• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಬ್ಬಿನ ಬಾಕಿ ಬಿಲ್‌ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ

June 2, 2019 by Yogaraj SK Leave a Comment

ಹಳಿಯಾಳ:- ರಾಜ್ಯದಲ್ಲಿಯ 67 ಸಕ್ಕರೆ ಕಾರ್ಖಾನೆಯ ಮಾಲೀಕರು ಸುಮಾರು 3 ಸಾವಿರ ಕೋಟಿಗಳಷ್ಟು ರೈತರ ಕಬ್ಬಿನ ಬಾಕಿ ಬಿಲ್ ಉಳಿಸಿಕೊಂಡಿರುವ ಕಾರಣ ರೈತರ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಜೂನ್ ದಿ.4 ರಂದು ಬೆಂಗಳೂರಿನ ವಿಧಾನ ಸೌಧದ ಎದುರು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ. ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಭಾರತ ದೇಶವು ಕೃಷಿ ಪ್ರಧಾನ … [Read more...] about ಕಬ್ಬಿನ ಬಾಕಿ ಬಿಲ್‌ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ

ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು

June 2, 2019 by Yogaraj SK Leave a Comment

ಹಳಿಯಾಳ:-  ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ‌ ಬೈಕ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಯುವತಿ ಗಂಭಿರವಾಗಿ ಗಾಯಗೊಂಡಿರುವ ದುರ್ಘಟನೆ  ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಬಾನಸಗೇರಿ ಗ್ರಾಮದ ಸಮೀಪ‌ ನಡೆದಿದೆ.ಅಶೋಕ ಅಪ್ಪಯ್ಯಾ ಬನ್ಸೋಡೆ (೫೧)  ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ರೈತನಾಗಿದ್ದಾನೆ.‌ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ನಂದಿಕಟ್ಟಾದಿಂದ ಹಳಿಯಾಳದ ಯಡೋಗಾ ಗ್ರಾಮಕ್ಕೆ  ಕಾರ್ಯಕ್ರಮದ ನಿಮಿತ್ತ ತಮ್ಮ ಬೈಕ್ ನಲ್ಲಿ … [Read more...] about ಲಾರಿ ಮತ್ತು ಬೈಕ್ ನಡುವೆ ಅಪಘಾತ ಬೈಕ್ ಸವಾರನ ಸಾವು

ಕ್ಷುಲ್ಲಕ ವಿಚಾರಕ್ಕೆ ಮನನೊಂದು‌ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು

June 2, 2019 by Yogaraj SK Leave a Comment

ಹಳಿಯಾಳ:- ನೀರು ಎರಚುವ ಕ್ಷುಲ್ಲಕ ವಿಚಾರಕ್ಕೆ ಅಣ್ಣ ತಂಗಿಯ ನಡುವೆ ನಡೆದ ಸಣ್ಣ ಜಗಳದಿಂದ ಬೇಸರಗೊಂಡ ವಿದ್ಯಾರ್ಥಿಯೊರ್ವಳು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಳಿಯಾಳ ಪಟ್ಟಣದಲ್ಲಿ ಸಂಭವಿಸಿದೆ. ಇತ್ತೀಚೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿದ್ದ ವಿದ್ಯಾರ್ಥಿನಿ ಭವಾನಿ ಊರ್ಫ ವಾಣಿ ಅಡಿವೆಪ್ಪ ಪಾಗದ್ (17) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. ಮನೆಯಲ್ಲಿ ಸಹೋದರ … [Read more...] about ಕ್ಷುಲ್ಲಕ ವಿಚಾರಕ್ಕೆ ಮನನೊಂದು‌ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು

ಹಳಿಯಾಳದ ಹವಗಿ ಗ್ರಾಮಕ್ಕೆ ಜೈನ ಮುನಿಗಳ ಭೇಟಿ

June 2, 2019 by Yogaraj SK Leave a Comment

JAIN SWAMIJI haliyal pura pravesha

ಹಳಿಯಾಳ:- ಜೈನ ಪರಂಪರೆಯ 50 ಜನ ತ್ಯಾಗಿ ವೃಂದ ಮುನಿಗಳು ಹಾಗೂ ಮಾತಾಜಿಗಳು ಹಳಿಯಾಳ ಪುರವನ್ನು ಪ್ರವೇಶಿಸಿದ್ದು ತಾಲೂಕಿನ ಹವಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಲ್ಲಿ ತಂಗಿದ್ದಾರೆ. 2ನೇ ಬಾರಿಗೆ ಶ್ರೀಗಳು ಹಳಿಯಾಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪ್ರಮುಖರಾದ ಧರಣೆಂದ್ರ ಶಾಸ್ತ್ರಿ ಹಾಗೂ ಮನೋಜ ಚಿಣಗಿ ಯಲ್ಲಾಪುರ ಮಾರ್ಗವಾಗಿ ಪಾದಯಾತ್ರೆಯ ಮೂಲಕ ಭಾಗವತಿ, ಸಾಂಬ್ರಾಣಿ, ಕೆಸರೊಳ್ಳಿ ಮಾರ್ಗವಾಗಿ ಜೈನ ಸಮುದಾಯದವರು ಹೆಚ್ಚಾಗಿ ವಾಸಿಸುವ … [Read more...] about ಹಳಿಯಾಳದ ಹವಗಿ ಗ್ರಾಮಕ್ಕೆ ಜೈನ ಮುನಿಗಳ ಭೇಟಿ

ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್

May 31, 2019 by Gaju Gokarna Leave a Comment

ಹೊನ್ನಾವರ: ಹೊನ್ನಾವರದ ರಾಮತೀರ್ಥದಲ್ಲಿ ನಿರ್ಮಿಸಿದ ಆಕ್ರಮ ಗ್ಯಾಸ್ ಸಿಲೆಂಡರ್ ಸಂಗ್ರಹಾಗಾರದ ವಿರುದ್ದ ಸ್ಥಳೀಯ ನಿವಾಸಿಗಳು 2015ರಲ್ಲಿ ತಕರಾರು ಸಲ್ಲಿಸಿದ್ದರು. ವಿಧಾನ ಪರಿಷತ್ತಿನ ಅರ್ಜಿ ಪರಿಶೀಲನಾ ಸಮಿತಿಯು ತಕರಾರು ಅರ್ಜಿ ಪರಿಶೀಲಿಸಿ ಸ್ಥಳ ಪರಿಶೀಲಿಸುವಂತೆ ಮತ್ತು ಪ್ರತ್ಯಕ್ಷ-ಸತ್ಯ ವರದಿ ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಆಯುಕ್ತರಿಗೆ ಆದೇಶಿಸಿತ್ತು. ಅದರಂತೆ ಆಯುಕ್ತರು ತಮ್ಮ ಸಹದ್ಯೋಗಿ ಹಾಗೂ ಸ್ಥಳೀಯ ತಹಸೀಲ್ದಾರ ಕಚೇರಿಯ ಸಿಬ್ಬಂಧಿಗಳೊಂದಿಗೆ … [Read more...] about ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar