• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

*ಗೋಕರ್ಣದ ಗ್ರಾಮದೇವತೆ ಶ್ರೀ ಭದ್ರಕಾಳಿ ದೇವಿಯ ಅವಲಬ್ಬ*

June 15, 2019 by Püshpãhås ßãstíkâr Leave a Comment

ಗೋಕರ್ಣ:- ಇಲ್ಲಿನ ಆದಿಶಕ್ತಿ, ಗ್ರಾಮದೇವತೆಯಾದ ಶ್ರೀ ಭದ್ರಕಾಳಿ ದೇವಿಯ ಅವಲಬ್ಬವು ಬುಧವಾರದಂದು ಜರುಗಿತು. ಮಂಗಳವಾರದಂದು ಹೊಸಅಕ್ಕಿ ಉಪಾರ ನಡೆಸಿ, ಮರುದಿನ ಬೆಳಿಗ್ಗೆ ಬಿಜ್ಜೂರಿನಿಂದ ತಾಯಿ ಮಹಾಮಾಯೆಯ ಕಳಸದ ಗಿಂಡಿಯನ್ನು ತಂದು ಗೋಕರ್ಣದ ಕಳಷದ ಮನೆಗೆ ಸಾಗಿ ಚಿನ್ನಾಭರಣ ಭೂಷಿತವಾದ ಪುಷ್ಪಾಲಂಕರಿತ ಕಳಸವನ್ನು ಗೋಕರ್ಣದ ಗ್ರಾಮದೇವತೆ ಶ್ರೀ ಭದ್ರಕಾಳಿ ದೇವಾಲಯಕ್ಕೆ  ಸಂಚರಿಸಿದರು. ಗ್ರಾಮದ ತುಂಬೆಲ್ಲ ರಂಗೋಲಿ ಹಾಕಿ ತಳಿರು ತೋರಣಗಳಿಂದ ಶೃಂಗರಿಸಿದ್ದರು.    ದೇವಿಗೆ … [Read more...] about *ಗೋಕರ್ಣದ ಗ್ರಾಮದೇವತೆ ಶ್ರೀ ಭದ್ರಕಾಳಿ ದೇವಿಯ ಅವಲಬ್ಬ*

ಕರ್ನಾಟಕ‌ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ

June 13, 2019 by Yogaraj SK Leave a Comment

vanamahotsava ,250 sasi netu, NARAYAN GOUDA ,huttu habba aacharane

ಹಳಿಯಾಳ:- ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 53ನೇ ಹುಟ್ಟು ಹಬ್ಬದ ಅಂಗವಾಗಿ ವೇದಿಕೆಯ ಹಳಿಯಾಳ ಘಟಕ 250 ಸಸಿಗಳನ್ನು ನೆಡುವುದರ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಹಳಿಯಾಳ ಘಟಕ ಅಧ್ಯಕ್ಷ “ಸುವರ್ಣಶ್ರೀ” ರಾಜ್ಯ ಪ್ರಶಸ್ತಿ ಪುರಸ್ಕøತ ಬಸವರಾಜ ಬೆಂಡಿಗೇರಿಮಠ ನೇತೃತ್ವದಲ್ಲಿ ಹಳಿಯಾಳ-ಅಳ್ನಾವರ ರಸ್ತೆಯಲ್ಲಿರುವ ಗುತ್ತಿಗೇರಿ ಕೆರೆಯ ಸುತ್ತಮುತ್ತಲು … [Read more...] about ಕರ್ನಾಟಕ‌ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ

ವಿಧಾನ ಪರಿಷತ್ ಸದಸ್ಯ‌ ಘೋಟ್ನೇಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ದಲಿತ ಸಮುದಾಯದಿಂದ‌ ರಾಜ್ಯಪಾಲರಿಗೆ ಮನವಿ

June 13, 2019 by Yogaraj SK Leave a Comment

dalita samudaya janarinda MLC SLG virudda manavi

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಹಳಿಯಾಳ ತಾಲೂಕಾ ದಲಿತ ಸಮುದಾಯದವರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಹಳಿಯಾಳ ಪೋಲಿಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಆಕಸ್ಮಿಕ ವಿದ್ಯಮಾನವೊಂದರಲ್ಲಿ ಹಳಿಯಾಳದ ದಲಿತ ಸಮುದಾಯದವರು ಘೋಟ್ನೇಕರ ಅವರ ವಿರುದ್ದ ಆಕ್ರೋಶಗೊಂಡಿದ್ದು ಪ್ರತಿಭಟನೆಯನ್ನು ನಡೆಸಿದ್ದಾರೆ. ಕೂಡಲೇ ಎಮ್.ಎಲ್.ಸಿ. … [Read more...] about ವಿಧಾನ ಪರಿಷತ್ ಸದಸ್ಯ‌ ಘೋಟ್ನೇಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ದಲಿತ ಸಮುದಾಯದಿಂದ‌ ರಾಜ್ಯಪಾಲರಿಗೆ ಮನವಿ

ಜೀವ ಬೇದರಿಕೆ ರಕ್ಷಣೆ ನೀಡುವಂತೆ ಹಳಿಯಾಳ ಪೋಲಿಸ್ ಠಾಣೆಗೆ ದೂರು ನೀಡಿದ ಹಳಿಯಾಳ ಪುರಸಭಾ ಕಾಂಗ್ರೇಸ್ ಸದಸ್ಯ ಸುರೇಶ ವಗ್ರಾಯಿ

June 12, 2019 by Yogaraj SK Leave a Comment

pursabhe member registered case against SCST people

ಹಳಿಯಾಳ:- ನಮ್ಮವನಾಗಿ ಮರಾಠರಿಗೆ ಬೆಂಬಲ ನೀಡುತ್ತಿರುವಿ. ನೀನು ಹೆಗೆ ಹಳಿಯಾಳದಲ್ಲಿ ಜೀವನ ಮಾಡುತ್ತಿ ಎಂದು ಜೀವ ಬೇದರಿಕೆ ಹಾಕಿದ್ದಾರೆಂದು ಹಳಿಯಾಳ ಪುರಸಭೆ ಕಾಂಗ್ರೇಸ್‍ನ ಚುನಾಯಿತ ಸದಸ್ಯ ಸುರೇಶ ವಗ್ರಾಯಿ ಅವರು ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾದ ವಕೀಲರಾಗಿರುವ ಮೇಘರಾಜ ಮೇತ್ರಿ ಹಾಗೂ 8-10 ಜನರು ತಮಗೆ ಜೀವ ಬೇದರಿಕೆ ಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದು ಇವರ ಮೇಲೆ ಕಾನೂನು ರೀತ್ಯಾ ಯೋಗ್ಯ ಕ್ರಮ … [Read more...] about ಜೀವ ಬೇದರಿಕೆ ರಕ್ಷಣೆ ನೀಡುವಂತೆ ಹಳಿಯಾಳ ಪೋಲಿಸ್ ಠಾಣೆಗೆ ದೂರು ನೀಡಿದ ಹಳಿಯಾಳ ಪುರಸಭಾ ಕಾಂಗ್ರೇಸ್ ಸದಸ್ಯ ಸುರೇಶ ವಗ್ರಾಯಿ

ವರುಣನ ಕೃಪೆಗಾಗಿ ವಿಶೇಷ ಪೂಜೆ

June 12, 2019 by Gaju Gokarna Leave a Comment

ಹೊನ್ನಾವರ: ಬಿರು ಬಿಸಿಲಿನಿಂದಾಗಿ ದೇಶಾದ್ಯಂತ ಬರಗಾಲ ಪರಿಸ್ಥಿತಿ ಉಂಟಾಗಿರುವುದರಿಂದ ವರುಣ ದೇವನ ಆಗಮನಕ್ಕಾಗಿ ಹಾಗೂ ದೇಶದಲ್ಲಿ ಸುಭದ್ರ ಸರ್ಕಾರ ರಚನೆಯಾಗಿದ್ದು ಸಮಸ್ತ ಲೋಕ ಕಲ್ಯಾಣಾರ್ಥವಾಗಿ ಪಟ್ಟಣದ ಶ್ರೀರಾಮ ಮಂದಿರದಲ್ಲಿ ಜಿ.ಎಸ್. ಬಿ ಸಮಾಜ ಬಾಂಧವರಿಂದ ವಿಶೇಷ ಪೂಜೆ ನಡೆಯಿತು.ಸಂಜೆ 5 ಗಂಟೆಯಿಂದ ಶ್ರೀ ವಿಷ್ಣುಸಹಸ್ರನಾಮದಿಂದ ದೇವರಿಗೆ ಅಷ್ಟೋತ್ತರ ಶತಾರತಿ, ವಿಶೇಷ ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ ಮುಂತಾದ ಧಾರ್ಮಿಕ ಕಾರ್ಯಕ್ರಮ ನಡೆಯಿತು.ನೂರಾರು … [Read more...] about ವರುಣನ ಕೃಪೆಗಾಗಿ ವಿಶೇಷ ಪೂಜೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar