• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಸ್ತೆ ಮೇಲಿದ್ದ ಅನಾಥ ಮಹಿಳೆಯನ್ನು ರಕ್ಷಿಸಿದ ನಾಗರಾಜ ನಾಯ್ಕ.

May 9, 2019 by Yogaraj SK Leave a Comment

ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯ ಸಮೀಪ ರಸ್ತೆಯ ಮೇಲೆ ಹಲವು ದಿನಗಳಿಂದ ಅನಾಥ ಮಹಿಳೆಯೊಬ್ಬಳು ಇರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಸಿದ್ದಾಪುರದ‌ ಪ್ರಚಲಿತ ಆಶ್ರಯ ಧಾಮದ ನಾಗರಾಜ ನಾಯ್ಕ ಗುರುವಾರ ಮಹಿಳೆಯನ್ನು ರಕ್ಷಣೆ ಮಾಡಿ ಆಶ್ರಮಕ್ಕೆ ಕರೆತಂದಿದ್ದಾರೆ.                 ಅನಾಥ ಮಹಿಳೆ ಹಿಂದಿ ಮಾತನಾಡುತ್ತಿದ್ದು, ಹೆಸರು ರೀನಾ ಎಂದು ಹೇಳುತಿದ್ದಾಳೆ. ಈ ಸಂದರ್ಭದಲ್ಲಿ ಸ್ಥಳಿಯರಾದ ಮೋಹನ ನಾಯ್ಕ, ಪ್ರಚಲಿತ ಆಶ್ರಯಧಾಮದ ಮೇಲ್ವಿಚಾರಕಿ ಮಮತಾ ನಾಯ್ಕ, … [Read more...] about ರಸ್ತೆ ಮೇಲಿದ್ದ ಅನಾಥ ಮಹಿಳೆಯನ್ನು ರಕ್ಷಿಸಿದ ನಾಗರಾಜ ನಾಯ್ಕ.

ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳದ ಗುತ್ತಿಗೇರಿ ಗಲ್ಲಿಯಲ್ಲಿ ರಕ್ತದಾನ ಶಿಬಿರ- ಅರ್ಥಪೂರ್ಣವಾಗಿ ಜಯಂತಿ ಆಚರಣೆ

May 7, 2019 by Yogaraj SK Leave a Comment

Shivaji jayanti guttigeri galli Blood donation camp

ಹಳಿಯಾಳ: ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಹಳಿಯಾಳ ತಾಲೂಕಿನಾದ್ಯಂತ ಶೃದ್ದಾಭಕ್ತಿ, ವಿಜೃಂಭನೆಯಿಂದ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮರಾಠಾ ಜನಾಂಗದವರೇ ಸಿಂಹಪಾಲಿರುವ ಹಳಿಯಾಳ ತಾಲೂಕಿನಾದ್ಯಂತ ಶಿವಾಜಿ ಜಯಂತಿ ಎಂದರೇ ಹಬ್ಬದ ವಾತಾವರಣದೊಂದಿಗೆ ಎಲ್ಲೆಡೆ ಕೆಸರಿಮಯ ವಾತಾವರಣ ಮನೆ ಮಾಡಿರುತ್ತದೆ. ಈ ಬಾರಿ ಹಳಿಯಾಳ ಪಟ್ಟಣದಲ್ಲಿ ಶಿವಾಜಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಜಯಂತ್ಯೋತ್ಸವ ಅಂಗವಾಗಿ … [Read more...] about ಶಿವಾಜಿ ಜಯಂತಿ ಅಂಗವಾಗಿ ಹಳಿಯಾಳದ ಗುತ್ತಿಗೇರಿ ಗಲ್ಲಿಯಲ್ಲಿ ರಕ್ತದಾನ ಶಿಬಿರ- ಅರ್ಥಪೂರ್ಣವಾಗಿ ಜಯಂತಿ ಆಚರಣೆ

ಛತ್ರಪತಿ ಶಿವಾಜಿ ಮಹಾರಾಜರು ಒಂದೇ ಜಾತಿ- ಧರ್ಮಕ್ಕೆ ಸಿಮಿತರಲ್ಲ- ವಿ ಪ‌ ಸದಸ್ಯ ಎಸ್.ಎಲ್.ಘೋಟ್ನೇಕರ.

