• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮ ವಿಶ್ವಾಸದಿಂದ‌ ಮುನ್ನುಗ್ಗಿ – ಪಾಂಡುರಂಗ ಪಾರ್ವತಿಕರ ಕರೆ.

May 29, 2019 by Yogaraj SK Leave a Comment

engineering collage - Pratibimba

ಹಳಿಯಾಳ:- ವಿದ್ಯಾರ್ಥಿಗಳು ಭವಿಷ್ಯದಲ್ಲಿ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಮುನ್ನುಗ್ಗಿ ಸಫಲತೆಯನ್ನು ಹೊಂದಬೇಕೆಂದು ಬೆಂಗಳೂರಿನ ಒರಾಕಲ್ ಕಂಪನಿಯ ಮುಖ್ಯ ಸಲಹೆಗಾರ ಪಾಂಡುರಂಗ ಪರ್ವತಿಕರ್ ಕರೆ ನೀಡಿದರು. ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ “ಪ್ರತಿಬಿಂಬ-19” ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ವಿಷಯದ ಮೂಲಭೂತ ಜ್ಞಾನ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು … [Read more...] about ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮ ವಿಶ್ವಾಸದಿಂದ‌ ಮುನ್ನುಗ್ಗಿ – ಪಾಂಡುರಂಗ ಪಾರ್ವತಿಕರ ಕರೆ.

ಹಳಿಯಾಳದಲ್ಲಿ ನಡೆದ‌ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ

May 28, 2019 by Yogaraj SK Leave a Comment

ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ‌ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ

ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ

May 27, 2019 by Gaju Gokarna Leave a Comment

birthday celebration.

ಹೊನ್ನಾವರ: ಹುಟ್ಟು ಹಬ್ಬವೆಂದರೆ ಕೇಕ್ ಕತ್ತರಿಸುವುದು, ಪಟಾಕಿ ಸಿಡಿಸುವುದು, ಚಾಕಲೇಟ್ ಹಂಚುವುದು, ಉಡುಗೊರೆ ಎಲ್ಲಾ ಸಾಮಾನ್ಯ ಆದರೆ ಇಲ್ಲೊಬ್ಬರು ತಮ್ಮ ಹುಟ್ಟು ಹಬ್ಬದ ದಿನ ತಮ್ಮ ಊರಿನ ಬಸ್ ತಂಗುದಾಣಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿ, ಪೊರಕೆ ನೀಡಿ ಮಾದರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಸಾಮಾಜಿಕ ಕಾರ್ಯಕರ್ತ, ಹೊನ್ನಾವರ ಯುವ ಒಕ್ಕೂಟದ ಅಧ್ಯಕ್ಷ ಮೂಡ್ಕಣಿಯ ವಿನಾಯಕ ಬಿ. ನಾಯ್ಕ ಅವರು ಇತ್ತೀಚೆಗೆ ಮೂಡ್ಕಣಿಯಲ್ಲಿ ಹುಟ್ಟು ಹಬ್ಬ … [Read more...] about ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಸ್ವಾಗತಿಸಲೆಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ

May 24, 2019 by Yogaraj SK Leave a Comment

S L Ghotnekar

ಹಳಿಯಾಳ:- ಯಾವ ಪಕ್ಷ ಅಭಿವೃದ್ದಿ ಪರ ಇದೆಯೋ ಆ ಪಕ್ಷಕ್ಕೆ ಜನ ಮನ್ನಣೆ ಇಲ್ಲವೆಂಬುದು ಮತ್ತೊಮ್ಮೆ ಸಾಭಿತಾಗಿದೆ ಎಂದಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಲೋಕಸಮರ ತೀರ್ಪಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡದೆ ಇರುವವರು ಆಯ್ಕೆಯಾಗಿದ್ದಾರೆ. ಇವರೆಲ್ಲರೂ ಪ್ರಧಾನಿ ಮೋದಿ ಹವಾ ಮೇಲೆ … [Read more...] about ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಸ್ವಾಗತಿಸಲೆಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ

ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ‌ ಸುನಿಲ್

May 24, 2019 by Yogaraj SK Leave a Comment

sunil hegde

ಹಳಿಯಾಳ:- ಜೆಡಿಎಸ್ ಮತ್ತು ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತಕ್ಕೆ ಜನರು ತಮ್ಮ ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಹಿಂದುತ್ವ ಹಾಗೂ ರಾಷ್ಟ್ರೀಯವಾದಕ್ಕೆ ಜನ ಮನ್ನಣೆ ದೊರೆತಿದೆ. ಭಾರತಕ್ಕೆ ಮೋದಿಜಿ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆ ಅವರ ಅವಶ್ಯಕತೆ ಇದೆ ಎಂದು ಜನರು ತೀರ್ಪು ನೀಡಿದ್ದಾರೆ … [Read more...] about ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ‌ ಸುನಿಲ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar