ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಐಟಾ ಕರ್ನಾಟದ ವತಿಯಿಂದ ಸೆ.೫ ರಂದು ಸೋಮವಾರ ರಾತ್ರಿ ೯ಗಂಟೆಗೆ ರಾಜ್ಯಮಟ್ಟದ “ಆನ್ಲೈನ್ ಶಿಕ್ಷಕ ದಿನಾಚರಣೆ-೨೦೨೨” ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಜಿ ಸಚಿವ ಹಾಗೂ ಪ್ರತಿಪಕ್ಷದ ಉಪನಾಯಕ ಯು.ಟಿ.ಕಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಪಿ. ವೀರಭದ್ರಪ್ಪ ಮುಖ್ಯ ಅತಿಥಿಯಾಗಿ … [Read more...] about ಐಟಾ ದಿಂದ ಸೆ.೫ ರಂದು ರಾಜ್ಯಮಟ್ಟದ ಆನ್ಲೈನ್ ಶಿಕ್ಷಕ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಷನ್ ಚಾರಿಟಬಲ್ ಟ್ರಸ್ಟ್ (ರಿ) ಭಟ್ಕಳ ವತಿಯಿಂದ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ
ಭಟ್ಕಳ- ವಿಷನ್ ಚಾರಿಟಬಲ್ ಟ್ರಸ್ಟ್ ರಿ ಭಟ್ಕಳ ಇದರ ಪ್ರಾರಂಭಿಕ ಹೆಜ್ಜೆಯಾಗಿ ರಕ್ತದಾನ ಶಿಬಿರ ಹಾಗೂ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತ ವೇಟ್ ಲಿಫ್ಟರ್ ಗುರುರಾಜ್ ಪೂಜಾರಿ ಮತ್ತು ರಾಜ್ಯ ಜಾನಪದ ಪ್ರಶಸ್ತಿ ವಿಜೇತೆ ಶ್ರೀಮತಿ ಶಾರದ ಮೊಗೇರ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಶ್ರೀ ದುರ್ಗಾ ಪರಮೇಶ್ವರಿ ಸಭಾಭವನ ಅಳ್ವೇಕೊಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತುಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ವಿಷನ್ ಚಾರಿಟಬಲ್ ಟ್ರಸ್ಟ್ ರಿ ಭಟ್ಕಳ … [Read more...] about ವಿಷನ್ ಚಾರಿಟಬಲ್ ಟ್ರಸ್ಟ್ (ರಿ) ಭಟ್ಕಳ ವತಿಯಿಂದ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ
ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರವಾರ: ಸಾರಾಯಿ ಕುಡಿಯುವ ವಿಷಯದಲ್ಲಿ ಮನೆಯವರೊಂದಿಗೆ ಜಗಳವಾಡಿದ್ದ ಎನ್ನಲಾದ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಸುಂಕೇರಿ ಕಠಿಣಕೋಣದ ಗಣೇಶ ಮೇಸ್ತಾ(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಈತನು ಸಾರಾಯಿ ಕುಡಿಯುವ ವಿಷಯಕ್ಕೆ ಸಂಬಂಧಿಸಿದಂತೆ ಮನೆಯವರೊಂದಿಗೆ ಜಗಳ ಮಾಡಿಕೊಂಡು ಬಳಿಕ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಹೇಳಿ ತನ್ನ ಸ್ಕೂಟರ್ ನೊಂದಿಗೆ … [Read more...] about ನೇಣು ಬಿಗಿದುಕೊಂಡು ಆತ್ಮಹತ್ಯೆ
ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ
ಸುದ್ದಿವಾಹಿನಿ ಕಾರು ಚಾಲಕ ಬಂಧನಬೆಂಗಳೂರು: ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರ ಣದಲ್ಲಿ ಆರೋಪಿಗಳಾದ ಮನೋಜ್ (29) ಹಾಗೂ ಸುರೇಶ್ (25) ಎಂಬುವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.'ಮಂಡ್ಯ ಜಿಲ್ಲೆಯ ಮನೋಜ್, ರಾಜ್ಯಮಟ್ಟದ ಸುದ್ದಿವಾಹಿನಿಯೊಂದರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ, ಸ್ನೇಹಿತ ಸುರೇಶ್ ಸಹಾಯದಿಂದ ಕೃತ್ಯ ಎಸಗಿದ್ದ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ … [Read more...] about ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ
ಚೀನಾದ ಚೆಂಗ್ಡುನಲ್ಲಿ ಕಠಿಣ ಲಾಕ್ಡೌನ್
ಬೀಜಿಂಗ್ (ಎಪಿ):ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಕಾರಣ ಎರಡು ಕೋಟಿಗೂ ಅಧಿಕ ಜನಸಂಖ್ಯೆ ಇರುವ ಚೆಂಗ್ಡು ನಗರದಲ್ಲಿ ಚೀನಾದ ಅಧಿಕಾರಿಗಳು ಕಠಿಣ ಲಾಕ್ಡೌನ್ ಜಾರಿಗೊಳಿಸಿದ್ದಾರೆ.ಇಲ್ಲಿನ ನಿವಾಸಿಗಳಿಗೆ ಮನೆಯ ಲ್ಲಿಯೇ ಇರಲು ಸೂಚಿಸಲಾಗಿದೆ. ನಗರದಿಂದ ಹೋಗುವ ಮತ್ತು ಇಲ್ಲಿಗೆ ಬರುವ ಶೇ 70ರಷ್ಟು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಶಾಲೆಗಳ ಮರು ಆರಂಭವನ್ನು ಮುಂದೂಡಲಾಗಿದೆ. ಆದರೆ, ಸಾರ್ವಜನಿಕ ಸಾರಿಗೆಯಲ್ಲಿ ಯಾವುದೇ ಬದಲಾವಣೆ … [Read more...] about ಚೀನಾದ ಚೆಂಗ್ಡುನಲ್ಲಿ ಕಠಿಣ ಲಾಕ್ಡೌನ್




