ ಶಾಸಕರು ಮಾತನಾಡಿ ಮೀನಿನ ಸಂತತಿ ಉಳಿಸಲು ಸರ್ಕಾರ ಹಲವು ಕಾರ್ಯಕ್ರಮ … [Read more...] about ಮೀನುಗಾರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಬಲೆ ವಿತರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ
ಹೊನ್ನಾವರ .ಮಾತೃಛಾಯಾ ಟ್ರಸ್ಟ್(ರಿ) ಕಾಸರಕೋಡ ಇವರ ಆಶ್ರಯದಲ್ಲಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡ ಶಾಲಾ ವಿದ್ಯಾರ್ಥಿಗಳಿಗೆ “ನೋಟ್-ಬುಕ್” ವಿತರಿಸಲಾಯಿತು. ಕಾರ್ಯಕ್ರಮದ ದೀಪ ಬೆಳಗಿಸಿ ಮಾತನಾಡಿದ ಸೇಪ್ ಸ್ಟಾರ ಸೌಹಾರ್ದ ಸಹಕಾರಿ ಸಮೂಹ ಸಂಸ್ಥೆಗಳ ಪ್ರಮುಖರಾದ ಜಿ.ಜಿ.ಶಂಕರ ಮಾತನಾಡುತ್ತಾ, ಹಲವು ವರ್ಷಗಳಿಂದ ಈ ಸಂಸ್ಥೆಯ ಜನಸ್ನೇಹಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಬಂದಿದ್ದೇನೆ. ಈ ಸಂಸ್ಥೆ ಪುಟ್ಟ ಪುಟ್ಟ ಹೆಜ್ಜೆಗಳನ್ನು ಇಡುತ್ತಾ ಸಮಾಜಮುಖಿ … [Read more...] about ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ
ಮಾರ್ ಥೋಮ ಕೇಂದ್ರೀಯ ಶಾಲೆಯಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ
ಹೊನ್ನಾವರ , ಮಾರ್ ಥೋಮ ಸೆಂಟ್ರಲ್ ಸ್ಕೂಲನಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯ ಮೂಲಕ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ವಂದನೀಯ ಫಾದರ ಜೋನ್ ಉಮ್ಮನ್, ಖಜಾಂಚಿ ಕೆ.ಸಿ.ವರ್ಗೀಸ್, ಶೈಕ್ಷಣಿಕ ನಿರ್ದೇಶಕರಾದ ಎಚ್.ಎನ್.ಪೈ, ಪ್ರಾಂಶುಪಾಲರಾದ ತೆರೆಸಾ ಫರ್ನಾಂಡಿಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಫಾದರ ಜೋನ್ ಉಮ್ಮನ್ ಎಲ್ಲ ವಿದ್ಯಾರ್ಥಿ/ನಿಯರ ತಂದೆಯವರಿಗೆ … [Read more...] about ಮಾರ್ ಥೋಮ ಕೇಂದ್ರೀಯ ಶಾಲೆಯಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ
ಅಳ್ಳಂಕಿ ಜಯಕರ್ನಾಟಕ ಸಂಘದ ವಾರ್ಷಿಕೋತ್ಸವ
ಹೊನ್ನಾವರ , ಜಯಕರ್ನಾಟಕ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಅಳ್ಳಂಕಿ ಕಾಲೆಜು ಮೈದಾನದಲ್ಲಿ ನೆರವೆರಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸಮ್ಮಾನಿಸಲಾಯಿತು. ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿಸಲಾಯಿತು. ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾದೇವ ನಾಯ್ಕ ಮತ್ತು ಜಟ್ಟಿ ಹಳ್ಳೇರ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣಪಿ ಭಟ್ಟ ಮತ್ತು ಎಸ್.ಎನ್.ಹೆಗಡೆ ಅವರಿಗೆ … [Read more...] about ಅಳ್ಳಂಕಿ ಜಯಕರ್ನಾಟಕ ಸಂಘದ ವಾರ್ಷಿಕೋತ್ಸವ
ಪುರಸಭೆ ಕಾಂಗ್ರೇಸ್ ಸದಸ್ಯನ ವಿರುದ್ದ – ವಕಿಲರೊರ್ವರಿಂದ ಹಳಿಯಾಳ ಠಾಣೆಯಲ್ಲಿ ಬೆದರಿಕೆ ದೂರು ದಾಖಲು
ಹಳಿಯಾಳ:- ತನಗೆ ರಾಜಕೀಯ ಬೆಂಬಲವಿದೆ, ತಾನು ಹಳಿಯಾಳ ಪುರಸಭಾ ಸದಸ್ಯನಿದ್ದೇನೆ ಎಂದು ಬೆದರಿಕೆ ಹಾಕುತ್ತಾ ಅವ್ಯಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೇದರಿಕೆ ಹಾಕಿದ್ದಾನೆಂದು ಹಳಿಯಾಳ ಪುರಸಭೆ ಕಾಂಗ್ರೇಸ್ ಸದಸ್ಯ ಸುರೇಶ ಯಲ್ಲಪ್ಪಾ ವಗ್ರಾಯಿ ವಿರುದ್ದ ಹಳಿಯಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಳಿಯಾಳ ತಾಲೂಕಿನ ಅಮ್ಮನಕೊಪ್ಪ ನಿವಾಸಿ ಹಾಗೂ ನ್ಯಾಯವಾದಿಯಾಗಿರುವ ಮೇಘರಾಜ ರಾಮಪ್ಪಾ ಮೇತ್ರಿ ಎನ್ನುವವರು ಪುರಸಭಾ ಸದಸ್ಯನ ವಿರುದ್ದ ಗಂಭೀರ ಆರೋಪ ಮಾಡಿ ಹಳಿಯಾಳ ಠಾಣೆಗೆ … [Read more...] about ಪುರಸಭೆ ಕಾಂಗ್ರೇಸ್ ಸದಸ್ಯನ ವಿರುದ್ದ – ವಕಿಲರೊರ್ವರಿಂದ ಹಳಿಯಾಳ ಠಾಣೆಯಲ್ಲಿ ಬೆದರಿಕೆ ದೂರು ದಾಖಲು



