• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆ-2019 ; ಜಗದೀಪ ತೆಂಗೇರಿಯವರಿಂದ ನಾಮಪತ್ರ ಸಲ್ಲಿಕೆ

May 17, 2019 by Gaju Gokarna Leave a Comment

ಹೊನ್ನಾವರ: ಬರುವ ದಿ:29ರಂದು ಹೊನ್ನಾವರ ಪಟ್ಟಣ ಪಂಚಾಯತಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರು ಹೊನ್ನಾವರ ಪಟ್ಟಣದ ಗಾಂಧೀನಗರ 11ನೇ ಸಾಮಾನ್ಯ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ವರ್ಧಿಸಲು ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾಧಿಕಾರಿ ಜಿ.ಎ.ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಶಾಸಕಿ ಶಾರದಾ ಎಂ.ಶೆಟ್ಟಿ, ಆಗ್ನೇಲ್ ಡಯಾಸ್, ನೆಲ್ಸನ್ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆ-2019 ; ಜಗದೀಪ ತೆಂಗೇರಿಯವರಿಂದ ನಾಮಪತ್ರ ಸಲ್ಲಿಕೆ

ಕರಾಟೆ ಆತ್ಮರಕ್ಷಣೆಯ ಕಲೆ- ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ- ರೇಷ್ಮಾ ಖೆಲ್ಲಾಗೆ ೫ನೇ‌ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ.

May 17, 2019 by Yogaraj SK 1 Comment

KARATE school ,black belt to reshma khella

ಹಳಿಯಾಳ : ಕರಾಟೆಯು ಆತ್ಮ ರಕ್ಷಣೆಯ ಕಲೆಯಾಗಿದ್ದು ಇದೀಗ ಅದನ್ನು ಬಾಲಕಿಯರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯಲು ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಯುವ ಜನಾಂಗ ಇದನ್ನು ಕಲಿತು ಇದರ ಮಹತ್ವವನ್ನು ಮುಂದಿನ ಜನಾಂಗಕ್ಕೆ ಪ್ರಚಾರ ಮಾಡಬೇಕಾಗಿದೆ ಎಂದು ಮಂಜು ಡಾನ್ಸ್. ,ಸಂಗೀತ ಮತ್ತು ಕರಾಟೆ ಶಾಲೆಯ ಮುಖ್ಯಸ್ಥ ಮಂಜುನಾಥ ಮಾದರ ಹೇಳಿದರು.ಪಟ್ಟಣದ ಪ್ರತಿಭಾವಂತ ಕರಾಟೆ ಪಟು ರೇಷ್ಮಾ ನಾಗರಾಜ ಕೆಲ್ಲಾಗೆ … [Read more...] about ಕರಾಟೆ ಆತ್ಮರಕ್ಷಣೆಯ ಕಲೆ- ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ- ರೇಷ್ಮಾ ಖೆಲ್ಲಾಗೆ ೫ನೇ‌ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ.

ಹಳಿಯಾಳದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

May 17, 2019 by Yogaraj SK Leave a Comment

Besige shibira

ಹಳಿಯಾಳ :- ಮಕ್ಕಳು ಕೇವಲ ಇಂಟರನೆಟ್, ಕಂಪ್ಯೂಟರ, ಮೊಬೈಲ್‍ಗಳಲ್ಲಿ ವ್ಯರ್ಥ ಕಾಲ ಹರಣ ಮಾಡದೆ ಸರ್ಕಾರ ಉಚಿತವಾಗಿ ನಡೆಸುತ್ತಿರುವ ಬೇಸಿಗೆ ಶಿಬಿರಗಳ ಪಯೋಜನ ಪಡೆದು ಜ್ಞಾನವಂತರಾಗಬೇಕೆಂದು ಜೀಜಾಮಾತಾ ಮಹಿಳಾ ಮಂಡಳ ಮತ್ತು ಸಾಂತ್ವನ ಕೇಂದ್ರದ ಅಧ್ಯಕ್ಷೆ ಮಂಗಲಾ ಕಶೀಲ್ಕರ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ … [Read more...] about ಹಳಿಯಾಳದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ಹಳಿಯಾಳದ ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಮುಡಿಗೆ ಸುವರ್ಣ ಶ್ರೀ ಪ್ರಶಸ್ತಿ

May 17, 2019 by Yogaraj SK Leave a Comment

SUVARNASHRI award,KARAVE basavraj bendigerimath

ಹಳಿಯಾಳ:- ಹಲವಾರು ಸಾಮಾಜಿಕ ಕಾರ್ಯಗಳಲ್ಲಿ, ಸ್ವಚ್ಚತಾ ಆಂದೋಲನದಲ್ಲಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಶಂಕ್ರಯ್ಯಾ ಬೆಂಡಿಗೇರಿಮಠ ಅವರು ಸುವರ್ಣಶ್ರೀ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾಒಕ್ಕೂಟ, ಸುವರ್ಣ ಚಾರಿಟೇಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕೊಡಮಾಡುವ ‘ಸುವರ್ಣಶ್ರೀ’ 2018-198ನೇ ಸಾಲಿನ ರಾಜ್ಯ ಪ್ರಶಸ್ತಿ … [Read more...] about ಹಳಿಯಾಳದ ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಮುಡಿಗೆ ಸುವರ್ಣ ಶ್ರೀ ಪ್ರಶಸ್ತಿ

ಅನಾಮಧೇಯ ಕರೆ- ಬ್ಯಾಂಕ್‌ ಅಕೌಂಟ್ ಮಾಹಿತಿ ಪಡೆದು ಮಹಿಳೆಗೆ ವಂಚನೆ.

May 16, 2019 by Yogaraj SK Leave a Comment

ಹಳಿಯಾಳ : ಅನಾಮೇಧೆಯ ಮೊಬೈಲ್ ಕರೆಗೆ ಮೋಸ ಹೋದ ಗ್ರಾಮೀಣ ಭಾಗದ ಮುಗ್ದ ಬಡ ರೈತ ಮಹಿಳೆಯು ಸಾವಿರಾರು ರೂಗಳನ್ನು ಕಳೆದುಕೊಂಡು ಕಂಗಾಲಾಗಿ ನ್ಯಾಯಕ್ಕಾಗಿ ಇದೀಗ ಹಳಿಯಾಳ ಪೋಲಿಸ್ ಠಾಣೆಯ ಮೋರೆ ಹೋದ ಘಟನೆ ನಡೆದಿದೆ. ತಾಲೂಕಿನ ಗರಡೊಳ್ಳಿ ಗ್ರಾಮದ ಬಡ ರೈತ ಮಹಿಳೆಯಾದ ಸುವರ್ಣಾ ಆನಂದ ಮಾಸೇಕರ ಅವರು ಹಣ ಕಳೆದುಕೊಂಡು ಮೋಸದ ಕರೆಗೆ ಬಲಿಯಾದ ದುರ್ದೈವಿಯಾಗಿದ್ದಾಳೆ. ಇದೇ ಮೇ 9 ರಂದು ಉತ್ತರ ಭಾರತದಿಂದ ಹಿಂದಿ ಭಾಷೆಯಲ್ಲಿ ಬ್ಯಾಂಕಿನ ಮ್ಯಾನೇಜರ ರಾಜಕುಮಾರ ಎಂದು ಪರಿಚಯಿಸಿಕೊಂಡು … [Read more...] about ಅನಾಮಧೇಯ ಕರೆ- ಬ್ಯಾಂಕ್‌ ಅಕೌಂಟ್ ಮಾಹಿತಿ ಪಡೆದು ಮಹಿಳೆಗೆ ವಂಚನೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar