ಹೊನ್ನಾವರ . ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪರೀಕ್ಷೆಗೆ ಕುಳಿತ 107 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದು, 74 ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನೂ ಗಳಿಸಿ ಕಲಿತ ಶಾಲೆಗೆ, ಕಲಿಸಿದ ಶಿಕ್ಷಕರಿಗೆ ಹಾಗೂ ಪಾಲಕರಿಗೆ ಕೀರ್ತಿಯನ್ನು ತಂದಿರುತ್ತಾರೆ. ಶ್ರೀನಿವಾಸ ಪ್ರಥಮ (96.64), ವಾಣಿ ಆಶೋಕ ಹೆಗಡೆ ದ್ವಿತೀಯ … [Read more...] about ಮಾರ್ ಥೋಮಾ ಎಸ್.ಎಸ್.ಎಲ್.ಸಿ. ಫಲಿತಾಂಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಸ್. ಎಸ್. ಎಲ್ ಎಲ್.ಸಿ. ಫಲಿತಾಂಶ ಹಳಿಯಾಳದ ಸ್ವಾಮಿ ವಿವೇಕಾನಂದ ಶಾಲೆಯ ಪುಷ್ಪಲತಾ ತಾಲೂಕಿಗೆ ಪ್ರಥಮ
1)- ಪುಷ್ಪಲತಾ ಚೆನ್ನಬಸನ್ನವರ:- ಹಳಿಯಾಳ :- ಪಟ್ಟಣದ ಸ್ವಾಮೀ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪುಷ್ಪಲತಾ ಅಶೋಕ ಚೆನ್ನಬಸನ್ನವರ 614 ಅಂಕ(98.24%) ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.2) ಸಿಂಧೂ ಹೆಗಡೆ:- ಹಳಿಯಾಳ:- ಪಟ್ಟಣದ ಮಿಲಾಗ್ರಿಸ್ ಪ್ರೌಢಶಾಲೆಯ ಸಿಂಧು ಆರ್ ಹೆಗಡೆ 611 ಅಂಕ(97.76%) ಪಡೆದು ತಾಲೂಕಿಗೆ ತೃತೀಯ. 3) ಶ್ರೀಪ್ರೀಯಾ ಎಚ್. ಐಯ್ಯಂಗಾರ:- ಹಳಿಯಾಳ:- ಪಟ್ಟಣದ ಮಿಲಾಗ್ರಿಸ್ ಪ್ರೌಢಶಾಲೆಯ ಶ್ರೀಪ್ರೀಯಾ … [Read more...] about ಎಸ್. ಎಸ್. ಎಲ್ ಎಲ್.ಸಿ. ಫಲಿತಾಂಶ ಹಳಿಯಾಳದ ಸ್ವಾಮಿ ವಿವೇಕಾನಂದ ಶಾಲೆಯ ಪುಷ್ಪಲತಾ ತಾಲೂಕಿಗೆ ಪ್ರಥಮ
SSLC ಫಲಿತಾಂಶ ಹಳಿಯಾಳ ಜಿಲ್ಲೆಗೆ 4ನೇ ಸ್ಥಾನ – ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಮುಲ್ಲಾ ಮಾಹಿತಿ
ಹಳಿಯಾಳ:- ಪ್ರಸಕ್ತ ಸಾಲಿನ ಹಳಿಯಾಳದ ಎಸ್.ಎಸ್.ಎಲ್.ಸಿ ಫಲಿತಾಂಶ 78.06% ಆಗಿದೆ. ಕಳೆದ ಬಾರಿ 75.5% ಫಲಿತಾಂಶ ದಾಖಲಿಸಿದ್ದು ಈ ಬಾರಿ 3% ಹೆಚ್ಚು ಫಲಿತಾಂಶ ದಾಖಲಿಸುವ ಮೂಲಕ ಜಿಲ್ಲೆಗೆ 4ನೇ ಸ್ಥಾನ ಪಡೆದಿದೆ ಎಂದು ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರಅಹಮ್ಮದ ಮುಲ್ಲಾ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಅವರು 37 ಪ್ರೌಢಶಾಲೆಗಳ ಪರೀಕ್ಷೆ ಬರೆದಿದ್ದ 2505 ವಿದ್ಯಾರ್ಥಿಗಳಲ್ಲಿ 1969 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ … [Read more...] about SSLC ಫಲಿತಾಂಶ ಹಳಿಯಾಳ ಜಿಲ್ಲೆಗೆ 4ನೇ ಸ್ಥಾನ – ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಮುಲ್ಲಾ ಮಾಹಿತಿ
ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು;ರವೀಂದ್ರ ಭಟ್ಟ ಐನಕೈ
ಹೊನ್ನಾವರ: "ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು. ಪತ್ರಕರ್ತರಾದ ತಕ್ಷಣ ನಾವು ಒಬ್ಬ ಒದುಗ ಎನ್ನುವುದನ್ನು ಮರೆಯಬಾರದು ಅದು ಪತ್ರಕರ್ತನಿಗು ಸಮಾಜಕ್ಕು ಒಳ್ಳೆಯದಲ್ಲ. ಯಾವುದೆ ಸುದ್ದಿಯನ್ನು ಒದುಗರ ದೃಷ್ಟಿಯಲ್ಲಿ ನೋಡಬೇಕು ಎಂದು ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ ಅಭಿಪ್ರಾಯಪಟ್ಟರು.ಕಾಮಕೋಡ ಶ್ರೀ ದೇವಿ ದುರ್ಗಮ್ಮ ದೇವಸ್ಥಾನ ಹಾಚಲಮಕ್ಕಿ ಹೆರಾವಲಿ, ಅರಣ್ಯ ಇಲಾಖೆ ಹೊನ್ನಾವರ ಉಪ ವಿಭಾಗ, ಉತ್ತರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ … [Read more...] about ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು;ರವೀಂದ್ರ ಭಟ್ಟ ಐನಕೈ
*ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆ ಎಸ್.ಎಸ್.ಎಲ್.ಸಿ 93% ಫಲಿತಾಂಶ*
ಗೋಕರ್ಣ:- ಮೊಡರ್ನ ಎಜ್ಯುಕೇಶನ್ ಟ್ರಸ್ಟ್ (ರಿ.)ನ ಶ್ರೀ ರಾಘವೇಶ್ವರ ಭಾರತೀ ಶಾಲೆಯು ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶೇಕಡಾ 93 ಫಲಿತಾಂಶವನ್ನು ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿರುತ್ತದೆ. ಪ್ರಥಮ ಸ್ಥಾನವನ್ನು ಕುಮಾರಿ ನವ್ಯಾ ಎಮ್ ಪೈ (97.6%) ದ್ವಿತೀಯ ಸ್ಥಾನವನ್ನು ಕುಮಾರಿ ಭವ್ಯಾ ಎಮ್ ಪಟಗಾರ (95.84%) ತೃತೀಯ ಸ್ಥಾನವನ್ನು ಕುಮಾರಿ ಖುಷಿ ಆರ್ ಗಾಂವಕರ (95.36%) ನಾಲ್ಕನೇ ಸ್ಥಾನವನ್ನು ಕುಮಾರಿ ರಮ್ಯಾ ಪಿ ರೋಖಡೆ (93.6%) ಐದನೇ ಸ್ಥಾನವನ್ನು … [Read more...] about *ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆ ಎಸ್.ಎಸ್.ಎಲ್.ಸಿ 93% ಫಲಿತಾಂಶ*



