ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ಗುರುವಾರ ವಿಧಿವಶರಾಗಿದ್ದಾರೆ.ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿಯುವಂತವು. ಸಮಾಜದ ಪಿಡುಗುಗಳಿಗೆ ವಿಡಂಬನೆಯ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು ಎಂದು ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ … [Read more...] about ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಮಿಲಾಗ್ರಿಸ್ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ಉತ್ತಮ ಫಲಿತಾಂಶ
ಹಳಿಯಾಳ:- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹಳಿಯಾಳದ ಮಿಲಾಗ್ರಿಸ್ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆದ 65 ವಿದ್ಯಾರ್ಥಿಗಳಲ್ಲಿ 63 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ 96.92 ರಷ್ಟಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮಾರಿಯಾ ಅನುಪ್ರಿಯಾ ಹೇಳಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿದ್ದು. ಶೇ.90ಕ್ಕಿಂ ಮೆಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳ ವಿವರ. ಸಹನಾ ಯು ಮಾನಗೆ 609(ಶೇ.97.44), ಅಂಕಿತಾ ಆರ್. … [Read more...] about ಹಳಿಯಾಳದ ಮಿಲಾಗ್ರಿಸ್ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ಉತ್ತಮ ಫಲಿತಾಂಶ
ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಹಳಿಯಾಳ:- ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಉದ್ಯೋಗವಕಾಶವನ್ನು ಕಲ್ಪಿಸುವ ಔದ್ಯೋಗಿಕ ತರಬೇತಿಗಳ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸ ಬೇಕು. ತಾಂತ್ರಿಕ, ಕೌಶಲ್ಯಭರಿತ ಕುಶಲಕರ್ಮಿಗಳ ಅವಶ್ಯಕತೆ ದೇಶಕ್ಕಿದೆ ಎಂದು ಹುಬ್ಬಳ್ಳಿ ದೇಶಪಾಂಡೆ ಪೌಂಡೆಶನ ಖರಗಪೂರ ಐಐಟಿ ಪದವಿಧರೆ ಸೌಮ್ಯಾ ಪಾಶುಮಾರ್ತಿ ಅಭಿಪ್ರಾಯಪಟ್ಟರು. ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪದವಿ ದಿನದ ಪ್ರಯುಕ್ತ ನಡೆದ ಸಮಾರಂಭದಲ್ಲಿ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಎಸ್.ಎಸ್.ಎಲ್.ಸಿ 93% ಫಲಿತಾಂಶದ ಸಾಧನೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಶಾಲೆ
ಗೋಕರ್ಣ:- ಮೊಡರ್ನ ಎಜ್ಯುಕೇಶನ್ ಟ್ರಸ್ಟ್ (ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶೇಕಡಾ 93 ಫಲಿತಾಂಶವನ್ನು ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿರುತ್ತದೆ. ಕುಮಾರಿ ನವ್ಯಾ ಎಮ್ ಪೈ (97.6%) ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು ಪ್ರಥಮ ಭಾಷೆ ಕನ್ನಡದಲ್ಲಿ 125/125 ಅಂಕಗಳನ್ನು ಪಡೆದಿರುತ್ತಾಳೆ. ಅದೇ ರೀತಿ ಕುಮಾರಿ ಭವ್ಯ ಎಮ್ ಪಟಗಾರ (95.84%) ಅಂಕಗಳೊಂದಿಗೆ ದ್ವಿತೀಯ … [Read more...] about ಎಸ್.ಎಸ್.ಎಲ್.ಸಿ 93% ಫಲಿತಾಂಶದ ಸಾಧನೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಶಾಲೆ
ಕರಾವಳಿಯ ಸಿಹಿ ಈರುಳ್ಳಿ
ಹೊನ್ನಾವರ . ಮಾರ್ಚ ತಿಂಗಳ ಮಧ್ಯದಿಂದ ಮೇ ತಿಂಗಳ ಅಂತ್ಯದವರೆಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಕುಮಟಾ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪ್ರಯಾಣಿಸುವವರಿಗೆ ಅಳ್ವೇಕೋಡಿ ಊರಿನ ರಸ್ತೆಯ ಬದಿಯಲ್ಲಿ ಕೆಂಪು ಹಾಗೂ ಬಿಳಿ ಬಣ್ಣದ ಈರುಳ್ಳಿಗಳ ಪೊತ್ತೆ ಪೊತ್ತೆಗಳು ಕಾಣಸಿಗುತ್ತದೆ. ಉಳಿದೆಡೆ ಸಿಗುವ ಈರುಳ್ಳಿಗಳಿಗೂ ಈ ಕರಾವಳಿಯ ಈರುಳ್ಳಿಗೂ ವ್ಯಾತ್ಯಾಸವಿದೆ. ಈ ಈರುಳ್ಳಿ ಸಿಹಿ ಆಗಿದ್ದು ಖಾರ ಕಡಿಮೆ. ಇದರ ಸವಿಯೋ ಬೇರೆ.ತುಂಡು ಗದ್ದೆಯಲ್ಲಿ ಮಡಿ ಮಾಡಿ, ಬೀಜ … [Read more...] about ಕರಾವಳಿಯ ಸಿಹಿ ಈರುಳ್ಳಿ




