ಹೊನ್ನಾವರ: ವಿದ್ಯಾರ್ಥಿಯೋರ್ವ ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ಮ್ರತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ನಿಲ್ದಾಣದ ಸಮೀಪ ಮಂಗಳವಾರ ನಡೆದಿದೆ.ಒಕಾದಿಂದ ಎರ್ನಾಕುಲಂ ಹೋಗಲು ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ರೈಲು ಚಲಿಸುತ್ತಿದ್ದ ವೇಳೆ ರೈಲಿನ ಮುಂಬಾಗಕ್ಕೆ ಸಿಲುಕಿದ ಪರಿಣಾಮ ತಲೆಯ ಹಿಂಬದಿಗೆ ರೈಲಿನ ಕಬ್ಬಣದ ರಾಡ್ ತಗುಲಿ ಬಾಯಿಂದ ಹೊರ ಬಂದಿದೆ. ಎರಡು ಕಾಲು ತುಂಡಾಗಿ ತೀವೃ ರಕ್ತಸ್ರಾವವಾಗಿದೆ. ಮೃತದೇಹ ರೈಲಿನ ಮುಂಬಾಗಕ್ಕೆ … [Read more...] about ಚಲಿಸುತ್ತಿದ್ದ ರೈಲಿನ ಮುಂಬಾಗಕ್ಕೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ, ಕವಲಕ್ಕಿಯು ಎಸ್.ಎಸ್.ಎಲ್.ಸಿ. ಯಲ್ಲಿ ಪ್ರತಿಶತ 100 ಕ್ಕೆ 100
2018-19 ನೇ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಶ್ರೀಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯ ವಿದ್ಯಾರ್ಥಿಗಳ ಸಾಧನೆ. ಪ್ರತಿಶತ 90 ಕ್ಕೂ ಹೆಚ್ಚು ಅಂಕ ಪಡೆದವರು ಪೂರ್ವಿ ತಿಮ್ಮಣ್ಣ ಹೆಗಡೆ -95.2% ಹರ್ಷಿಣಿ ಗಜಾನನ ಭಟ್ – 95.04 ವಿಭಾ ವಿ. ಹೆಗಡೆ – 92.96 ಭರತ ವಿ ಹೆಗಡೆ – 91.36 ನಿಖಿತಾ ಜಿ.ಭಟ್ – 91.36 ಪ್ರತಿಶತ 80 ಕ್ಕೂ ಹೆಚ್ಚು ಅಂಕ ಪಡೆದವರು ಬೇಬಿ ಪಿ. ನಾಯ್ಕ – 88.96 ದರ್ಶನ್ ನಾಯ್ಕ – 88.48 ಜೆ.ಎಸ್ ನಿನಾದ್ – 88.08 ಅಮೃತಾ ಜಿ. ಹೆಗಡೆ … [Read more...] about ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ, ಕವಲಕ್ಕಿಯು ಎಸ್.ಎಸ್.ಎಲ್.ಸಿ. ಯಲ್ಲಿ ಪ್ರತಿಶತ 100 ಕ್ಕೆ 100
ಗೋಕರ್ಣದ ಓಂ ಬೀಚ್ ನಲ್ಲಿ ಜೀವರಕ್ಷಣೆ
ಗೋಕರ್ಣ: ಬೆಳಗಾವಿ ಮೂಲದ ಕುಟುಂಬವೊಂದು ಪುಣ್ಯಕ್ಷೇತ್ರ ಗೋಕರ್ಣಕ್ಕೆ ಪ್ರವಾಸ ಮಾಡಲು ಬಂದಿದ್ದು, ಇಲ್ಲಿನ ಓಂ ಬೀಚ್ ಕಡಲ ತೀರ ಸ್ನಾನಕ್ಕೆ ತೆರಳಿದ್ದಾಗ ಅದರಲ್ಲೂ ಒಬ್ಬರಾದ ಬಾಲಕ ಹುಸೈನ್ (14 )ಎನ್ನುವ ಸಮುದ್ರ ಸುಳಿಗೆ ಸಿಲುಕಿದ್ದನು. ಅದನ್ನು ನೋಡಿದ ಕುಟುಂಬದವರಾದ ಸಹಝಾದ(26),ಅಬ್ದುಲ್ಲಾ(20)ಬೇಪರಿ (42) ರಕ್ಷಣೆಗೆ ಹೋಗಿ ಅವರು ಕೂಡ ಸುಳಿಗೆ ಸಿಲುಕಿ ಜೀವ ರಕ್ಷಿಸಿ ಪರದಾಡುತ್ತಿರುವುದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳಾದ ಪಾಂಡುರಂಗ ಅಂಬಿಗ ಪ್ರಭಾಕರ … [Read more...] about ಗೋಕರ್ಣದ ಓಂ ಬೀಚ್ ನಲ್ಲಿ ಜೀವರಕ್ಷಣೆ
ತಾಲೂಕು ಕಸಾಪ ದಿಂದ 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ಆಹ್ವಾನ
ಹೊನ್ನಾವರ: ತಾಲೂಕಿನ ಮೂಡ್ಕಣಿಯಲ್ಲಿ ಮೇ.5 ರಂದು ಅದ್ದೂರಿಯಾಗಿ ಆಯೋಜನೆಗೊಂಡಿರುವ ಹೊನ್ನಾವರ 9ನೇ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕವಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ತಾಲೂಕು ಕಸಾಪ ವತಿಯಿಂದ ಅಧಿಕೃತ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಇವರು ಕಸಾಪ ಸದಸ್ಯರೊಡಗೂಡಿ ಕಣ್ಣಿಯವರ ಮನೆಗೆ … [Read more...] about ತಾಲೂಕು ಕಸಾಪ ದಿಂದ 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ಆಹ್ವಾನ
ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು
ಶಿರಸಿ: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಸುಟ್ಟು ಬಿಸಾಡಿದ್ದಾರೆ ಎಂದು ಶಂಕಿಸಲಾಗಿದೆ. ಶಿರಸಿಯ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು




