• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಚುನಾವಣೆಯ ಕರ್ತವ್ಯ ಮುಗಿಸಿಕೊಂಡು ಹೊಗುತ್ತಿದ್ದ ನಗರಸಭೆಯ ಹೆಲ್ತ ಇನಸ್ಪೆಕ್ಟರ್ ಸುನೀಲ ಗಾವಡಿ ಕಾರು ಅಪಘಾತ ಸ್ಥಳದಲ್ಲಿಯೇ ಪತ್ನಿ ಶಾರದಾ ಗಾವಢಿ ಸಾವು

April 25, 2019 by Vishwanath Shetty Leave a Comment

The municipal Health Inspector, Sunil Gawadi, a car accident, and his wife Sharda Gawadi's death at the spot,

ಚುನಾವಣೆಯ ಕತ್ಯರ್ವ ಮುಗಿಸಿ ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ತಿರುಪತಿಯತ್ತ ಪ್ರಯಾಣ ಬೆಳೆಸಿದ್ದ ನಗರಸಭೆಯ ಹೆಲ್ತ್ ಇನ್ಸಫೆಕ್ಟರ್ ಸುನೀಲ್ ಗಾವಡೆ ಮತ್ತು ಅವರ ಪತ್ನಿ ಶ್ರೀಮತಿ ಶಾರದಾ ಗಾವಡೆ ಇವರ ಕಾರು ಚಿತ್ರದುರ್ಗದ ಬಳಿ ಲಾರಿ ಹಿಂಭಾಗಕ್ಕೆ ಡಿಕ್ಕಿ ಸಂಭವಿಸಿದೆ. ಅಪಘಾತದ ತಿವ್ರತೆಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಪತ್ನಿ ಶಾರದಾ ಗಾವಡೆ ಸ್ಥಳದಲ್ಲಿ ಮೃತಪಟ್ಟಿದ್ದು, ಸುನೀಲ್ ಅವರಿಗೆ ಗಂಭೀರ ಗಾಯಗಳಾಗಿವೆ. ಶಾರದಾ ಅವರು ಹಳಿಯಾಳದಲ್ಲಿ ಸೆನಿಟರಿ … [Read more...] about ಚುನಾವಣೆಯ ಕರ್ತವ್ಯ ಮುಗಿಸಿಕೊಂಡು ಹೊಗುತ್ತಿದ್ದ ನಗರಸಭೆಯ ಹೆಲ್ತ ಇನಸ್ಪೆಕ್ಟರ್ ಸುನೀಲ ಗಾವಡಿ ಕಾರು ಅಪಘಾತ ಸ್ಥಳದಲ್ಲಿಯೇ ಪತ್ನಿ ಶಾರದಾ ಗಾವಢಿ ಸಾವು

ಎ. 27ರಂದು ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ

April 25, 2019 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ ಎ. 27ರಂದು ನಡೆಯಲಿದೆ. ವರ್ಧಂತಿ ಉತ್ಸವ ನಿಮಿತ್ತ ಎ. 27ರಂದು ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ, ಕಲಶ ಸ್ಥಾಪನೆ, ಬಲಿ, ನವಗ್ರಹ ಹೋಮ, ಸ್ಥಾನ ಶುದ್ದಿ ಹೋಮ, ಬಿಂಬ ಶುದ್ದಿ ಹೋಮ, ಕಲಾವೃದ್ದಿ ಹೋಮ, ಶ್ರೀ ಸತ್ಯನಾರಾಯಣ ವೃತ, ಬ್ರಹ್ಮ ಕಲಶಾಭಿಷೇಕ, ಪೂರ್ಣಾಹುತಿ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮವು ಶ್ರೀ … [Read more...] about ಎ. 27ರಂದು ಖರ್ವಾ ಗ್ರಾಮದ ನಾಥಗೇರಿಯ ಶ್ರೀ ಮಾಸ್ತಿ ದೇವಿ, ಯಕ್ಷಿ ದೇವಿ ದೇವಸ್ಥಾನದ 11ನೇ ವರ್ಧಂತಿ ಉತ್ಸವ

ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ

April 24, 2019 by Gaju Gokarna Leave a Comment

ಹೊನ್ನಾವರ; ತಾಲೂಕಿನ ಕೆಳಗಿನ ಇಡಗುಂಜಿ, ಮಾಳ್ಕೋಡ ಶ್ರೀ ಕುಮಾರರಾಮ, ಜೈನ ಜಟಗೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ ಏ.25 ರಂದುÉ ನಡೆಯಲಿದೆ. ಹಾಗೂ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಪರಮಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಪುರಾತನ ಕಾಲದಿಂದಲೂ ಪ್ರಸಿದ್ದವಾದ ದೇವಾಲಯವನ್ನು ವಾಸ್ತು ಪ್ರಕಾರ ಆಗಮೋಕ್ರರಿತ್ಯಾ ಅಷ್ಟ ಪಟ್ಟಾಕೃತಿಯಲ್ಲಿ ನಿರ್ಮಿಸಲಾಗಿದೆ. … [Read more...] about ಪುನರ್ ಪ್ರತಿಷ್ಠೆ ಹಾಗೂ ಶಿಖರ ಪ್ರತಿಷ್ಠಾ ಮಹೋತ್ಸವ

ಬಿಜೆಪಿ ಅಭ್ಯರ್ಥಿ ಈಗಾಗಲೇ ಗೆದ್ದಾಗಿದೆ ಮತಗಳ ಅಂತರವನ್ನು ಮಾತ್ರ ಲೆಕ್ಕಾಚಾರ ಹಾಕಬೇಕಿದೆ- ಮಾಜಿ ಶಾಸಕ‌ ಸುನೀಲ್ ಹೆಗಡೆ

April 24, 2019 by Sachin Hegde Leave a Comment

sunil hegde

ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಈಗಾಗಲೇ ಗೆದ್ದಾಗಿದ್ದು ಕೇವಲ ಮತಗಳ ಅಂತರವನ್ನು ಮಾತ್ರ ಲೆಕ್ಕಾಚಾರ ಹಾಕಬೇಕಾಗಿದ್ದರು ಕೂಡ 4 ಲಕ್ಷ ಮತಗಳ ಅಂತರದಿಂದ ಅನಂತಕುಮಾರ ವಿಜಯದ ಪತಾಕೆ ಹಾರಿಸಲಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದ ಮತಗಟ್ಟೆ ಸಂಖ್ಯೆ 94 ರಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ಕಾಂಗ್ರೇಸ್ ಪಕ್ಷದಲ್ಲಿರುವ ದೇಶ ಭಕ್ತರು ಸಹಿತ ಬಿಜೆಪಿಗೆ ಮತ … [Read more...] about ಬಿಜೆಪಿ ಅಭ್ಯರ್ಥಿ ಈಗಾಗಲೇ ಗೆದ್ದಾಗಿದೆ ಮತಗಳ ಅಂತರವನ್ನು ಮಾತ್ರ ಲೆಕ್ಕಾಚಾರ ಹಾಕಬೇಕಿದೆ- ಮಾಜಿ ಶಾಸಕ‌ ಸುನೀಲ್ ಹೆಗಡೆ

ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಗೆಲುವು ನಿಶ್ಚಿತ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ

April 24, 2019 by Yogaraj SK Leave a Comment

ಹಳಿಯಾಳ:- ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಅನಂತಕುಮಾರ ಹೆಗಡೆ ಗೆಲ್ಲುತ್ತಾರೆಂದು ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ ವ್ಯಂಗ್ಯವಾಡಿದ್ದಾರೆ. ಪಟ್ಟಣದಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 21 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗೆ ಜೆಡಿಎಸ್ ನವರು ಬೆಂಬಲಿದ್ದಾರೆ ಕಾಂಗ್ರೇಸ್ ನವರು 7 ಕ್ಷೇತ್ರಗಳಲ್ಲಿ ಅವರ ಪರ ಬೆಂಬಲಕ್ಕೆ ನಿಂತು ಪ್ರಚಾರ … [Read more...] about ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಗೆಲುವು ನಿಶ್ಚಿತ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,767 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar