ಹಳಿಯಾಳ : ಪುರಾತನ ದೇವಸ್ಥಾನದ ಆವರಣದಲ್ಲಿರುವ ಕಲ್ಲುಗಳನ್ನು ಸೋಮವಾರ(ಮೇ 12) ಮಧ್ಯರಾತ್ರಿ ತೆಗೆದು ಹಾಕಿ ನೆಲವನ್ನು ಅಗೆದು ನಿಧಿಯನ್ನು ಸಂಗ್ರಹಿಸಲು ವಿಫಲ ಪ್ರಯತ್ನ ನಡೆಸಿದ ತಂಡವನ್ನು ಹಳಿಯಾಳ ಪೋಲಿಸರು ಬಂಧಿಸಿ ಇಲ್ಲಿಯ ಜೆಎಮ್ಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮೇ 28ರ ವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುರ್ಕವಾಡ ಗ್ರಾಮದ ನಾಗಮೋಹನ ನಂಜುಂಡ ಶೆಟ್ಟಿ, ಹಳಿಯಾಳ ಪಟ್ಟಣದ ಯಲ್ಲಾಪೂರ … [Read more...] about ಹಳಿಯಾಳದ ಮುಗದಕೊಪ್ಪ ಗ್ರಾಮದ ಸಮೀಪ ನಿಧಿ ಆಸೆಗೆ ದೇವಸ್ಥಾನದ ಭೂಮಿ ಅಗೆತ – ಮೂವರು ಆರೋಪಿಗಳ ಬಂಧನ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೂರು ಅಪರಿಚಿತ ಶವ ಪತ್ತೆ
ಹೊನ್ನಾವರ: ತಾಲೂಕಿನ ಮಂಕಿಯ ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೂರು ಅಪರಿಚಿತ ಮಹಿಳೆ ಮತ್ತು ಮಕ್ಕಳ ಶವ ಪತ್ತೆಯಾಗಿದೆ.ಬೆಳ್ಳಂ ಬೆಳಿಗ್ಗೆ ಮಹಿಳೆ ಮತ್ತು ಮಕ್ಕಳು ಶವವಾಗಿ ಪತ್ತೆಯಾಗಿರುವುದನ್ನು ನೋಡಿ ಸ್ಥಳಿಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಒರ್ವ ಮಹಿಳೆ ಹಾಗೂ ಇರ್ವರು ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬಂತಾದರು ಶಂಕಾಸ್ಪದ … [Read more...] about ಮೂರು ಅಪರಿಚಿತ ಶವ ಪತ್ತೆ
ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್ಬುಕ್ ವಿತರಣಾ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವು ಗಾಣಿಗ ಸಮಾಜ ಭಾಂದವರಿಗೆ 1 ರಿಂದ 10 ನೇ ತರಗತಿಯನ್ನು ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸುತ್ತಿರುವರಿಗೆ ನೋಟ್ಬುಕ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ. ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸೌಲಭ್ಯ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಗಾಣಿಗ ಸಮಾಜ ಬಾಂಧವರಿಗೆ … [Read more...] about ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್ಬುಕ್ ವಿತರಣಾ ಕಾರ್ಯಕ್ರಮ
ಜಿಲ್ಲಾ ಪಂಚಾಯತ ಸಿಇಓ ನಡಿಗೆ ಹಳ್ಳಿಯ ಕಡೆಗೆ
ಹೊನ್ನಾವರ .ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಮೊಹಮ್ಮದ ರೋಶನ್ ರವರು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆಗಾಗಿ ಕಾರ್ಯಪ್ರವೃತ್ತರಾಗಿದ್ದು, ವಿವಿಧ ತಾಲೂಕುಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಉತ್ತರ ಕನ್ನಡರವರ ಸಲಹೆಯಂತೆ ನಿರಂತರ ಭೇಟಿ ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಜನರು ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿಗಾಗಿ ಕಷ್ಟಪಡುತ್ತಿರುವುದನ್ನು ಗಮನಿಸಿ ವಿವಿಧ ಸ್ಥಳಗಳಿಗೆ ಸ್ವತ: ತಾವೇ ಭೇಟಿ ನೀಡಿ ಗ್ರಾಮೀಣ ಜನರ … [Read more...] about ಜಿಲ್ಲಾ ಪಂಚಾಯತ ಸಿಇಓ ನಡಿಗೆ ಹಳ್ಳಿಯ ಕಡೆಗೆ
ಕೆಳಗಿನಪಾಳ್ಯದಲ್ಲಿ ನಡೆದ ಅದ್ದೂರಿ ಶಂಕರ ಜಯಂತಿ ಕಾರ್ಯಕ್ರಮ
ಹೊನ್ನಾವರದಲ್ಲಿ ವಿಜೃಂಬಣೆಯಿಂದ ನೇರವೇರಿತು ಶಂಕರಿ ಜಯಂತಿ ಕಾರ್ಯಕ್ರಮ .ಎರಡು ಮಠದ ಸ್ವಾಮಿಜಿಯಿಂದ ಶಂಕರ ಸ್ಮರಣೆ ಕಾರ್ಯಕ್ರಮದ ಕುರಿತು ಹರ್ಷ. ಹೊನ್ನಾವರ ಪಟ್ಟಣದ ಕೆಳಗಿನಪಾಳ್ಯ ಕೊಂಕಣಖಾರ್ವಿ ಸಮಾಜ ಭವನದಲ್ಲಿ ಶಂಕರಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುತೈದುಯರು ಪೂರ್ಣಕುಂಭದೊಂದಿಗೆ ಶಂಕರಮೂರ್ತಿ ಹೊತ್ತಿದ್ದ ಪಲಕ್ಕಿ ಹಾಗೂ ಸ್ವಾಮಿಜಿಯವರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಕುರಿತು ಆರ್ಶಿವಚನ ನೀಡಿದ ದೈವಜ್ನ ಮಠ ಕರ್ಕಿಯ ಶ್ರೀ ಸಚ್ಚಿದಾನಂದ … [Read more...] about ಕೆಳಗಿನಪಾಳ್ಯದಲ್ಲಿ ನಡೆದ ಅದ್ದೂರಿ ಶಂಕರ ಜಯಂತಿ ಕಾರ್ಯಕ್ರಮ



