ಹೊನ್ನಾವರ ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ 84.54 ಆಗಿದೆ. 97 ವಿದ್ಯಾರ್ಥಿಗಳಲ್ಲಿ 82 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ದರ್ಜೆಯಲ್ಲಿ 8 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಮತ್ತು 63 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಗುಣಮಟ್ಟದ ಫಲಿತಾಂಶ ಬಂದಿರುತ್ತದೆ. ಕುಮಾರಿ ಕಾವ್ಯಾ ಮಾಸ್ತಿ ಗೌಡ ಶೇ 95.20 ಅಂಕ ಪಡೆದು ಪ್ರಥಮ ಸ್ಥಾನ, ಕುಮಾರಿ ಸಿಂಧು ದೇವಿದಾಸ … [Read more...] about ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆ ಫಲಿತಾಂಶ 84.54
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
ಹೊನ್ನಾವರ . ಇಂದು ನಾವು ಮಕ್ಕಳಿಗೆ ಸಹಜವಾಗಿ ಏನು ಬೇಕು ಎನ್ನುವ ಚಿಂತನೆ ನಡೆಸದೇ, ಕೇವಲ ಮಾಕ್ರ್ಸಗಳನ್ನು ತೆಗೆದುಕೊಳ್ಳುವ ಮಷಿನ್ಗಳಾಗಿ ಮಾಡುತ್ತಿದ್ದೇವೆ. ಇಂಥ ಸಂದರ್ಭದಲ್ಲಿ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕಲು ಮತ್ತು ಯಾಂತ್ರೀಕೃತ ಬದುಕಿನಿಂದ ಹೊರ ಬರಲು ಸಹಾಯಕ ಎಂದು ಹೊನ್ನಾವರ ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಿರೂಪಾಕ್ಷ ಎಚ್. ಪಾಟೀಲ್ ಹೇಳಿದರು. ಅವರು ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ … [Read more...] about ಕೆರಕೋಣ್ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
ಹಳಿಯಾಳದಲ್ಲಿ ಕಾರ್ಯಾಚರಣೆ 10 ಟನ್ ದನದ ಎಲುಬು- 2 ಕಂಟೆನರ್- ಮೂವರು ಆರೋಪಿಗಳು ಅಂದರ್
https://youtu.be/VioTaeaiTxkಹಳಿಯಾಳ : ಧಾರವಾಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ಗೋ ವಧಾಗೃಹಗಳಲ್ಲಿ ಸಾವಿರಾರು ಗೋವುಗಳನ್ನು ಸಂವಹರಿಸಿ ಅವುಗಳ ಬುರುಡೆ ಸೇರಿದಂತೆ ಇನ್ನಿತರ ದೇಹದ ಎಲುಬುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಬೇರೆಯೆಡೆಗೆ ಸಾಗಾಟ ಮಾಡುತ್ತಿದ್ದಾಗ ವಿವಿಧ ಸಂಘ ಸಂಸ್ಥೆಗಳು ನೀಡಿದ ಖಚಿತ ಮಾಹಿತಿಯ ಮೇರೆಗೆ ಹಳಿಯಾಳ ಪೋಲಿಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳು, ಎರಡು ಲಾರಿ ಮತ್ತು 10 ಟನ್ ದನದ ಎಲುಬುಗಳನ್ನು ವಶಕ್ಕೆ ಪಡೆಯುವಲ್ಲಿ … [Read more...] about ಹಳಿಯಾಳದಲ್ಲಿ ಕಾರ್ಯಾಚರಣೆ 10 ಟನ್ ದನದ ಎಲುಬು- 2 ಕಂಟೆನರ್- ಮೂವರು ಆರೋಪಿಗಳು ಅಂದರ್
ವಿಜೃಂಭಣೆಯಿಂದ ನಡೆದ ಹಳಿಯಾಳದ ಪೇಟೆ ಬಸವೇಶ್ವರ ದೇವರ 49 ನೇ ಜಾತ್ರಾ ಮಹೋತ್ಸವ
ಹಳಿಯಾಳ.: ಪಟ್ಟಣದ ಪೇಟೆ ಬಸವೇಶ್ವರ ದೇವರ 49 ನೇ ಜಾತ್ರಾ ಮಹೋತ್ಸವವ ನಿಮಿತ್ತ ಸಾವಿರಾರು ಭಕ್ತರ ಭಕ್ತಿ ಘೋಷಗಳ ನಡುವೆ ಬುಧವಾರ ಮಹಾ ರಥೋತ್ಸವವು ಶೃದ್ಧಾ-ಭಕ್ತಿಯೊಂದಿಗೆ ಬುಧವಾರ ನೆರವೆರಿತು. ಬಸವೇಶ್ವರ ಜಯಂತಿ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನೆರವೇರಿದವು. ಪ್ರತಿವರ್ಷದಂತೆ ಅನ್ನಸಂತರ್ಪಣೆ ಸಹ ನಡೆಯಿತು. ರಥವು ದೇವಸ್ಥಾನದ ಎದುರಿನಿಂದ ಮುಖ್ಯರಸ್ತೆಯಲ್ಲಿ ಸಾಗಿತು. ಶಿವಾಜಿ ವೃತ್ತ, ಮುಖ್ಯರಸ್ತೆಯ ನಿವಾಸಿಗಳಿಂದ ಪೂಜೆ ಸ್ವೀಕರಿಸಿದ ರಥವನ್ನು … [Read more...] about ವಿಜೃಂಭಣೆಯಿಂದ ನಡೆದ ಹಳಿಯಾಳದ ಪೇಟೆ ಬಸವೇಶ್ವರ ದೇವರ 49 ನೇ ಜಾತ್ರಾ ಮಹೋತ್ಸವ
ಶಿವಾಜಿ ಮಹಾರಾಜರ ಮೂರ್ತಿಗಳ ಬೃಹತ್ ಮೆರವಣಿಗೆ – ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿದ ಯುವಕರು.
ಹಳಿಯಾಳ :- ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಂಗಳವಾರ ಸಾಯಂಕಾಲ ಅಶ್ವಾರೂಢ ಶಿವಾಜಿ ಪುಥ್ಥಳಿಗಳ ಬೃಹತ್ ಮೇರವಣಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಪಟ್ಟಣದ ಬಸವನಗಲ್ಲಿ-ಕಿಲ್ಲಾ ಪ್ರದೇಶ, ತಾನಾಜಿಗಲ್ಲಿ ಹಾಗೂ ಗುತ್ತಿಗೇರಿಗಲ್ಲಿಯ ಶಿವಾಜಿ ಮೂರ್ತಿಗಳ ಮೇರವಣಿಗೆಯಲ್ಲಿ ಕಿವಿ ಗಿಜಿಗೂಡುವ ಭಾರಿ ಶಬ್ದದ ಡಿಜೆ ಸಂಗೀತವನ್ನು ಬಳಸಲಾಗಿತ್ತು. ಡಿಜೆ ಸಂಗೀತಕ್ಕೆ ಸಾವಿರಾರು ಯುವಕರು ನೃತ್ಯ ಮಾಡಿದರು. … [Read more...] about ಶಿವಾಜಿ ಮಹಾರಾಜರ ಮೂರ್ತಿಗಳ ಬೃಹತ್ ಮೆರವಣಿಗೆ – ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿದ ಯುವಕರು.



