• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ

June 5, 2019 by Gaju Gokarna Leave a Comment

ಹೊನ್ನಾವರ: ಅರಣ್ಯ ಇಲಾಖೆ ಹೊನ್ನಾವರ ವಿಭಾಗ,ಉಪವಿಭಾಗ ಹೊನ್ನಾವರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕರ್ನಾಟಕ ಆಂದೋಲನ ಬಿಜದುಂಡೆ ಅಭಿಯಾನ ಇಲ್ಲಿನ ಕಾಸರಕೋಡ ಕೇಂದ್ರಿಯ ಸಸ್ಯಪಾಲನಾಲಯದಲ್ಲಿ ನಡೆಯಿತು. ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಬಿ ಮಾತನಾಡಿ ಹಸಿರು ಕರ್ನಾಟಕ ಎನ್ನುವುದು ರಾಜ್ಯದ ಅತಿಮುಖ್ಯವಾದ ಹಸಿರುಕರಣ ಕಾರ್ಯಕ್ರಮವಾಗಿದೆ. ಇದರಡಿಯಲ್ಲಿ ಬೀಜದುಂಡೆ ಅಭಿಯನ ಹಮ್ಮಿಕೊಂಡಿದ್ದೇವೆ. … [Read more...] about ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ

ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ

June 5, 2019 by Gaju Gokarna Leave a Comment

ಹೊನ್ನಾವರ: ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿಯ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕ ಸಮಿತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮೂಲಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಮಂಡಳಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಕಟ್ಟಡ ಕಾರ್ಮಿಕರು , ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸಿಗುವ ಧನಸಹಾಯದ … [Read more...] about ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ

ಕ.ರಾ. ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ ಹಲವು ಸಲಹೆ ಸೂಚನೆ ನೀಡಿದ ಸಂಘದ ಉಕ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ

June 5, 2019 by Yogaraj SK Leave a Comment

Radhakrishna Bhatta ,Bhatkal ,of the Sangh, who has been advised at the 86th All-India Meeting of the Working Journalists' Association

ಭಟ್ಕಳ: ಹಾಸನದಲ್ಲಿ ಡಾ. ರಾಜೀವ್ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಡಾ. ರಾಜೀವ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಭಾಗವಹಿಸಿದ್ದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ಅವರು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.ವಿಷಯ ಪ್ರಸ್ತಾಪಿಸಿದ ರಾಧಾಕೃಷ್ಣ ಭಟ್ಟ ಅವರು ರಾಜ್ಯದಲ್ಲಿ ರಾಜಕೀಯ ಶಕ್ತಿಯನ್ನು ಬಳಸಿ ಇಲ್ಲವೇ ಪೊಲೀಸ್ ಬಲವನ್ನು ಬಳಸಿ ಅನೇಕ … [Read more...] about ಕ.ರಾ. ಕಾರ್ಯನಿರತ ಪತ್ರಕರ್ತರ ಸಂಘದ 86ನೇ ಸರ್ವ ಸದಸ್ಯರ ಸಭೆಯಲ್ಲಿ ಹಲವು ಸಲಹೆ ಸೂಚನೆ ನೀಡಿದ ಸಂಘದ ಉಕ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ

*ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ಗೋಕರ್ಣ ಪಿ.ಎಸ್.ಐ ಅವರಿಂದ ಉಪನ್ಯಾಸ*

June 5, 2019 by Püshpãhås ßãstíkâr Leave a Comment

*Lecture by Gokarna PSI at Sri Raghaveshwara Bharathi School

ಗೋಕರ್ಣ: ಮೊಡರ್ನ ಎಜ್ಯುಕೇಶನ ಟ್ರಸ್ಟನ ವಿದ್ಯಾ ಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ಮಂಗಳವಾರದಂದು ಗೋಕರ್ಣ ಪೊಲೀಸ್ ಇಲಾಖೆಯವರು ಮಕ್ಕಳ ಸುರಕ್ಷತೆಗೆ ಸಂಬಂಧಿಸಿ ಸುಪ್ರಿಂ ಕೋರ್ಟ ಮಾರ್ಗ ಸೂಚಿ ಪಾಲಿಸಲು ಗೋಕರ್ಣ ಪಿ.ಎಸ್.ಐ ಸಂತೋಷಕುಮಾರ ಎಮ್ ಇವರು ವಿಶೇಷ ಕಾರ್ಯಕ್ರಮ ನೀಡಿದರು. ಶಾಲಾ ಆವರಣದಲ್ಲಿ  ಮಕ್ಕಳ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ, ಮಕ್ಕಳನ್ನು ಕರೆತರುವ ವಾಹನಗಳಲ್ಲಿ ಪಾಲಿಸಬೇಕಾದ ನಿಯಮಗಳು, ಖಾಸಗಿ ವಾಹನಗಳು ಶಾಲಾ ಮಕ್ಕಳನ್ನು … [Read more...] about *ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ಗೋಕರ್ಣ ಪಿ.ಎಸ್.ಐ ಅವರಿಂದ ಉಪನ್ಯಾಸ*

ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ

June 4, 2019 by Vishwanath Shetty Leave a Comment

ಹೊನ್ನಾವರ; ಮೇ 29ರಂದು ನಡೆದ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ 1 ಸ್ಥಾನ ಪಡೆಯುವ ಕಳಪೆ ಸಾಧನೆ ಮಾಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಆದರೆ ಇದಕ್ಕೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಎಂದು ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಜಗದೀಪ ತೆಂಗೇರಿ ಗಂಭೀರ ಆರೋಪ ಮಾಡಿದರು. ಅವರು ಪಕ್ಷದ ಕಛೇರಿಯಲ್ಲಿ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ 290 ವಾರ್ಡಗಳ ಪೈಕಿ ಕಾಂಗ್ರೇಸ್ 1 ಸ್ಥಾನ ಪಡೆದಿದೆ. ಈ ಕಳಪೆ ಸಾಧನೆಗೆ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar