ಹಳಿಯಾಳ:- ವಿದ್ಯಾರ್ಥಿಗಳು ಭವಿಷ್ಯದಲ್ಲಿ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಮುನ್ನುಗ್ಗಿ ಸಫಲತೆಯನ್ನು ಹೊಂದಬೇಕೆಂದು ಬೆಂಗಳೂರಿನ ಒರಾಕಲ್ ಕಂಪನಿಯ ಮುಖ್ಯ ಸಲಹೆಗಾರ ಪಾಂಡುರಂಗ ಪರ್ವತಿಕರ್ ಕರೆ ನೀಡಿದರು. ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ “ಪ್ರತಿಬಿಂಬ-19” ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ವಿಷಯದ ಮೂಲಭೂತ ಜ್ಞಾನ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು … [Read more...] about ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮ ವಿಶ್ವಾಸದಿಂದ ಮುನ್ನುಗ್ಗಿ – ಪಾಂಡುರಂಗ ಪಾರ್ವತಿಕರ ಕರೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ
ಹೊನ್ನಾವರ: ಹುಟ್ಟು ಹಬ್ಬವೆಂದರೆ ಕೇಕ್ ಕತ್ತರಿಸುವುದು, ಪಟಾಕಿ ಸಿಡಿಸುವುದು, ಚಾಕಲೇಟ್ ಹಂಚುವುದು, ಉಡುಗೊರೆ ಎಲ್ಲಾ ಸಾಮಾನ್ಯ ಆದರೆ ಇಲ್ಲೊಬ್ಬರು ತಮ್ಮ ಹುಟ್ಟು ಹಬ್ಬದ ದಿನ ತಮ್ಮ ಊರಿನ ಬಸ್ ತಂಗುದಾಣಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿ, ಪೊರಕೆ ನೀಡಿ ಮಾದರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಸಾಮಾಜಿಕ ಕಾರ್ಯಕರ್ತ, ಹೊನ್ನಾವರ ಯುವ ಒಕ್ಕೂಟದ ಅಧ್ಯಕ್ಷ ಮೂಡ್ಕಣಿಯ ವಿನಾಯಕ ಬಿ. ನಾಯ್ಕ ಅವರು ಇತ್ತೀಚೆಗೆ ಮೂಡ್ಕಣಿಯಲ್ಲಿ ಹುಟ್ಟು ಹಬ್ಬ … [Read more...] about ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಸ್ವಾಗತಿಸಲೆಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ಹಳಿಯಾಳ:- ಯಾವ ಪಕ್ಷ ಅಭಿವೃದ್ದಿ ಪರ ಇದೆಯೋ ಆ ಪಕ್ಷಕ್ಕೆ ಜನ ಮನ್ನಣೆ ಇಲ್ಲವೆಂಬುದು ಮತ್ತೊಮ್ಮೆ ಸಾಭಿತಾಗಿದೆ ಎಂದಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಲೋಕಸಮರ ತೀರ್ಪಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡದೆ ಇರುವವರು ಆಯ್ಕೆಯಾಗಿದ್ದಾರೆ. ಇವರೆಲ್ಲರೂ ಪ್ರಧಾನಿ ಮೋದಿ ಹವಾ ಮೇಲೆ … [Read more...] about ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಸ್ವಾಗತಿಸಲೆಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ ಸುನಿಲ್
ಹಳಿಯಾಳ:- ಜೆಡಿಎಸ್ ಮತ್ತು ಕಾಂಗ್ರೇಸ್ ಅಪವಿತ್ರ ಮೈತ್ರಿಗೆ ಹಾಗೂ ದುರಾಡಳಿತಕ್ಕೆ ಜನರು ತಮ್ಮ ಮತದಾನದ ತೀರ್ಪಿನ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಹಿಂದುತ್ವ ಹಾಗೂ ರಾಷ್ಟ್ರೀಯವಾದಕ್ಕೆ ಜನ ಮನ್ನಣೆ ದೊರೆತಿದೆ. ಭಾರತಕ್ಕೆ ಮೋದಿಜಿ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆ ಅವರ ಅವಶ್ಯಕತೆ ಇದೆ ಎಂದು ಜನರು ತೀರ್ಪು ನೀಡಿದ್ದಾರೆ … [Read more...] about ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ – ಮಾಜಿ ಶಾಸಕ ಸುನಿಲ್




