ಹಳಿಯಾಳ: ಸತತ ಮೂರು ವರ್ಷಗಳಿಂದ ಕೆರೆಗಳ ಹುಳನ್ನು ತೆಗೆದು ನೀರು ಸಂಗ್ರಹಣೆಗೆ ಹಾಗೂ ಫಲವತ್ತಾದ ಮಣ್ಣು ದೊರಕಿಸುವ ಮೂಲಕ ರೈತರಿಗೆ ಸಹಕಾರ ನೀಡುತ್ತಿರುವ ಹಳಿಯಾಳದ ವಿಆರ್ಡಿಎಮ್ ಟ್ರಸ್ಟ್ ಪ್ರಸಕ್ತ ವರ್ಷವು ಟಾಟಾ ಹಿಟಾಚಿ ಕನ್ಸಟ್ರಕ್ಷನ್ಸ್ ಮಶೀನರಿ ಕಂಪನಿ ಪ್ರಾವೈಟ್ ಲಿ.ದಾರವಾಡರವರ ಸಹಕಾರದಿಂದ ಕೆರೆಗಳ ಹುಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದೆ. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ಸಚಿವ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿರುವ ವಿಆರ್ಡಿಎಮ್ ಟ್ರಸ್ಟ್ … [Read more...] about ವಿ.ಆರ್.ಡಿಎಮ್ ಟ್ರಸ್ಟ್ ನಿಂದ ಕೆರೆಗಳ ಹೂಳೆತ್ತುವ ಕಾರ್ಯ ಆರಂಭ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಿಲ್ಲಾ ಹಳ್ಳೇರ ಸಮಾಜ ಸಂಘದ ಉದ್ಘಾಟನೆ
ಹೊನ್ನಾವರ , ಜಿಲ್ಲಾ ಹಳ್ಳೇರ ಸಮಾಜದವರು ಹೊನ್ನಾವರ ತಾಲೂಕಿನ ಗೆರುಸೊಪ್ಪ ಶ್ರೀ ಬಂಗಾರಮಕ್ಕಿಯಲ್ಲಿ ಜಿಲ್ಲಾ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಿದ್ದರು. 24 ಹಳ್ಳಿಯಿಂದ ಬಂದಂತಹ ಎಲ್ಲಾ ಹಳ್ಳೇರ ಸಮಾಜದ ಯಜಮಾನ ಮತ್ತು ಕೋಲ್ಕಾರರನ್ನು ಸನ್ಮಾನಿಸಲಾಯಿತು. ಎಲ್ಲಾ ಊರುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಹಳ್ಳೇರ ಸಮಾಜದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಮಾರುತಿ ಗುರೂಜಿಯವರು ದೀಪ ಬೆಳಗುವುದರ … [Read more...] about ಜಿಲ್ಲಾ ಹಳ್ಳೇರ ಸಮಾಜ ಸಂಘದ ಉದ್ಘಾಟನೆ
ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ
ಹೊನ್ನಾವರ: ಪರಿಸರದ ಬಗ್ಗೆ ಎಲ್ಲರು ಜಾಗೃತರಾಗಬೇಕು. ವಿದ್ಯಾರ್ಥಿ ಜೀವನದಲ್ಲೇ ಇದನ್ನು ಪರಿಪಾಠ ಮಾಡಿಸಿದಾಗ ಮಾತ್ರ ಪರಿಸರದ ಬಗ್ಗೆ ಜಾಗೃತಿಯಾಗಲು ಸಾಧ್ಯ ಎಂದು ಭಟ್ಕಳ-ಹೊನ್ನಾವರ ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು.ಕೆಂದ್ರ ಸರ್ಕಾರ ಹಾಗೂ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಕಾರವಾರ ಮತ್ತು ಅರಣ್ಯ ಇಲಾಖೆ ಹೊನ್ನಾವರ ವಿಭಾಗ ವತಿಯಿಂದ ತಾಲೂಕಿನ ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಗಿಡಕ್ಕೆ ನೀರೆರುವ ಮೂಲಕ ಕಾರ್ಯಕ್ರಮಕ್ಕೆ … [Read more...] about ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ
ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ
ಹೊನ್ನಾವರ .ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿಯ ಸಹಭಾಗಿತ್ವದಲ್ಲಿ ರಂದು “ವಿಶ್ವ ಪರಿಸರ ದಿನಾಚರಣೆ” ಆಚರಿಸಲಾಯಿತು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೇತುಬಂಧ ಟ್ರಸ್ಟ್ವತಿಯಿಂದ ಉಚಿತವಾಗಿ ಪಟ್ಟಿ ವಿತರಣೆ ಮಾಡಲಾಯಿತು. ಅತಿಥಿಗಳಾಗಿ ಆಗಮಿಸಿದ ಸೇತುಬಂಧ ಟ್ರಸ್ಟ್ ಕರ್ಕಿಯ ಎನ್.ಜಿ.ಹೆಗಡೆ ಮಾದಪ್ಪನ್ ಅವರು ಮಾತನಾಡಿ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಗತ. ಕಾರ್ಬನ್ ಡೈ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ
ಹಳಿಯಾಳದಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ – ಪುರಸಭೆ ವಿಫಲವಾದರೇ ಸೂಕ್ತ ಕ್ರಮ – ತಹಶಿಲ್ದಾರ್ ವಿಧ್ಯಾದರ ಗುಳಗುಳೆ ಎಚ್ಚರಿಕೆ.
ಹಳಿಯಾಳ:- ಮಳೆಗಾಲ ಆರಂಭವಾಗುತ್ತಿದ್ದು ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಗಟಾರ-ಚರಂಡಿಗಳಲ್ಲಿಯ ಕಲ್ಮಶ, ಹೂಳನ್ನು ತೆಗೆಯಬೇಕು ಹಾಗೂ ಗಿಡಗಂಟಿಗಳ ಕಟಾವು ಮಾಡಿ ಸ್ವಚ್ಚಗೊಳಿಸುವ ಮೂಲಕ ಮಳೆಗಾಲದಲ್ಲಿ ಸಾರ್ವಜನೀಕರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿಂದಲೇ ಜಾರಿಗೊಳಿಸುವಂತೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಸೂಚಿಸಿದ್ದಾರೆ. ಮುಂಗಾರು ಮಳೆ ಪೂರ್ವಾಭಾವಿ ಸ್ವಚ್ಚತೆ ಹಾಗೂ ಕುಂದು ಕೊರತೆಗಳ ಕುರಿತು ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರ್ … [Read more...] about ಹಳಿಯಾಳದಲ್ಲಿ ಸ್ವಚ್ಚತೆಗೆ ಮೊದಲ ಆದ್ಯತೆ – ಪುರಸಭೆ ವಿಫಲವಾದರೇ ಸೂಕ್ತ ಕ್ರಮ – ತಹಶಿಲ್ದಾರ್ ವಿಧ್ಯಾದರ ಗುಳಗುಳೆ ಎಚ್ಚರಿಕೆ.




