• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ

May 24, 2019 by Yogaraj SK Leave a Comment

ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ

May 22, 2019 by Gaju Gokarna Leave a Comment

Vidēśadalli udyōga koḍisuvudāgi nambisi vidyārthigaḷannu dehalige karedukoṇḍu hōgi van̄cane

ಹೊನ್ನಾವರ: ವಿದೇಶಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ನಂಬಿಸಿದ ಹೊನ್ನಾವರ ಕಾಸರಕೋಡಿನ ಕಲ್ಪತರು ಹೊಟೆಲ್ ಮ್ಯಾನೆಜ್‍ಮೆಂಟ್ ಕಾಲೇಜಿನ ಪ್ರಾಂಶುಪಾಲರಿಂದ ಮೋಸ ಹೋದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.ಕಲ್ಪತರು ಸಂಸ್ಥೆಯ ಪ್ರಾಂಶುಪಾಲ ಗಂಗಾದರನ್ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 53 ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಪಂಗನಾಮಹಾಕಿ ಅಲ್ಲಿಯ ಸನ್ ಇಂಟರ್‍ನ್ಯಾಶನಲ್ ಹೊಟೆಲ್‍ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ … [Read more...] about ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ

ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ‌ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ

May 22, 2019 by Yogaraj SK Leave a Comment

press meet by MLC SL ghotnekar

ಹಳಿಯಾಳ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ಕಾರದ ಅವಧಿಯಲ್ಲಿ ರಾಜ್ಯ ಪ್ರಗತಿ ಕಂಡಿದೆ ಆದರೇ ಈಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತ ತೃಪ್ತಿಕರವಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿರುವ ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮತ್ತೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕೆಂದು ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಸೋಮವಾರ ಪ್ರಕೃತಿ ವಿಕೋಪದಿಂದ ಹಾನಿಗಿಡಾದ ರೈತರು, … [Read more...] about ಸಿಎಂ ಕುಮಾರಸ್ವಾಮಿ ಆಡಳಿತ ತೃಪ್ತಿಕರವಾಗಿಲ್ಲ – ಮತ್ತೇ ಸಿದ್ದರಾಮಯ್ಯನವರೇ‌ ಮುಖ್ಯಮಂತ್ರಿಯಾಗಬೇಕು- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯ

ಹಳಿಯಾಳದ‌ ಆರ್ ಸೆಟ್ ನಲ್ಲಿ ಆಶ್ರಯ ಸಭೆ – ಒಂದುಗೂಡಿದ ಹಳೆಯ ವಿದ್ಯಾರ್ಥಿಗಳು.

May 22, 2019 by Yogaraj SK Leave a Comment

RUDSET ashraya

ಹಳಿಯಾಳ:- ಸಂಸ್ಥೆ ಯಶಸ್ವಿಯಾದ ಶಿಬಿರಾರ್ಥಿಗಳನ್ನು ಆಶ್ರಯ ಸಂಘದ ಮೂಲಕ ಒಂದುಗೂಡಿಸಿ ಅವರ ಅನುಭವಗಳನ್ನು ಹಂಚಿಕೊಳ್ಳಲು ಒಂದು ಉತ್ತಮವಾದ ವೇದಿಕೆಯನ್ನು ಕಲ್ಪಸಿರುವುದು ಸಂತೋಷದ ವಿಷಯವೆಂದು ಸಿ.ಆರ್.ಡಿ.ಟ್ರಸ್ಟಿನ್ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ ನೆರ್ಲೇಕರ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಹಳಿಯಾಳದಲ್ಲಿ “ಆಶ್ರಯ” - ಅಂದಿನ ಶಿಕ್ಷಣಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿನ ತರಬೇತಿಗಳು … [Read more...] about ಹಳಿಯಾಳದ‌ ಆರ್ ಸೆಟ್ ನಲ್ಲಿ ಆಶ್ರಯ ಸಭೆ – ಒಂದುಗೂಡಿದ ಹಳೆಯ ವಿದ್ಯಾರ್ಥಿಗಳು.

ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ

May 21, 2019 by Yogaraj SK Leave a Comment

ಬೆಂಗಳೂರು ಮೇ 21, 2019 – ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಕಳೆದ ಸಾಲಿನ ಮುಂಗಾರಿನಲ್ಲಿ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ, ಆರ್.ವಿ.ದೇಶಪಾಂಡೆ ನೀಡಿದ್ದಾರೆ. ಜೊತೆಗೆ, ಜನ ಹಾಗೂ ಜಾನುವಾರುಗಳಿಗೆ ಯಾವುದೇ … [Read more...] about ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar