• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕೊಟ್ಟಿಗೆಗೆ ಬೆಂಕಿ; ಸಂಗ್ರಹಿಸಿಟ್ಟ ಒಣಹುಲ್ಲು ಮೇಲ್ಚಾವಣೆಯು ಭಾಗಶಃ ಭಸ್ಮ

May 2, 2019 by Vishwanath Shetty Leave a Comment

 ಹೊನ್ನಾವರ; ತಾಲೂಕಿನ ಹೊಸಾಕುಳಿ ಗ್ರಾಮಪಂಚಾಯತ ವ್ಯಾಪ್ತಿಯ ಬಾಳೆಗದ್ದೆಯ ಸುಬ್ರಾಯ ಗೌಡ ಎನ್ನುವವರಿಗೆ ಸೇರಿದ ಕೊಟ್ಟಿಗಿಗೆ ಗುರುವಾರ ಸಾಯಂಕಾಲ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ವರದಿಯಾಗಿದೆ. ಕೊಟ್ಟಿಗೆಯ ಮೇಲ್ಚಾವಣೆ ಹಾಗೂ ಅಲ್ಲಿ ಮಳೆಗಾಲಕ್ಕಾಗಿ ಸಂಗ್ರಹಿಸಿಟ್ಟ ಒಣಹುಲ್ಲು ಸಂಪೂರ್ಣ ಭಸ್ಮವಾಗಿದೆ. ಸರಿಸುಮಾರು 40ಸಾವಿರಕ್ಕೂ ಅಧಿಕ ವೆಚ್ಚದ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಿಯರ ಸಹಾಯದಿಂದ ಕೊಟ್ಟಿಗೆಯಲ್ಲಿದ್ದ 1 ಎಮ್ಮೆ ಹಾಗೂ 5 … [Read more...] about ಕೊಟ್ಟಿಗೆಗೆ ಬೆಂಕಿ; ಸಂಗ್ರಹಿಸಿಟ್ಟ ಒಣಹುಲ್ಲು ಮೇಲ್ಚಾವಣೆಯು ಭಾಗಶಃ ಭಸ್ಮ

ಹೊನ್ನಾವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎ.ಎಸ್.ಐ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಚಂದ್ರಶೇಖರ್ ಇವರಿಗೆ ಠಾಣಿಯಲ್ಲಿ ಆತ್ಮೀಯ ಬಿಳ್ಕೋಡುಗೆ ನಡೆಯಿತು.

May 2, 2019 by Vishwanath Shetty Leave a Comment

ಹೊನ್ನಾವರ: 30 ವರ್ಷಕ್ಕೂ ಅಧಿಕ ಸಮಯದಿಂದ ಪೋಲಿಸ್ ಇಲಾಖೆಯಲ್ಲಿ ನಿಷ್ಟಾವಂತರಾಗಿ ಸೇವೆ ಸಲ್ಲಿಸಿ ಜನಮನ್ನಣಿ ಪಡೆದಿದ್ದ ಎ.ಎಸ್.ಐ ಚಂದ್ರಶೇಖರ ಎಚ್. ನಾಯ್ಕ ಕವಲಕ್ಕಿ ಇವರು ಏಪ್ರೀಲ್ 30ರಂದು ನಿವೃತ್ತರಾಗಿದ್ದರು. ಇವರನ್ನು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಸನ್ಮಾನಿಸಿ ಆತ್ಮೀಯವಾಗಿ ಬಿಳ್ಕೂಟ್ಟು ಸೇವೆಯನ್ನು ಸ್ಮರಿಸಿದರು. ಯಲ್ಲಾಪುರ, ಸಿದ್ದಾಪುರ, ಗೋಕರ್ಣ, ಸೇವೆ ಸಲ್ಲಿಸಿ ಮಂಕಿ ಠಾಣಿಗೆ ಸೇರಿದ ಬಳಿಕ ಹವಲ್ದಾರ ಆಗಿ ನಂತರ ಹೊನ್ನಾವರ ಠಾಣಿಗೆ ಸೇರಿದ ಬಳಿಕ ಎ.ಎಸ್.ಐ … [Read more...] about ಹೊನ್ನಾವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಎ.ಎಸ್.ಐ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಚಂದ್ರಶೇಖರ್ ಇವರಿಗೆ ಠಾಣಿಯಲ್ಲಿ ಆತ್ಮೀಯ ಬಿಳ್ಕೋಡುಗೆ ನಡೆಯಿತು.

ಕರಾಟೆಯಲ್ಲಿ ಸಾಧನೆ ಮಾಡಿದ ಹೊನ್ನಾವರದ ಕುವರ

May 2, 2019 by Vishwanath Shetty Leave a Comment

Honnavar received the back belt

ಕುಬುಡೊ ಬುಡಕಾನ್ ಇಂಟರ್‍ನ್ಯಾಶನಲ್ ವಿಭಾಗದಲ್ಲಿ ಬ್ಯಾಕ್ ಬೆಲ್ಟ ಪಡೆದ ಹೊನ್ನಾವರದ ಕುವರ. ಏಪ್ರೀಲ್ 28ರಂದು ಉಡುಪಿಯ ಕಟಪಾಡಿನಲ್ಲಿ ಬುಡೋಕಾನ್ ಕರಾಟೆ ಡೋ ಅಶೋಶಿಯೇಶನ್ ಕರ್ನಾಟಕ, ಕರಾಟೆ ಡು ಇಂಟರ್‍ನ್ಯಶನಲ್ ವತಿಯಿಂದ ನಡೆದ ಬ್ಯಾಕ್ ಬೆಲ್ಟ ಪರಿಕ್ಷೆಯಲ್ಲಿ ಹೊನ್ನಾವರದ ಯಕ್ಷ ಕರಾಟೆ ಡು ಅಶೋಶಿಯೇಶನ್ ವಿದ್ಯಾರ್ಥಿ ಶೌರ್ಯ ಎಸ್. ಶೆಟ್ಟಿ ತೇರ್ಗಡೆಯಾಗುವ ಮೂಲಕ ಸಾಧನೆ ಮಾಡಿದ್ದಾನೆ. ಕಳೆದ 4 ವರ್ಷದಿಂದ ಯಕ್ಷ ಕರಾಟೆ ತರಬೇತಿ ಪಡೆದು ಈ ಸಾಧನೆ ಮಾಡಿರುದರಿಂದ ಈತನ … [Read more...] about ಕರಾಟೆಯಲ್ಲಿ ಸಾಧನೆ ಮಾಡಿದ ಹೊನ್ನಾವರದ ಕುವರ

ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಚಿವ ಆರ್ ವಿ‌ ದೇಶಪಾಂಡೆ ಸಂತಾಪ

May 2, 2019 by Yogaraj SK Leave a Comment

ಹಳಿಯಾಳ:- ಕನ್ನಡ ರಂಗಭೂಮಿಯ ದಿಗ್ಗಜರಾಗಿದ್ದ ಅನನ್ಯ ಪ್ರತಿಭೆಯ ಮಾಸ್ಟರ್ ಹಿರಣ್ಣಯ್ಯರವರ ನಿಧನವು ಕನ್ನಡ ರಂಗಭೂಮಿಯು ಒಂದು ಅನನ್ಯ ಹಾಗೂ ಅಸಾಧಾರಣ ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ತೀವೃ ಸಂತಾಪ ವ್ಯಕ್ತಪಡಿಸಿರುವ ಅವರು ನಾಟಕ ರಂಗ, ಕಿರುತೆರೆ, ಸಿನಿಮಾ ಸೇರಿದಂತೆ ರಂಗಭೂಮಿಯ ಅಭಿನಯ ಚತುರರಾಗಿದ್ದ ಅಸಾಧಾರಣ ಪ್ರತಿಭೆಯ ಶ್ರೀ ಮಾಸ್ಟರ್ ಹಿರಣ್ಣಯ್ಯನವರು ತಮ್ಮ ನೇರ ಹಾಗೂ ದಿಟ್ಟ ಮಾತಿಗೆ … [Read more...] about ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಸಚಿವ ಆರ್ ವಿ‌ ದೇಶಪಾಂಡೆ ಸಂತಾಪ

ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮಾಜಿ‌ ಶಾಸಕ ಸುನೀಲ್ ಹೆಗಡೆ

May 2, 2019 by Yogaraj SK Leave a Comment

Former MLA Sunil Hedgeh, who has been honored with SSLC students

ಹಳಿಯಾಳ;- ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಳಿಯಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಪುಷ್ಪಲತಾ ಅಶೋಕ ಚೆನ್ನಬಸನ್ನವರ 98.24%., ಹಳಿಯಾಳ ಪಟ್ಟಣದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಾದ ಸಹನಾ ನಾಯಕ್ 94.72% ಹಾಗೂ ಸ್ಪಂದನ ಎಸ್ ರಗಟೆ 94.24% ಅವರನ್ನು ಮಾಜಿ ಶಾಸಕ ಸುನೀಲ್‌ ಹೆಗಡೆ ನೇತ್ರತ್ವದಲ್ಲಿ ಸಾಧಕ‌ ವಿದ್ಯಾರ್ಥಿಗಳ‌ ಮನೆಗೆ ತೆರಳಿ‌ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ … [Read more...] about ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮಾಜಿ‌ ಶಾಸಕ ಸುನೀಲ್ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar