ಹಳಿಯಾಳ :- ವಿದ್ಯಾರ್ಥಿಗಳು ತರಗತಿ ಹಾಗೂ ಶಾಲಾ ಆವರಣದಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸ್ವಚತೆಯ ಅರಿವು ಕುರಿತು ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸದ್ಯ ಹಳಿಯಾಳದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅಪರಿಮಿತ ಮೊಬೈಲ್ ಬಳಕೆಯಿಂದ … [Read more...] about ಶಾಲಾ-ಕಾಲೇಜಿನಲ್ಲಿ ಮೊಬೈಲ್ ಬ್ಯಾನಗೆ ಸೂಚಿಸಿದ ವಿಪ ಸದಸ್ಯ ಎಸ್ ಎಲ್ ಘೋಟ್ನೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಲಭಾದೆ ಮುಂಡಗೊಡಿನಲ್ಲಿ ರೈತ ಆತ್ಮಹತ್ಯೆಗೆ ಶರಣು
ಮುಂಡಗೋಡ:ಬೆಳೆ ಸರಿಯಾಗಿ ಬರದಿರುವುದರಿಂದ ಮನನೊಂದ ರೈತನೊಬ್ಬ, ಬ್ಯಾಂಕಿನ ಸಾಲ ತುಂಬುವ ಬಗ್ಗೆ ಚಿಂತಿಸುತ್ತ ಹೊಲದ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.ತಾಲ್ಲೂಕಿನ ನ್ಯಾಸರ್ಗಿಯ ರಾಮಣ್ಣ ಚಲವಾದಿ(65) ಆತ್ಮಹತ್ಯೆ ಮಾಡಿಕೊಂಡ ರೈತ.ಬಾಳೆ ಬೆಳೆಗೆ 1.60ಲಕ್ಷ ಬೆಳೆ ಸಾಲ ಪಡೆದಿದ್ದು, ಫಸಲು ಸರಿಯಾಗಿ ಬರದೆ ಹಾನಿಯಾಗಿದೆ. ಬ್ಯಾಂಕಿನ ಸಾಲ ತುಂಬುವುದನ್ನೇ ಮನಸ್ಸಿಗೆ ಹಚ್ಚಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂಡಗೋಡ ಪೊಲೀಸ್ … [Read more...] about ಸಾಲಭಾದೆ ಮುಂಡಗೊಡಿನಲ್ಲಿ ರೈತ ಆತ್ಮಹತ್ಯೆಗೆ ಶರಣು
ಮುಗ್ದ ಹುಡುಗಿಯರನ್ನು ಪ್ರೇಮ ಜಾಲದಲ್ಲಿ ಸಿಲುಕಿಸುವ ಯತ್ನ, ಆರೋಪ- ಪ್ರತಿಭಟನೆ – ಪಟ್ಟಣದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ನಿಯೋಜನೆ.
ಹಳಿಯಾಳ:- ತಮ್ಮ ಸಮಾಜದ ಹುಡುಗಿಯನ್ನು ಪ್ರೇಮಜಾಲದಲ್ಲಿ ಸಿಲುಕಿಸಿ ಮದುವೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ ರಜಪೂತ ಸಮಾಜದಿಂದ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸುವ ನಿರ್ಣಯವನ್ನು ಮಾಡಲಾಗುತ್ತಿದೆ ಎಂದು ರಜಪೂತ ಸಮಾಜದ ಮುಖಂಡ ಹುಬ್ಬಳ್ಳಿಯ ಉಮೇಶ ಅಂಗಡಿ ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಬುಧವಾರ ಸಮಸ್ತ ಸಮಾಜ ಬಾಂಧವರಿಂದ ಶಿವಾಜಿ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು … [Read more...] about ಮುಗ್ದ ಹುಡುಗಿಯರನ್ನು ಪ್ರೇಮ ಜಾಲದಲ್ಲಿ ಸಿಲುಕಿಸುವ ಯತ್ನ, ಆರೋಪ- ಪ್ರತಿಭಟನೆ – ಪಟ್ಟಣದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ನಿಯೋಜನೆ.
ವಿದ್ಯುತ್ ಲೈನ್ ಬಿದ್ದು ಮೃತಪಟ್ಟ ಪಾದಚಾರಿ ಯುವಕ
ಅಂಕೋಲಾ : ವಿದ್ಯುತ್ ಲೈನ ಬಿದ್ದು ಪಾದಚಾರಿ ಯುವಕ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಕಂತ್ರಿ ಮಾದವ ನಗರದಲ್ಲಿ ನಡೆದಿದೆ. ಅಲ್ಲಿಯ ನಿವಾಸಿ ನಾಗರಾಜ್ ಜಯಾ ಆಗೇರ (22) ಮೃತಪಟ್ಟವ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ವಿದ್ಯುತ್ ಲೈನ್ ಬಿದ್ದು ಮೃತಪಟ್ಟ ಪಾದಚಾರಿ ಯುವಕ
ಸುಳ್ಳು ದುರು ಮತ್ತು ಶಾಂತತಾ ಭಂಗ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲು ಆಗ್ರಹ- ವಿಪ ಸದಸ್ಯ ಘೋಟ್ನೇಕರ ನೇತೃತ್ವದಲ್ಲಿ ಸರ್ವ ಸಮಾಜ ಬಾಂಧವರಿಂದ ಪ್ರತಿಭಟನೆ.
ಹಳಿಯಾಳ:- ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ ಅವರ ವಿರುದ್ದ ಸುಳ್ಳು ಮತ್ತು ದ್ವೇಷಪೂರಿತ ಆಪಾದನೆ ಮಾಡಿರುವವರ ಹಾಗೂ ಪಟ್ಟಣದಲ್ಲಿ ಶಾಂತತಾ ಭಂಗ ಮಾಡಲು ಪ್ರಯತ್ನಿಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು, ಹಳಿಯಾಳ ತಾಲೂಕಿನ ಸಮಸ್ತ ಸಮಾಜ ಬಾಂಧವರು ಬುಧವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೇರವಣಿಗೆ ನಡೆಸಿದರು. ಸಮಸ್ತ ಸಮಾಜದವರನ್ನೊಳಗೊಂಡು ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಭಾಗವಹಿಸಿದ್ದ ಪ್ರತಿಭಟನಾ ಮೇರವಣಿಗೆಯು ಪಟ್ಟಣದ ಸಂಗೋಳ್ಳಿ … [Read more...] about ಸುಳ್ಳು ದುರು ಮತ್ತು ಶಾಂತತಾ ಭಂಗ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲು ಆಗ್ರಹ- ವಿಪ ಸದಸ್ಯ ಘೋಟ್ನೇಕರ ನೇತೃತ್ವದಲ್ಲಿ ಸರ್ವ ಸಮಾಜ ಬಾಂಧವರಿಂದ ಪ್ರತಿಭಟನೆ.



