• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳದ ಮುಗದಕೊಪ್ಪ ಗ್ರಾಮದ ಸಮೀಪ ನಿಧಿ ಆಸೆಗೆ ದೇವಸ್ಥಾನದ ಭೂಮಿ ಅಗೆತ – ಮೂವರು ಆರೋಪಿಗಳ ಬಂಧನ.

May 16, 2019 by Yogaraj SK Leave a Comment

NIDHI shoda,crime news ,3 arrested

ಹಳಿಯಾಳ : ಪುರಾತನ ದೇವಸ್ಥಾನದ ಆವರಣದಲ್ಲಿರುವ ಕಲ್ಲುಗಳನ್ನು ಸೋಮವಾರ(ಮೇ 12) ಮಧ್ಯರಾತ್ರಿ ತೆಗೆದು ಹಾಕಿ ನೆಲವನ್ನು ಅಗೆದು ನಿಧಿಯನ್ನು ಸಂಗ್ರಹಿಸಲು ವಿಫಲ ಪ್ರಯತ್ನ ನಡೆಸಿದ ತಂಡವನ್ನು ಹಳಿಯಾಳ ಪೋಲಿಸರು ಬಂಧಿಸಿ ಇಲ್ಲಿಯ ಜೆಎಮ್‍ಎಫ್‍ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮೇ 28ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುರ್ಕವಾಡ ಗ್ರಾಮದ ನಾಗಮೋಹನ ನಂಜುಂಡ ಶೆಟ್ಟಿ, ಹಳಿಯಾಳ ಪಟ್ಟಣದ ಯಲ್ಲಾಪೂರ … [Read more...] about ಹಳಿಯಾಳದ ಮುಗದಕೊಪ್ಪ ಗ್ರಾಮದ ಸಮೀಪ ನಿಧಿ ಆಸೆಗೆ ದೇವಸ್ಥಾನದ ಭೂಮಿ ಅಗೆತ – ಮೂವರು ಆರೋಪಿಗಳ ಬಂಧನ.

ಮೂರು ಅಪರಿಚಿತ ಶವ ಪತ್ತೆ

May 14, 2019 by Gaju Gokarna Leave a Comment

ಹೊನ್ನಾವರ: ತಾಲೂಕಿನ ಮಂಕಿಯ ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೂರು ಅಪರಿಚಿತ ಮಹಿಳೆ ಮತ್ತು ಮಕ್ಕಳ ಶವ ಪತ್ತೆಯಾಗಿದೆ.ಬೆಳ್ಳಂ ಬೆಳಿಗ್ಗೆ ಮಹಿಳೆ ಮತ್ತು ಮಕ್ಕಳು ಶವವಾಗಿ ಪತ್ತೆಯಾಗಿರುವುದನ್ನು ನೋಡಿ ಸ್ಥಳಿಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಒರ್ವ ಮಹಿಳೆ ಹಾಗೂ ಇರ್ವರು ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬಂತಾದರು ಶಂಕಾಸ್ಪದ … [Read more...] about ಮೂರು ಅಪರಿಚಿತ ಶವ ಪತ್ತೆ

ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್‍ಬುಕ್ ವಿತರಣಾ ಕಾರ್ಯಕ್ರಮ

May 14, 2019 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವು ಗಾಣಿಗ ಸಮಾಜ ಭಾಂದವರಿಗೆ 1 ರಿಂದ 10 ನೇ ತರಗತಿಯನ್ನು ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸುತ್ತಿರುವರಿಗೆ ನೋಟ್‍ಬುಕ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ. ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸೌಲಭ್ಯ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಗಾಣಿಗ ಸಮಾಜ ಬಾಂಧವರಿಗೆ … [Read more...] about ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್‍ಬುಕ್ ವಿತರಣಾ ಕಾರ್ಯಕ್ರಮ

ಜಿಲ್ಲಾ ಪಂಚಾಯತ ಸಿಇಓ ನಡಿಗೆ ಹಳ್ಳಿಯ ಕಡೆಗೆ

May 13, 2019 by Gaju Gokarna Leave a Comment

District Panchayat CEO walks towards the village

ಹೊನ್ನಾವರ .ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಮೊಹಮ್ಮದ ರೋಶನ್ ರವರು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆಗಾಗಿ ಕಾರ್ಯಪ್ರವೃತ್ತರಾಗಿದ್ದು, ವಿವಿಧ ತಾಲೂಕುಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಉತ್ತರ ಕನ್ನಡರವರ ಸಲಹೆಯಂತೆ ನಿರಂತರ ಭೇಟಿ ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಜನರು ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿಗಾಗಿ ಕಷ್ಟಪಡುತ್ತಿರುವುದನ್ನು ಗಮನಿಸಿ ವಿವಿಧ ಸ್ಥಳಗಳಿಗೆ ಸ್ವತ: ತಾವೇ ಭೇಟಿ ನೀಡಿ ಗ್ರಾಮೀಣ ಜನರ … [Read more...] about ಜಿಲ್ಲಾ ಪಂಚಾಯತ ಸಿಇಓ ನಡಿಗೆ ಹಳ್ಳಿಯ ಕಡೆಗೆ

ಕೆಳಗಿನಪಾಳ್ಯದಲ್ಲಿ ನಡೆದ ಅದ್ದೂರಿ ಶಂಕರ ಜಯಂತಿ ಕಾರ್ಯಕ್ರಮ

May 11, 2019 by Vishwanath Shetty Leave a Comment

ಹೊನ್ನಾವರದಲ್ಲಿ ವಿಜೃಂಬಣೆಯಿಂದ ನೇರವೇರಿತು ಶಂಕರಿ ಜಯಂತಿ ಕಾರ್ಯಕ್ರಮ .ಎರಡು ಮಠದ ಸ್ವಾಮಿಜಿಯಿಂದ ಶಂಕರ ಸ್ಮರಣೆ ಕಾರ್ಯಕ್ರಮದ ಕುರಿತು ಹರ್ಷ. ಹೊನ್ನಾವರ ಪಟ್ಟಣದ ಕೆಳಗಿನಪಾಳ್ಯ ಕೊಂಕಣಖಾರ್ವಿ ಸಮಾಜ ಭವನದಲ್ಲಿ ಶಂಕರಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುತೈದುಯರು ಪೂರ್ಣಕುಂಭದೊಂದಿಗೆ ಶಂಕರಮೂರ್ತಿ ಹೊತ್ತಿದ್ದ ಪಲಕ್ಕಿ ಹಾಗೂ ಸ್ವಾಮಿಜಿಯವರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಕುರಿತು ಆರ್ಶಿವಚನ ನೀಡಿದ ದೈವಜ್ನ ಮಠ ಕರ್ಕಿಯ ಶ್ರೀ ಸಚ್ಚಿದಾನಂದ … [Read more...] about ಕೆಳಗಿನಪಾಳ್ಯದಲ್ಲಿ ನಡೆದ ಅದ್ದೂರಿ ಶಂಕರ ಜಯಂತಿ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar