ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.ಸಂಸ್ಥೆಯ ಹೆಸರು : ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ಪೋಸ್ಟ್ ವಿವರಗಳು : ವೈದ್ಯಕೀಯ ಅಧಿಕಾರಿಒಟ್ಟು ಹುದ್ದೆಗಳ ಸಂಖ್ಯೆ : 1ಸಂಬಳ: ರೂ. 75,174/- ಪ್ರತಿ ತಿಂಗಳಿಗೆಉದ್ಯೋಗ ಸ್ಥಳ: ಕಾರವಾರ – ಕರ್ನಾಟಕಶೈಕ್ಷಣಿಕ ಅರ್ಹತೆ:KRCL ಅಧಿಕೃತ ಅಧಿಸೂಚನೆಯ ಪ್ರಕಾರ … [Read more...] about ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ-2022
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಜ್ರಳ್ಳಿಯಲ್ಲಿ ಇಂದಿರಾ ಭಟ್ಟ ರಿಗೆ ಬೀಳ್ಕೊಡುಗೆ..
ಯಲ್ಲಾಪುರ :ಬದುಕಿನ ಚಹರೆಯಲ್ಲಿ ದೋಷಗಳಿರಬಾರದು. ಶಿಕ್ಷಕಿಯಾಗಿ ಕೆಲಸ ಮಾಡುವುದು ನನಗೆ ದೊರೆತ ಭಾಗ್ಯ.ಮಕ್ಕಳಿಗೆ ನೀಡುವ ವಿದ್ಯಾ ದಾನ ಶಾಶ್ವತವಾದ ಪುಣ್ಯ .ಎಂದು ಇಂದಿರಾ ಎಸ್ ಭಟ್ಟ .ಹೇಳಿದರು.ಅವರು ವಜ್ರಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತಿ ಹೊಂದಿದ ಸಂದರ್ಭದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.ಮುಖ್ಯ ಅತಿಥಿಗಳಾಗಿ ಅಭಿನಂದನಾ ನುಡಿಗಳನ್ನಾಡಿದ ಡಾ. ಡಿ.ಕೆ.ಗಾಂವ್ಕಾರರವರು.ಪ್ರಾಮಾಣಿಕವಾದ ನಮ್ಮತನದಲ್ಲಿನಿವೃತ್ತಿ ಎನ್ನುವುದು … [Read more...] about ವಜ್ರಳ್ಳಿಯಲ್ಲಿ ಇಂದಿರಾ ಭಟ್ಟ ರಿಗೆ ಬೀಳ್ಕೊಡುಗೆ..
ಅರವಿಂದ ಭಟ್ಟರಿಗೆ ಬೆಸ್ಟ್ ಪ್ರಾಜೆಕ್ಟ್ ಅವಾರ್ಡ್
ಯಲ್ಲಾಪುರ: ತಾಲೂಕಿನ ಅರವಿಂದ ಅನಂತ ಭಟ್ಟ ಅವರು ಎಮ್ ಟೆಕ್ ಪದವಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಹಾಗೂ ಡಿಪೆನ್ಸ್ ರಿಸರ್ಚ ಆಯಂಡ ಡೆವೊಲೋಪಡ್ ಆರ್ಗನೈಜೇಷನ ( ಡಿಆರ್ಡಿಓ ) ದಲ್ಲಿ ಮಾಡಿದ ಸಂಶೋಧನೆಗೆ ಬೆಸ್ಟಪ್ರೋಜೆಕ್ಟ್ ಅವಾರ್ಡ ಲಭಿಸಿದ್ದು ಅದನ್ನು ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಪ್ರಧಾನ ಮಾಡಲಾ ಯಿತು. ಇವರು ವಿದ್ವಾನ್ ಅನಂತ ಭಟ್ಟ ಮತ್ತು ಸುಧಾ ಭಟ್ಟ ಸಿದ್ರಪಾಲ್ ಅವರ ಪುತ್ರರಾಗಿದ್ದಾರೆ. … [Read more...] about ಅರವಿಂದ ಭಟ್ಟರಿಗೆ ಬೆಸ್ಟ್ ಪ್ರಾಜೆಕ್ಟ್ ಅವಾರ್ಡ್
ಅಮೇರಿಕಾದಲ್ಲಿ ಪಲ್ಲವಿ ಹೆಗಡೆ ನಿಧನ
ಸಿದ್ದಾಪುರ : ತಾಲೂಕಿನ ಗಡಿಭಾಗದ ಕಲಗಾರಿನ ಪಲ್ಲವಿ ಪ್ರಸಾದ ಹೆಗಡೆ ( 33 ) ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ . ಪುಟ್ಟ ಮಗ , ಪತಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ .ಇಂಜನಿಯರಿಂಗ್ ಪದವೀಧರೆಯಾದ ಅವರು ಇನ್ಫೋಸಿಸ್ನಲ್ಲಿ ಉದ್ಯೋಗದ ಲ್ಲಿರುವ ಪತಿಯ ಜೊತೆಗಿರಲು ಕಳೆದ ತಿಂಗಳು ಅಮೇರಿಕಕ್ಕೆ ತೆರಳಿದ್ದರು .ಮೂರು ದಿನದಲ್ಲಿ ಮೃತ ದೇಹ ಭಾರತಕ್ಕೆ ತಲುಪಲಿದ್ದು , ನಂತರ ಸ್ವಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯುತ್ತದೆ ಎಂದು ಮಾವ ಶ್ರೀಧರ … [Read more...] about ಅಮೇರಿಕಾದಲ್ಲಿ ಪಲ್ಲವಿ ಹೆಗಡೆ ನಿಧನ
ಉಡುಪಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2022
ಉಡುಪಿ ಜಿಲ್ಲಾ ನ್ಯಾಯಾಲಯವು ಟೈಪಿಸ್ಟ್-ಕಾಪಿಸ್ಟ್ ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉಡುಪಿ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು : ಉಡುಪಿ ಇಕೋರ್ಟ್ಪೋಸ್ಟ್ಗಳ ಸಂಖ್ಯೆ: 03ಉದ್ಯೋಗ ಸ್ಥಳ: ಉಡುಪಿ – ಕರ್ನಾಟಕಪೋಸ್ಟ್ ಹೆಸರು: ಟೈಪಿಸ್ಟ್-ಕಾಪಿಸ್ಟ್ಸಂಬಳ: ರೂ.21400-42000/- ಪ್ರತಿ … [Read more...] about ಉಡುಪಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2022




