ಕಲಘಟಗಿ:ತಾಲೂಕಿನ ಬೂದನಗುಡ್ಡ ಬಸವಣ್ಣ ದೇವರ ಮೂರ್ತಿಯನ್ನು ದುಷ್ಕರ್ಮಿಗಳು ಬಗ್ನಗೊಳಿಸಿದ ಘಟನೆ ಜರುಗಿದೆ.ಮಂಗಳವಾರ ರಾತ್ರಿ ಗರ್ಭಗುಡಿಯ ಬೀಗ ಮುರಿದ ಅಪರಿಚಿತರು ಬಸವವಣ್ಣದೇವರ ಮೂರ್ತಿಗೆ ಬೆಂಕಿ ಹಚ್ಚಿ ಭಗ್ನಗೊಳಿಸಿದ್ದಾರೆ.ದೇವಸ್ಥಾನದ ಒಳಗಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿದೆ.ಬೆಳಗಿನ ಜಾವ ದೇವಸ್ಥಾನದ ಪೂಜೆಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ.ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಶ್ವಾನದಳದೊಂದಿಗೆ … [Read more...] about ಕಲಘಟಗಿ: ಬೂದನಗುಡ್ಡ ಬಸವಣ್ಣ ದೇವರ ಮೂರ್ತಿ ಭಗ್ನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ ಯಾರಿಗೂ ತೊಂದರೆ ನೀಡದೆ ರಸ್ತೆ ದಾಟಿದ ಗಜರಾಜ
ಹಳಿಯಾಳ:- ನೀರು ಹಾಗೂ ಆಹಾರವನ್ನು ಅರಸಿ ಕಾಡಾಣೆಯೊಂದು ಗ್ರಾಮ ಹಾಗೂ ಪಟ್ಟಣದತ್ತ ಆಗಮಿಸುತ್ತಿರುವ ಘಟನೆಗಳು ಹಳಿಯಾಳ ಭಾಗದಲ್ಲಿ ಆಗಾಗ ಕೆಳಿ ಬರುತ್ತಿದೆ. ಮೊನ್ನೆ ಹಳಿಯಾಳ ದಾಂಡೇಲಿ ರಾಜ್ಯ ಹೆದ್ದಾರಿಯ ಆಲೂರು ಸಮೀಪ ಆನೆಯೊಂದು ಹೊಲಗಳಲ್ಲಿ ಸುತ್ತಾಡಿ ರಸ್ತೆಯ ಮೇಲೆ ಬಂದಿದೆ. ಸ್ವಲ್ಪ ಹೊತ್ತು ನಿಂತ ಆನೆ ಯಾರಿಗೂ ತೊಂದರೆ ನೀಡದೆ ಕಾಡಿಗೆ ಎಂಟ್ರಿ ನೀಡಿದೆ. ಇದನ್ನು ದಾರಿಯಲ್ಲಿ ಹೋಗುವ ಪ್ರಯಾಣಿಕರು ವಿಡಿಯೋ ಮಾಡಿದ್ದು ಇದೀಗ ಈ ವಿಡಿಯೋ ಸಾಕಷ್ಟು ವೈರಲ್ … [Read more...] about ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ ಯಾರಿಗೂ ತೊಂದರೆ ನೀಡದೆ ರಸ್ತೆ ದಾಟಿದ ಗಜರಾಜ
ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಅರ್ಲವಾಡದ ಸೂರಜ ಅನ್ನಿಕೇರಿ ಆಯ್ಕೆ
ಹಳಿಯಾಳ:- ತಾಲೂಕಿನ ಗ್ರಾಮೀಣ ಭಾಗದ ಯುವ ಕುಸ್ತಿಪಟು ವಿದ್ಯಾರ್ಥಿ 17 ವರ್ಷ ಒಳಗಿನ ಬಾಲಕರ ಜೂನಿಯರ್ ಕುಸ್ತಿ ವಿಭಾಗದಲ್ಲಿ ಹರಿಯಾಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೇಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಜಕಿಸ್ಥಾನ ದೇಶದಲ್ಲಿ ನಡೆಯುವ 2019ರ ಜೂನಿಯರ್ ಏಶಿಯನ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗುವ ಮೂಲಕ ಹಳಿಯಾದ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಹಳಿಯಾಳ ತಾಲೂಕಿನ ಅರ್ಲವಾಡ ಗ್ರಾಮದ ರಹವಾಸಿಯಾಗಿರುವ ಉದಯೋನ್ಮುಖ ಕುಸ್ತಿ ಪಟು ಸೂರಜ ಸಂಜು ಅನ್ನಿಕೇರಿಯೇ … [Read more...] about ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಅರ್ಲವಾಡದ ಸೂರಜ ಅನ್ನಿಕೇರಿ ಆಯ್ಕೆ
ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಜಾಥಾ
ಹಳಿಯಾಳ ;- ಯಾವೊಂದು ಮಗುವು ಶಿಕ್ಷಣದಿಂದ ದೂರ ಉಳಿಯದಂತೆ ಹಾಗೂ ವಂಚಿತವಾಗದಂತೆ ನಿಗಾವಹಿಸುವುದು ಸಮಾಜದ ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಳಿಯಾಳ ತಹಶೀಲದಾರ ಶಿವಾನಂದ ಉಳ್ಳೇಗಡ್ಡಿ ಅಭಿಪ್ರಾಯಪಟ್ಟರು. ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಹಯೋಗದಲ್ಲಿ ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ದಾಖಲಾತಿ ಆಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಕಾರ್ಯಕ್ರಮ 2019-20 ಜಾಥಾಕ್ಕೆ … [Read more...] about ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಜಾಥಾ
ಜಿಲ್ಲಾಡಳಿತದ ನಿರ್ದೇಶನದಲ್ಲಿ ಹಳಿಯಾಳದ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ಪ್ರಾರಂಭ
ಹಳಿಯಾಳ :- ತಾಲೂಕಿನಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಸದ್ಯಕ್ಕೆ ಇಲ್ಲವಾಗಿದೇ ಆದರೂ ಮುನ್ನಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಮೇವು ಸಂಗ್ರಹಿಸಲಾಗಿದೆ ಅಲ್ಲದೇ ತಾಲೂಕಿನ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ ಎಂದು ತಹಶೀಲ್ದಾರ್ ಶಿವಾನಂದ ಉಳ್ಳೆಗಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಉಳ್ಳೇಗಡ್ಡಿ ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ತಡೆಯಲು ಸಚಿವ ಆರ್.ವಿ.ದೇಶಪಾಂಡೆ … [Read more...] about ಜಿಲ್ಲಾಡಳಿತದ ನಿರ್ದೇಶನದಲ್ಲಿ ಹಳಿಯಾಳದ ಭಾಗವತಿ ಗ್ರಾಮದಲ್ಲಿ ಮೇವು ಬ್ಯಾಂಕ್ ಪ್ರಾರಂಭ