May 7, 2019 by Yogaraj SK Leave a Comment

SHIVAJI jayanti, MLC SL ghotnekar , Santaji dhanaji tanaji,yuvak mandal haliyal

ಹಳಿಯಾಳ:- ಶಿವಾಜಿ ಮಹಾರಾಜರು ಒಂದೇ ಧರ್ಮ ಅಥವಾ ಜಾತಿಗೆ ಸೀಮಿತರಾಗಿಲ್ಲ ಅವರೊಬ್ಬ ರಾಷ್ಟ್ರಪುರುಷರು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿದರು. ಶಿವಾಜಿ ಜಯಂತಿ ಅಂಗವಾಗಿ ಪಟ್ಟಣದ ಪ್ರಮುಖ ಪ್ರದೇಶ ಗರಡಿ ಮನೆಯ ಹತ್ತಿರದ ಸಂತಾಜಿ-ಧನಾಜಿ-ತಾನಾಜಿ ಯುವಕ ಮಂಡಳ ತಾಲಿಮಚೌಕ್‍ದವರಿಂದ ನಡೆದ ಶಿವಾಜಿ ಜಯಂತ್ಸೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲ ಶಿವಾಜಿಯ ತೊಟ್ಟಿಲು ತೂಗಿ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ ಬಳಿಕ ಅವರು … [Read more...] about ಛತ್ರಪತಿ ಶಿವಾಜಿ ಮಹಾರಾಜರು ಒಂದೇ ಜಾತಿ- ಧರ್ಮಕ್ಕೆ ಸಿಮಿತರಲ್ಲ- ವಿ ಪ‌ ಸದಸ್ಯ ಎಸ್.ಎಲ್.ಘೋಟ್ನೇಕರ.

ಕಬ್ಬಡ್ಡಿ ಪಟು – ಪ್ರತಿಭಾನ್ವಿತ ವಿದ್ಯಾರ್ಥಿ ನೀರಿನಲ್ಲಿ‌ ಮುಳುಗಿ ಸಾವು

May 6, 2019 by Yogaraj SK Leave a Comment

ಮುಂಡಗೋಡ:-   ದಿ.5 ಸೋಮವಾರದಂದು  ಮಧ್ಯಾಹ್ನದ ವೇಳೆಗೆ  ತನ್ನ ಇಬ್ಬರು ಸ್ನೇಹಿತರೊಂದಿಗೆ ಧರ್ಮಾ ಜಲಾಶಯದಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ದುರ್ಘಟನೆ  ನಡೆದಿದೆ.ತಾಲೂಕಿನ ಮಳಗಿ ಗ್ರಾಮದ ಕ್ಯಾದಗಿಕೊಪ್ಪದ ಪ್ರತಿಭಾನ್ವಿತ ವಿದ್ಯಾರ್ಥಿ ಶಶಾಂಕ ರವಿ ನಾಯ್ಕ ( 16)  ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಸಾವಿಗಿಡಾದ ದುರ್ದೈವಿ ಯುವಕನಾಗಿದ್ದಾನೆ.ಘಟನೆ ನಡೆದಾಗ  ಜೊತೆಗಿದ್ದ ಸ್ನೇಹಿತರು … [Read more...] about ಕಬ್ಬಡ್ಡಿ ಪಟು – ಪ್ರತಿಭಾನ್ವಿತ ವಿದ್ಯಾರ್ಥಿ ನೀರಿನಲ್ಲಿ‌ ಮುಳುಗಿ ಸಾವು

ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ

May 6, 2019 by Vishwanath Shetty Leave a Comment

ದಿನಾಂಕ 5/5/2019 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡರು ಉತ್ತರ ಕನ್ನಡ ಜಿಲ್ಲಾ ಸಮಿತಿ ಮತ್ತು ಹೊನ್ನಾವರ ತಾಲೂಕಾ ಘಟಕ ಏರ್ಪಡಿಸಿದ ಸನ್ಮಾನ ಮತ್ತು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಹೊನ್ನಾವರದ ಸಾಗರ ರೆಸಿಡೆನ್ಸಿ ಸಭಾ¨ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡ ರಾಜ್ಯದಲ್ಲಿ ದೊಡ್ಡ ಜಿಲ್ಲೆಯಲ್ಲಿ ಒಂದು ಭೌಗೋಳಿಕವಾಗಿ ಧಾರ್ಮಿಕವಾಗಿ ಪ್ರವಾಸೋದ್ಯಮ ದ್ರಷ್ಟಿಯಿಂದ ತನ್ನದೆ ಆದ ವೈವಿಧ್ಯತೆ ಹೊಂದಿದೆ … [Read more...] about ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆ ಸ್ಪಂದಿಸಲು ಸದಾ ಸಿದ್ಧ – ಪಿ. ಕೃಷ್ಣೇ ಗೌಡ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar