*ಗೋಕರ್ಣ*:- ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಶ್ರೀ ಅನಿಲ್ ಕುಂಬ್ಳೆ ಭೇಟಿದರು. ಶ್ರೀ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ಜಿ ಪಂ ಸದಸ್ಯ ಶ್ರೀ ಪ್ರದೀಪ ನಾಯಕ ಜೊತೆಗಿದ್ದರು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಆತ್ಮಲಿಂಗ ಸ್ಮರಣಿಕೆ ನೀಡಿ ಗೌರವಿಸಿ, ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು … [Read more...] about *ಗೋಕರ್ಣದ ಶ್ರೀ ಮಹಾಬಲನ ದೇವಾಲಯಕ್ಕೆ ಅನಿಲ್ ಕುಂಬ್ಳೆ ಭೇಟಿ*
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಿಡಿಲಿಗೆ ನಿರಲಗಾ ಗ್ರಾಮದಲ್ಲಿ ಓರ್ವ ರೈತ ಬಲಿ
ಹಳಿಯಾಳ:- ಹಳಿಯಾಳದಲ್ಲಿ ಶನಿವಾರ ಭಾರಿ ಗುಡುಗು ಮಿಂಚಿನಿಂದ ಕೂಡಿದ ಮಳೆಗೆ ಓರ್ವ ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಹಳಿಯಾಳ ತಾಲೂಕಿನ ನಿರಲಗಾ ಗ್ರಾಮದ ರೈತ ನರಸಪ್ಪ ಜೈವಂತ ಕದಂ (55) ಸಿಡಿಲಿಗೆ ಪ್ರಾಣ ತೆತ್ತ ರೈತ.ರೈತ ಎಂದಿನಂತೆ ತನ್ನ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತನ್ನ ಸೈಕಲ್ ಮೇಲೆ ಹಿಂತಿರುಗುವಾಗ ಮಾರ್ಗ ಮಧ್ಯದಲ್ಲಿ ಸಿಡಿಲಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. … [Read more...] about ಸಿಡಿಲಿಗೆ ನಿರಲಗಾ ಗ್ರಾಮದಲ್ಲಿ ಓರ್ವ ರೈತ ಬಲಿ
ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.
ಹಳಿಯಾಳ :- ಹಳಿಯಾಳದಲ್ಲಿ ಶನಿವಾರ ಮಧ್ಯಾಹ್ನ ಭಾರಿ ಬಿರುಗಾಳಿ , ಗುಡುಗು, ಮಿಂಚಿನೊಂದಿಗೆ ಧೋ ಎಂದು ವರ್ಷ ಧಾರೆಯಾಗಿದ್ದು ಅಪಾರ ಹಾನಿ ಸಂಭವಿಸಿದೆ.ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಭಾರೀ ಬಿರುಗಾಳಿಯಿಂದ ಕೂಡಿ ಸುರಿದ ಮಳೆಗೆ ಲಕ್ಷಾಂತರ ರೂಪಾಯಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ. ಪಟ್ಟಣದ ಅಂಚಿನ ಹಲವೆಡೆ ಹೆದ್ದಾರಿಗಳಲ್ಲಿ ಹಾಗೂ ಗ್ರಾಮಾಂತರ ಭಾಗದಲ್ಲಿ ಗಿಡ ಮರಗಳು , ವಿದ್ಯುತ್ ಕಂಬಗಳು … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.
ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
, ಹೊನ್ನಾವರ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿÀ:-09-05-2019 ರಿಂದ 18-05-2019 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
*ಪುಣ್ಯಕ್ಷೇತ್ರ ಗೋಕರ್ಣ* ಕ್ಕೆ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ
ಗೋಕರ್ಣ: ಶ್ರೀ ಕ್ಷೇತ್ರ *ಗೋಕರ್ಣ* ದ ಸಂಸ್ಥಾನ ಶ್ರೀ ದೇವಾಲಯಕ್ಕೆ ಗೋವಾ ರಾಜ್ಯಪಾಲರಾದ ಗೌರವಾನ್ವಿತ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ ನೀಡಿ ಶ್ರೀ ಆತ್ಮಲಿಂಗಕ್ಕೆ ನವಧಾನ್ಯಭಿಷೇಕ ಮತ್ತು ಸುವರ್ಣ ನಾಗಾಭರಣ ಪೂಜಾ ಸೇವೆ ನೆರವೇರಿಸಿದರು. ಶ್ರೀ ದೇವಾಲಯದ ಸ್ವಚ್ಛತೆ, ಪ್ರಶಾಂತತೆ ಮತ್ತು ಪೂಜಾ ವಿಧಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಶ್ರೀ ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ವೇ ಮಹಾಬಲೇಶ್ವರ … [Read more...] about *ಪುಣ್ಯಕ್ಷೇತ್ರ ಗೋಕರ್ಣ* ಕ್ಕೆ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ



