ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ
ಹೊನ್ನಾವರ: ವಿದೇಶಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ನಂಬಿಸಿದ ಹೊನ್ನಾವರ ಕಾಸರಕೋಡಿನ ಕಲ್ಪತರು ಹೊಟೆಲ್ ಮ್ಯಾನೆಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಿಂದ ಮೋಸ ಹೋದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.ಕಲ್ಪತರು ಸಂಸ್ಥೆಯ ಪ್ರಾಂಶುಪಾಲ ಗಂಗಾದರನ್ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 53 ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಪಂಗನಾಮಹಾಕಿ ಅಲ್ಲಿಯ ಸನ್ ಇಂಟರ್ನ್ಯಾಶನಲ್ ಹೊಟೆಲ್ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ … [Read more...] about ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ
ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ
ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, … [Read more...] about ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ
ಹಳಿಯಾಳದ ಆರ್ ಸೆಟ್ ನಲ್ಲಿ ಆಶ್ರಯ ಸಭೆ – ಒಂದುಗೂಡಿದ ಹಳೆಯ ವಿದ್ಯಾರ್ಥಿಗಳು.
ಹಳಿಯಾಳ:- ಸಂಸ್ಥೆ ಯಶಸ್ವಿಯಾದ ಶಿಬಿರಾರ್ಥಿಗಳನ್ನು ಆಶ್ರಯ ಸಂಘದ ಮೂಲಕ ಒಂದುಗೂಡಿಸಿ ಅವರ ಅನುಭವಗಳನ್ನು ಹಂಚಿಕೊಳ್ಳಲು ಒಂದು ಉತ್ತಮವಾದ ವೇದಿಕೆಯನ್ನು ಕಲ್ಪಸಿರುವುದು ಸಂತೋಷದ ವಿಷಯವೆಂದು ಸಿ.ಆರ್.ಡಿ.ಟ್ರಸ್ಟಿನ್ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ ನೆರ್ಲೇಕರ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ “ಆಶ್ರಯ” - ಅಂದಿನ ಶಿಕ್ಷಣಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿನ ತರಬೇತಿಗಳು … [Read more...] about ಹಳಿಯಾಳದ ಆರ್ ಸೆಟ್ ನಲ್ಲಿ ಆಶ್ರಯ ಸಭೆ – ಒಂದುಗೂಡಿದ ಹಳೆಯ ವಿದ್ಯಾರ್ಥಿಗಳು.
ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ
ಬೆಂಗಳೂರು ಮೇ 21, 2019 – ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಕಳೆದ ಸಾಲಿನ ಮುಂಗಾರಿನಲ್ಲಿ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ, ಆರ್.ವಿ.ದೇಶಪಾಂಡೆ ನೀಡಿದ್ದಾರೆ. ಜೊತೆಗೆ, ಜನ ಹಾಗೂ ಜಾನುವಾರುಗಳಿಗೆ ಯಾವುದೇ … [Read more...] about ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ



