ಹೊನ್ನಾವರ: ಹೊಸಾಕುಳಿಯ ಜನ ನಮ್ಮ ಜೊತೆ ಅಧಿಕಾರ ಇದ್ದಾಗಲೂ ಅಧಿಕಾರ ಇಲ್ಲದಾಗಲೂ ಅಭಿಮಾನ ತೋರಿದ್ದಾರೆ. ಅವರ ಆಕಾಂಕ್ಷೆಗಳಿಗೆ ಖಂಡಿತ ಸ್ಪಂದಿಸುತ್ತೇನೆ. ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಹುದು. ಅದರಲ್ಲೂ ನನ್ನ ಕ್ಷೇತ್ರ ಇವತ್ತು ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ ಎಂದು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು.ತಾಲೂಕಿನ ಹೊಸಾಕುಳಿಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನಡೆದ ಹೊಸಾಕುಳಿಯ ಹಳ್ಳಿಗೊಂದು ಘನತೆ ತಂದ … [Read more...] about ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ; ಶಾಸಕ ದಿನಕರ ಶೆಟ್ಟಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗೇರಸೊಪ್ಪ ಪ್ರೌಢಶಾಲೆ ಪ್ರಯೋಜನವಾಗದ ಪಾಲಕರ ಸಭೆ
ಹೊನ್ನಾವರ . ಸರಕಾರಿ ಪ್ರೌಢಶಾಲೆ ಗೇರಸೊಪ್ಪಾದಲ್ಲಿ ಪಾಲಕರ ಸಭೆ ನಡೆಸಿದ್ದು ಊರ ಹಿರಿಯ ನಾಯಕರು ಮಾಡಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ ಎಂದು ಕೆಲವು ಹಳೇ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ವರ್ಷದ ಹತ್ತನೇ ತರಗತಿಯ ರಿಜಲ್ಟ್ನಲ್ಲಿ ಕಡಿಮೆ ಬಂದಿರುವುದರಿಂದ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಮಾರ್ಚ ತಿಂಗಳಲ್ಲಿ ಬಹಳ ಶ್ರಮಪಟ್ಟು, ಒತ್ತಾಯ ಮಾಡಿ ಪಾಲಕರ ಸ¨s ಗೋವಿಂದ ಎಸ್ ನಾಯ್ಕರ ನೇತೃತ್ವದಲ್ಲಿ ನಡೆಸಲಾಗಿತ್ತು. ಈ ಸಭೆಗೆ ಮುಖ್ಯ ಕಾರಣ ಎಂದರೆ … [Read more...] about ಗೇರಸೊಪ್ಪ ಪ್ರೌಢಶಾಲೆ ಪ್ರಯೋಜನವಾಗದ ಪಾಲಕರ ಸಭೆ
ಗದಗ ಜಿಲ್ಲಾ ಪೌರಾಡಳಿತ ಇಲಾಖೆ ಅಧಿಕಾರಿಗಳಿಂದ ಹಳಿಯಾಳ ಪುರಸಭೆಗೆ ಭೆಟಿ ಮಾಹಿತಿ ಸಂಗ್ರಹ
ಹಳಿಯಾಳ : ರಾಜ್ಯದಲ್ಲಿಯೇ ಕಸ ವಿಲೇವಾರಿಯಲ್ಲಿ ಪ್ರಶಸ್ತಿ ಪಡೆದಿರುವ ಹಳಿಯಾಳ ಪುರಸಭೆಗೆ ಗದಗ ಜಿಲ್ಲೆಯ ಪೌರಾಡಳಿತ ಇಲಾಖೆಯ ಅಧಿಕಾರಿ ಮತ್ತು ಪೌರ ಕಾರ್ಮಿಕರ ತಂಡವು ಭೇಟಿ ನೀಡಿ ಮಾಹಿತಿಗಳನ್ನು ಸಂಗ್ರಹಿಸಿದರು. ಗದಗ ಜಿಲ್ಲೆಯ ಗದಗ-ಬೇಟಗೇರಿ ನಗರಸಭೆ, ಲಕ್ಷ್ಮೇಶ್ವರ ಪುರಸಭೆ, ಶಿರಹಟ್ಟಿ ಪುರಸಭೆ, ಮುಂಡರಗಿ ಪುರಸಭೆ, ರೋಣ ಪುರಸಭೆ, ನರಗುಂದ ಪುರಸಭೆ, ಗಜೇಂದ್ರಗಡ ಪುರಸಭೆ ಮತ್ತು ನರೇಗಲ್ ಪಟ್ಟಣ ಪಂಚಾಯತ ಮತ್ತು ಮುಳಗುಂದ ಪಂಚಾಯತನ್ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರ … [Read more...] about ಗದಗ ಜಿಲ್ಲಾ ಪೌರಾಡಳಿತ ಇಲಾಖೆ ಅಧಿಕಾರಿಗಳಿಂದ ಹಳಿಯಾಳ ಪುರಸಭೆಗೆ ಭೆಟಿ ಮಾಹಿತಿ ಸಂಗ್ರಹ
ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಕರಾಟೆಯಲ್ಲಿ ಶ್ರೀಶಾ ಹರಿಕಾಂತ ದ್ವಿತೀಯ ಬ್ಲ್ಯಾಕ್ಬೆಲ್ಟ್
ಹೊನ್ನಾವರ . ಕರಾಟೆ ಡೂ ಕೆನರಿಯೊಖಾನ್ ಶೋಟಾಖಾನ್ ಸ್ಟೈಲ್ ಇಂಡಿಯಾ ಇವರು ಕುಮಟಾದಲ್ಲಿ ಏರ್ಪಡಿಸಿದ ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ಬಹುಕಲಾ ವಲ್ಲಭೆ “ಬಾಲಕಲಾ ಪ್ರವೀಣೆ” ಪ್ರಶಸ್ತಿ ವಿಜೇತೆ ಕುಮಾರಿ ಶ್ರೀಶಾ ಹರಿಕಾಂತ ಇವಳು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ದ್ವಿತೀಯ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಶಸ್ತಿ ಪತ್ರವನ್ನು ಜಪಾನ್ ಕರಾಟೆ ಶಿಕ್ಷಕರಿಂದ ಪಡೆಯುತ್ತಿರುವ ಉತ್ತರಕನ್ನಡದ ಮೊದಲ ಅತ್ಯಂತ ಕಿರಿಯ ಬಾಲಕಿಯಾಗಿರುತ್ತಾಳೆ. ಈ ಹಿಂದೆಯೂ ಜಪಾನ್ … [Read more...] about ಕರಾಟೆಯಲ್ಲಿ ಶ್ರೀಶಾ ಹರಿಕಾಂತ ದ್ವಿತೀಯ ಬ್ಲ್ಯಾಕ್ಬೆಲ್ಟ್



